AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲ ಪ್ರದೇಶದಲ್ಲಿ ಮುಂಜಾನೆ ಭೂಕಂಪ; ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲು

ಕೆಲವು ದಿನಗಳ ಹಿಂದೆ ಅರುಣಾಚಲ ಪ್ರದೇಶದಲ್ಲಿ ಎರಡು ಭೂಕಂಪನಗಳು ಉಂಟಾಗಿದ್ದವು. ಫೆಬ್ರವರಿಯಲ್ಲಿ ಪ್ಯಾಂಗಿನ್​​ನಲ್ಲಿ ಸುಮಾರು 4.3 ರಷ್ಟು ತೀವ್ರತೆಯಲ್ಲಿ, ಭೂಮೇಲ್ಮೈನಿಂದ 10 ಕಿಮೀ ಆಳದಲ್ಲಿ ಭೂಕಂಪನವಾಗಿತ್ತು. 

ಅರುಣಾಚಲ ಪ್ರದೇಶದಲ್ಲಿ ಮುಂಜಾನೆ ಭೂಕಂಪ; ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 15, 2022 | 9:47 AM

Share

ಅರುಣಾಚಲ ಪ್ರದೇಶದಲ್ಲಿ ಇಂದು ಮುಂಜಾನೆ ಭೂಮಿ ನಡುಗಿದ್ದು, ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲಾಗಿದೆ. ಚೀನಾದ ಕಿಂಗ್ಹೈನಲ್ಲಿ ಭೂಕಂಪನ ಉಂಟಾಗಿದ್ದು, ಅದರ ಪರಿಣಾಮ ಅರುಣಾಚಲ ಪ್ರದೇಶದಲ್ಲೂ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ  ಕೇಂದ್ರ ತಿಳಿಸಿದೆ. ಪ್ಯಾಂಗಿನ್​​ನಿಂದ 1176 ಕಿಮೀ ದೂರದಲ್ಲಿ ಭೂಮೇಲ್ಮೈಗಿಂತ 30 ಕಿಮೀ ಆಳದಲ್ಲಿ ಭೂಕಂಪನವಾಗಿದ್ದಾಗಿ ಹೇಳಿದೆ. ಯಾರೂ ಮೃತಪಟ್ಟ ಮತ್ತು ಯಾವುದೇ ಆಸ್ತಿ-ಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದೂ ಹೇಳಲಾಗಿದೆ.

ಕೆಲವು ದಿನಗಳ ಹಿಂದೆ ಅರುಣಾಚಲ ಪ್ರದೇಶದಲ್ಲಿ ಎರಡು ಭೂಕಂಪನಗಳು ಉಂಟಾಗಿದ್ದವು. ಫೆಬ್ರವರಿಯಲ್ಲಿ ಪ್ಯಾಂಗಿನ್​​ನಲ್ಲಿ ಸುಮಾರು 4.3 ರಷ್ಟು ತೀವ್ರತೆಯಲ್ಲಿ, ಭೂಮೇಲ್ಮೈನಿಂದ 10 ಕಿಮೀ ಆಳದಲ್ಲಿ ಭೂಕಂಪನವಾಗಿತ್ತು.  ಹಾಗೇ ಜನವರಿಯಲ್ಲಿ ದಿಬಾಂಗ್​​ ವ್ಯಾಲಿ ಜಿಲ್ಲೆಯಲ್ಲಿ ಭೂಮಿ ನಡುಗಿತ್ತು. ಅದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.2ರಷ್ಟು ದಾಖಲಾಗಿತ್ತು. ಒಟ್ಟಾರೆ ಈ ಪ್ಯಾಂಗಿನ್ ಸುತ್ತಮುತ್ತ ಪದೇಪದೆ ಭೂಕಂಪನವಾಗುತ್ತಿದೆ.

ಇದನ್ನೂ ಓದಿ: Crime News: ಮಧ್ಯರಾತ್ರಿ ಕಾರಿನಲ್ಲಿ ಬಂದು ಹಲಸೂರು ಗೇಟ್ ಪೊಲೀಸ್ ಠಾಣೆ ಮುಂದೆಯೇ ಮದ್ಯ ಸೇವಿಸಿ ಎಣ್ಣೆ ಪಾರ್ಟಿ ಮಾಡಿದ ವ್ಯಕ್ತಿ

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!