AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲ ಪ್ರದೇಶದಲ್ಲಿ ಮುಂಜಾನೆ ಭೂಕಂಪ; ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲು

ಕೆಲವು ದಿನಗಳ ಹಿಂದೆ ಅರುಣಾಚಲ ಪ್ರದೇಶದಲ್ಲಿ ಎರಡು ಭೂಕಂಪನಗಳು ಉಂಟಾಗಿದ್ದವು. ಫೆಬ್ರವರಿಯಲ್ಲಿ ಪ್ಯಾಂಗಿನ್​​ನಲ್ಲಿ ಸುಮಾರು 4.3 ರಷ್ಟು ತೀವ್ರತೆಯಲ್ಲಿ, ಭೂಮೇಲ್ಮೈನಿಂದ 10 ಕಿಮೀ ಆಳದಲ್ಲಿ ಭೂಕಂಪನವಾಗಿತ್ತು. 

ಅರುಣಾಚಲ ಪ್ರದೇಶದಲ್ಲಿ ಮುಂಜಾನೆ ಭೂಕಂಪ; ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 15, 2022 | 9:47 AM

Share

ಅರುಣಾಚಲ ಪ್ರದೇಶದಲ್ಲಿ ಇಂದು ಮುಂಜಾನೆ ಭೂಮಿ ನಡುಗಿದ್ದು, ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲಾಗಿದೆ. ಚೀನಾದ ಕಿಂಗ್ಹೈನಲ್ಲಿ ಭೂಕಂಪನ ಉಂಟಾಗಿದ್ದು, ಅದರ ಪರಿಣಾಮ ಅರುಣಾಚಲ ಪ್ರದೇಶದಲ್ಲೂ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ  ಕೇಂದ್ರ ತಿಳಿಸಿದೆ. ಪ್ಯಾಂಗಿನ್​​ನಿಂದ 1176 ಕಿಮೀ ದೂರದಲ್ಲಿ ಭೂಮೇಲ್ಮೈಗಿಂತ 30 ಕಿಮೀ ಆಳದಲ್ಲಿ ಭೂಕಂಪನವಾಗಿದ್ದಾಗಿ ಹೇಳಿದೆ. ಯಾರೂ ಮೃತಪಟ್ಟ ಮತ್ತು ಯಾವುದೇ ಆಸ್ತಿ-ಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದೂ ಹೇಳಲಾಗಿದೆ.

ಕೆಲವು ದಿನಗಳ ಹಿಂದೆ ಅರುಣಾಚಲ ಪ್ರದೇಶದಲ್ಲಿ ಎರಡು ಭೂಕಂಪನಗಳು ಉಂಟಾಗಿದ್ದವು. ಫೆಬ್ರವರಿಯಲ್ಲಿ ಪ್ಯಾಂಗಿನ್​​ನಲ್ಲಿ ಸುಮಾರು 4.3 ರಷ್ಟು ತೀವ್ರತೆಯಲ್ಲಿ, ಭೂಮೇಲ್ಮೈನಿಂದ 10 ಕಿಮೀ ಆಳದಲ್ಲಿ ಭೂಕಂಪನವಾಗಿತ್ತು.  ಹಾಗೇ ಜನವರಿಯಲ್ಲಿ ದಿಬಾಂಗ್​​ ವ್ಯಾಲಿ ಜಿಲ್ಲೆಯಲ್ಲಿ ಭೂಮಿ ನಡುಗಿತ್ತು. ಅದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.2ರಷ್ಟು ದಾಖಲಾಗಿತ್ತು. ಒಟ್ಟಾರೆ ಈ ಪ್ಯಾಂಗಿನ್ ಸುತ್ತಮುತ್ತ ಪದೇಪದೆ ಭೂಕಂಪನವಾಗುತ್ತಿದೆ.

ಇದನ್ನೂ ಓದಿ: Crime News: ಮಧ್ಯರಾತ್ರಿ ಕಾರಿನಲ್ಲಿ ಬಂದು ಹಲಸೂರು ಗೇಟ್ ಪೊಲೀಸ್ ಠಾಣೆ ಮುಂದೆಯೇ ಮದ್ಯ ಸೇವಿಸಿ ಎಣ್ಣೆ ಪಾರ್ಟಿ ಮಾಡಿದ ವ್ಯಕ್ತಿ

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ