AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲ ಪ್ರದೇಶದಲ್ಲಿ ಮುಂಜಾನೆ ಭೂಕಂಪ; ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲು

ಕೆಲವು ದಿನಗಳ ಹಿಂದೆ ಅರುಣಾಚಲ ಪ್ರದೇಶದಲ್ಲಿ ಎರಡು ಭೂಕಂಪನಗಳು ಉಂಟಾಗಿದ್ದವು. ಫೆಬ್ರವರಿಯಲ್ಲಿ ಪ್ಯಾಂಗಿನ್​​ನಲ್ಲಿ ಸುಮಾರು 4.3 ರಷ್ಟು ತೀವ್ರತೆಯಲ್ಲಿ, ಭೂಮೇಲ್ಮೈನಿಂದ 10 ಕಿಮೀ ಆಳದಲ್ಲಿ ಭೂಕಂಪನವಾಗಿತ್ತು. 

ಅರುಣಾಚಲ ಪ್ರದೇಶದಲ್ಲಿ ಮುಂಜಾನೆ ಭೂಕಂಪ; ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 15, 2022 | 9:47 AM

Share

ಅರುಣಾಚಲ ಪ್ರದೇಶದಲ್ಲಿ ಇಂದು ಮುಂಜಾನೆ ಭೂಮಿ ನಡುಗಿದ್ದು, ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲಾಗಿದೆ. ಚೀನಾದ ಕಿಂಗ್ಹೈನಲ್ಲಿ ಭೂಕಂಪನ ಉಂಟಾಗಿದ್ದು, ಅದರ ಪರಿಣಾಮ ಅರುಣಾಚಲ ಪ್ರದೇಶದಲ್ಲೂ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ  ಕೇಂದ್ರ ತಿಳಿಸಿದೆ. ಪ್ಯಾಂಗಿನ್​​ನಿಂದ 1176 ಕಿಮೀ ದೂರದಲ್ಲಿ ಭೂಮೇಲ್ಮೈಗಿಂತ 30 ಕಿಮೀ ಆಳದಲ್ಲಿ ಭೂಕಂಪನವಾಗಿದ್ದಾಗಿ ಹೇಳಿದೆ. ಯಾರೂ ಮೃತಪಟ್ಟ ಮತ್ತು ಯಾವುದೇ ಆಸ್ತಿ-ಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದೂ ಹೇಳಲಾಗಿದೆ.

ಕೆಲವು ದಿನಗಳ ಹಿಂದೆ ಅರುಣಾಚಲ ಪ್ರದೇಶದಲ್ಲಿ ಎರಡು ಭೂಕಂಪನಗಳು ಉಂಟಾಗಿದ್ದವು. ಫೆಬ್ರವರಿಯಲ್ಲಿ ಪ್ಯಾಂಗಿನ್​​ನಲ್ಲಿ ಸುಮಾರು 4.3 ರಷ್ಟು ತೀವ್ರತೆಯಲ್ಲಿ, ಭೂಮೇಲ್ಮೈನಿಂದ 10 ಕಿಮೀ ಆಳದಲ್ಲಿ ಭೂಕಂಪನವಾಗಿತ್ತು.  ಹಾಗೇ ಜನವರಿಯಲ್ಲಿ ದಿಬಾಂಗ್​​ ವ್ಯಾಲಿ ಜಿಲ್ಲೆಯಲ್ಲಿ ಭೂಮಿ ನಡುಗಿತ್ತು. ಅದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.2ರಷ್ಟು ದಾಖಲಾಗಿತ್ತು. ಒಟ್ಟಾರೆ ಈ ಪ್ಯಾಂಗಿನ್ ಸುತ್ತಮುತ್ತ ಪದೇಪದೆ ಭೂಕಂಪನವಾಗುತ್ತಿದೆ.

ಇದನ್ನೂ ಓದಿ: Crime News: ಮಧ್ಯರಾತ್ರಿ ಕಾರಿನಲ್ಲಿ ಬಂದು ಹಲಸೂರು ಗೇಟ್ ಪೊಲೀಸ್ ಠಾಣೆ ಮುಂದೆಯೇ ಮದ್ಯ ಸೇವಿಸಿ ಎಣ್ಣೆ ಪಾರ್ಟಿ ಮಾಡಿದ ವ್ಯಕ್ತಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ