AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲ ಪ್ರದೇಶದಲ್ಲಿ ಮುಂಜಾನೆ ಭೂಕಂಪ; ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲು

ಕೆಲವು ದಿನಗಳ ಹಿಂದೆ ಅರುಣಾಚಲ ಪ್ರದೇಶದಲ್ಲಿ ಎರಡು ಭೂಕಂಪನಗಳು ಉಂಟಾಗಿದ್ದವು. ಫೆಬ್ರವರಿಯಲ್ಲಿ ಪ್ಯಾಂಗಿನ್​​ನಲ್ಲಿ ಸುಮಾರು 4.3 ರಷ್ಟು ತೀವ್ರತೆಯಲ್ಲಿ, ಭೂಮೇಲ್ಮೈನಿಂದ 10 ಕಿಮೀ ಆಳದಲ್ಲಿ ಭೂಕಂಪನವಾಗಿತ್ತು. 

ಅರುಣಾಚಲ ಪ್ರದೇಶದಲ್ಲಿ ಮುಂಜಾನೆ ಭೂಕಂಪ; ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 15, 2022 | 9:47 AM

Share

ಅರುಣಾಚಲ ಪ್ರದೇಶದಲ್ಲಿ ಇಂದು ಮುಂಜಾನೆ ಭೂಮಿ ನಡುಗಿದ್ದು, ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲಾಗಿದೆ. ಚೀನಾದ ಕಿಂಗ್ಹೈನಲ್ಲಿ ಭೂಕಂಪನ ಉಂಟಾಗಿದ್ದು, ಅದರ ಪರಿಣಾಮ ಅರುಣಾಚಲ ಪ್ರದೇಶದಲ್ಲೂ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ  ಕೇಂದ್ರ ತಿಳಿಸಿದೆ. ಪ್ಯಾಂಗಿನ್​​ನಿಂದ 1176 ಕಿಮೀ ದೂರದಲ್ಲಿ ಭೂಮೇಲ್ಮೈಗಿಂತ 30 ಕಿಮೀ ಆಳದಲ್ಲಿ ಭೂಕಂಪನವಾಗಿದ್ದಾಗಿ ಹೇಳಿದೆ. ಯಾರೂ ಮೃತಪಟ್ಟ ಮತ್ತು ಯಾವುದೇ ಆಸ್ತಿ-ಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದೂ ಹೇಳಲಾಗಿದೆ.

ಕೆಲವು ದಿನಗಳ ಹಿಂದೆ ಅರುಣಾಚಲ ಪ್ರದೇಶದಲ್ಲಿ ಎರಡು ಭೂಕಂಪನಗಳು ಉಂಟಾಗಿದ್ದವು. ಫೆಬ್ರವರಿಯಲ್ಲಿ ಪ್ಯಾಂಗಿನ್​​ನಲ್ಲಿ ಸುಮಾರು 4.3 ರಷ್ಟು ತೀವ್ರತೆಯಲ್ಲಿ, ಭೂಮೇಲ್ಮೈನಿಂದ 10 ಕಿಮೀ ಆಳದಲ್ಲಿ ಭೂಕಂಪನವಾಗಿತ್ತು.  ಹಾಗೇ ಜನವರಿಯಲ್ಲಿ ದಿಬಾಂಗ್​​ ವ್ಯಾಲಿ ಜಿಲ್ಲೆಯಲ್ಲಿ ಭೂಮಿ ನಡುಗಿತ್ತು. ಅದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.2ರಷ್ಟು ದಾಖಲಾಗಿತ್ತು. ಒಟ್ಟಾರೆ ಈ ಪ್ಯಾಂಗಿನ್ ಸುತ್ತಮುತ್ತ ಪದೇಪದೆ ಭೂಕಂಪನವಾಗುತ್ತಿದೆ.

ಇದನ್ನೂ ಓದಿ: Crime News: ಮಧ್ಯರಾತ್ರಿ ಕಾರಿನಲ್ಲಿ ಬಂದು ಹಲಸೂರು ಗೇಟ್ ಪೊಲೀಸ್ ಠಾಣೆ ಮುಂದೆಯೇ ಮದ್ಯ ಸೇವಿಸಿ ಎಣ್ಣೆ ಪಾರ್ಟಿ ಮಾಡಿದ ವ್ಯಕ್ತಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್