AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಅರುಣಾಚಲ ಪ್ರದೇಶದಲ್ಲಿ ಮತ್ತೆ ಕಂಪಿಸಿದ ಭೂಮಿ; 4.1 ತೀವ್ರತೆ ದಾಖಲು

Arunachal Pradesh: ಸೆಪ್ಟೆಂಬರ್​ 19ರಂದು ಅರುಣಾಚಲ ಪ್ರದೇಶದ ಚಾಂಗ್ಲಾಂಗ್​ ಪ್ರದೇಶದಲ್ಲಿ 4.4 ತೀವ್ರತೆಯಲ್ಲಿ ಭೂಕಂಪನವಾಗಿತ್ತು.

Earthquake: ಅರುಣಾಚಲ ಪ್ರದೇಶದಲ್ಲಿ ಮತ್ತೆ ಕಂಪಿಸಿದ ಭೂಮಿ; 4.1 ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 02, 2021 | 11:49 AM

Share

ಇಟಾನಗರ್: ಅರುಣಾಚಲ ಪ್ರದೇಶದ ಬಸಾರ್​ನಲ್ಲಿ ಇಂದು ಬೆಳಗ್ಗೆ 10.15ರ ಹೊತ್ತಿಗೆ ಭೂಮಿ ಕಂಪಿಸಿದೆ. ಭೂಕಂಪದ (Earthquake) ತೀವ್ರತೆ ರಿಕ್ಟರ್ ಮಾಪಕ (Richter scale)ದಲ್ಲಿ 4.1ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದ್ದು, ಬಸಾರ್​​ನಿಂದ ಉತ್ತರ-ವಾಯುವ್ಯಕ್ಕೆ 143 ಕಿಮೀ ದೂರದಲ್ಲಿ, ಭೂಮಿಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದೂ ಮಾಹಿತಿ ನೀಡಿದೆ. ಭೂಕಂಪನದಿಂದ ಯಾವುದೇ ಆಸ್ತಿಪಾಸ್ತಿ, ಜೀವ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಈ ಹಿಂದೆ ಸೆಪ್ಟೆಂಬರ್​ 25ರಂದು ಅರುಣಾಚಲ ಪ್ರದೇಶದಲ್ಲಿ ಭೂಕಂಪವಾಗಿತ್ತು. ಅಂದು ಪ್ಯಾಂಗಿನ್​ನ ಉತ್ತರದಿಂದ ಈಶಾನ್ಯಕ್ಕೆ 237ಕಿಮೀ ದೂರದಲ್ಲಿ ಬೆಳಗ್ಗೆ 10.11ಗಂಟೆಗೆ ಭೂಮಿ ಕಂಪನವಾಗಿತ್ತು. ಅಂದು 4.5ರಷ್ಟು ತೀವ್ರತೆ ದಾಖಲಾಗಿದ್ದಾಗಿ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿತ್ತು. ಅವತ್ತೂ ಸಹ ಯಾವುದೇ ಹಾನಿಯಾಗಿರಲಿಲ್ಲ.  ಅದಕ್ಕೂ ಮೊದಲು ಸೆಪ್ಟೆಂಬರ್​ 19ರಂದು ಅರುಣಾಚಲ ಪ್ರದೇಶದ ಚಾಂಗ್ಲಾಂಗ್​ ಪ್ರದೇಶದಲ್ಲಿ 4.4 ತೀವ್ರತೆಯಲ್ಲಿ ಭೂಕಂಪನವಾಗಿತ್ತು. ಅಂದು ಚಾಂಗ್ಲಾಂಗ್​​ನಿಂದ ಉತ್ತರದಿಂದ ಪೂರ್ವಕ್ಕೆ 70 ಕಿಮೀ ದೂರದಲ್ಲಿ, ಮಧ್ಯಾಹ್ನ 3.6ಗಂಟೆಗೆ ಭೂಮಿ ನಡುಗಿತ್ತು. ಹೀಗೆ ಅರುಣಾಚಲ ಪ್ರದೇಶದಲ್ಲಿ ಪದೇಪದೆ ಭೂಕಂಪನವಾಗುತ್ತಿರುವುದು ಸಹಜವಾಗಿಯೇ ಆತಂಕ ಮೂಡಿಸಿದೆ.

ಇದನ್ನೂ ಓದಿ:  Gandhi Jayanti 2021 : ‘ಭಿನ್ನಾಭಿಪ್ರಾಯಗಳು ವಿಷಯಗಳನ್ನು ಕುರಿತು ಇರಬೇಕೇ ಹೊರತು, ವ್ಯಕ್ತಿಗಳ ನಡುವೆ ಇರಬಾರದು‘

Video: 1000 ಕೆಜಿ ತೂಕದ ಖಾದಿ ತ್ರಿವರ್ಣಧ್ವಜ ಲೇಹ್​​ನಲ್ಲಿ ಅನಾವರಣ; ವಿಶ್ವದಲ್ಲೇ ಅತ್ಯಂತ ದೊಡ್ಡ ರಾಷ್ಟ್ರಧ್ವಜವಿದು

Published On - 11:47 am, Sat, 2 October 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ