AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನ ತೇಜ್​ಪುರದಲ್ಲಿ ಮತ್ತೆ ನಡುಗಿದ ಭೂಮಿ; 3.7ರಷ್ಟು ತೀವ್ರತೆ ದಾಖಲು

ಅಸ್ಸಾಂನಲ್ಲಿ ಕಳೆದ ತಿಂಗಳು ಕೂಡ ಭೂಕಂಪನ ಉಂಟಾಗಿತ್ತು. ಅಕ್ಟೋಬರ್​ 3ರಂದು ಕೂಡ ಭೂಮಿ ನಡುಗಿತ್ತು. ಆಗ ರಿಕ್ಟರ್​ ಮಾಪಕದಲ್ಲಿ 3.8ರಷ್ಟು ತೀವ್ರತೆ ದಾಖಲಾಗಿತ್ತು.

ಅಸ್ಸಾಂನ ತೇಜ್​ಪುರದಲ್ಲಿ ಮತ್ತೆ ನಡುಗಿದ ಭೂಮಿ; 3.7ರಷ್ಟು ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Nov 04, 2021 | 1:29 PM

Share

ಅಸ್ಸಾಂನ ಗುವಾಹಟಿ ಮತ್ತು ತೇಜ್​ಪುರ್​ಗಳಲ್ಲಿ ಇಂದು ಭೂಕಂಪ ಉಂಟಾಗಿದ್ದು, ರಿಕ್ಟರ್​ ಮಾಪಕದಲ್ಲಿ 3.7ರಷ್ಟು ತೀವ್ರತೆ ದಾಖಲಾಗಿದೆ.  ತೇಜ್​ಪುರದ ಪಶ್ಚಿಮ-ನೈಋತ್ಯಕ್ಕೆ 35 ಕಿಮೀ ದೂರದಲ್ಲಿ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ.  ಬೆಳಗ್ಗೆ ಸುಮಾರು 10.19ರ ಹೊತ್ತಿಗೆ ಭೂಮಿ ನಡುಗಿದ್ದು, ಯಾರದ್ದೂ ಪ್ರಾಣ ಹೋದ ಬಗ್ಗೆ, ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. 

ಅಸ್ಸಾಂನಲ್ಲಿ ಕಳೆದ ತಿಂಗಳು ಕೂಡ ಭೂಕಂಪನ ಉಂಟಾಗಿತ್ತು. ಅಕ್ಟೋಬರ್​ 3ರಂದು ಕೂಡ ಭೂಮಿ ನಡುಗಿತ್ತು. ಆಗ ರಿಕ್ಟರ್​ ಮಾಪಕದಲ್ಲಿ 3.8ರಷ್ಟು ತೀವ್ರತೆ ದಾಖಲಾಗಿತ್ತು. ಆಗ ಮಧ್ಯಾಹ್ನ 2.40ರ ಹೊತ್ತಿಗೆ ಭೂಕಂಪನ ಉಂಟಾಗಿತ್ತು. ಆಗಲೂ ಕೂಡ ಯಾವುದೇ ಹಾನಿಯಾಗಿರಲಿಲ್ಲ. ಹಾಗೇ, ಕಳೆದ ಎರಡು ದಿನಗಳ ಹಿಂದೆ ಅಂದರೆ ನವೆಂಬರ್​ 2ರಂದು ಜಮ್ಮು-ಕಾಶ್ಮೀರದಲ್ಲೂ ಭೂಕಂಪ ಉಂಟಾಗಿದ್ದು, ರಿಕ್ಟರ್​ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿತ್ತು. ಇದನ್ನು ಹೊರತುಪಡಿಸಿದರೆ ಅಕ್ಟೋಬರ್​ 24ರಂದು ಲಡಾಖ್​​ನಲ್ಲಿ 4.2 ರಷ್ಟು ತೀವ್ರತೆಯ ಭೂಕಂಪನ ಉಂಟಾಗಿತ್ತು. ಕಾರ್ಗಿಲ್​​ ಪ್ರದೇಶದಲ್ಲಿ ಬೆಳಗ್ಗೆ ರಾತ್ರಿ 11.29ರ ಹೊತ್ತಿಗೆ ಭೂಮಿ ನಡುಗಿತ್ತು ಮತ್ತು ಭೂ ಮೇಲ್ಮೈನಿಂದ 140 ಕಿಮೀ ಆಳದಲ್ಲಿ ಭೂಕಂಪ ಉಂಟಾಗಿತ್ತು ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಮಾಹಿತಿ ನೀಡಿತ್ತು.  ಇತ್ತೀಚೆಗೆ ಹಲವು ಪ್ರದೇಶಗಳಲ್ಲಿ ಸಣ್ಣಮಟ್ಟದ ಭೂಕಂಪನ ಆಗುತ್ತಲೇ ಇದೆ. ಅದೃಷ್ಟವಶಾತ್​ ಯಾರಿಗೂ ಜೀವಕ್ಕೆ ಹಾನಿಯಾಗುತ್ತಿಲ್ಲ. ಆಸ್ತಿಪಾಸ್ತಿ ನಾಶ ಉಂಟಾಗಿಲ್ಲ.

ಇದನ್ನೂ ಓದಿ: ಪ್ರತಿಭಟನಾಕಾರರು ಉಂಟು ಮಾಡಿದ ನಾಶನಷ್ಟವನ್ನು ಅವರೇ ಭರಿಸುವಂತೆ ಮಾಡಲು ಮಧ್ಯಪ್ರದೇಶ ಸರ್ಕಾರ ಸಿದ್ಧತೆ

Hotels to hike food price: ದರ ದರನೇ ಏರುತ್ತಿರುವ ಗ್ಯಾಸ್​ ರೇಟ್, ಗ್ರಾಹಕನಿಗೆ ಬರೆ ಎಳೆಯಲು ಹೋಟೆಲ್ ಮಾಲೀಕರ​ ಸಿದ್ಧತೆ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?