AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bay of Bengal Earthquake: ಬಂಗಾಳ ಕೊಲ್ಲಿಯಲ್ಲಿ ಭೂಕಂಪ; ಚೆನ್ನೈ ಭಾಗದಲ್ಲಿ ಕಂಪಿಸಿದ ನೆಲ

Chennai: ಆಂಧ್ರಪ್ರದೇಶ ಹಾಗೂ ತಮಿಳುನಾಡಿಗೆ ಹೊಂದಿಕೊಂಡಿರುವ ಬಂಗಾಳ ಕೊಲ್ಲಿ ಸಮುದ್ರ ಭಾಗದಲ್ಲಿ, 10 ಕಿಲೋ ಮೀಟರ್ ಆಳದಲ್ಲಿ ಭೂಕಂಪ ಉಂಟಾಗಿರುವ ಬಗ್ಗೆ ರಾಷ್ಟ್ರೀಯ ಭೂಕಂಪಶಾಸ್ತ್ರದ ಕೇಂದ್ರ ಮಾಹಿತಿ ನೀಡಿದೆ.

Bay of Bengal Earthquake: ಬಂಗಾಳ ಕೊಲ್ಲಿಯಲ್ಲಿ ಭೂಕಂಪ; ಚೆನ್ನೈ ಭಾಗದಲ್ಲಿ ಕಂಪಿಸಿದ ನೆಲ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 24, 2021 | 2:48 PM

Share

ಚೆನ್ನೈ: ತಮಿಳುನಾಡು ರಾಜ್ಯ ರಾಜಧಾನಿ ಸಹಿತ ರಾಜ್ಯದ ವಿವಿಧ ಭಾಗಗಳಲ್ಲಿ ಮಂಗಳವಾರ (ಆಗಸ್ಟ್ 24) ಮಧ್ಯಾಹ್ನ ವೇಳೆಗೆ ಲಘು ಭೂಕಂಪನ ಉಂಟಾಗಿದೆ. ರಿಕ್ಟರ್ ಮಾಪನದಲ್ಲಿ 5.1 ರಷ್ಟು ತೀವ್ರತೆ ದಾಖಲಾಗಿದೆ. ಆಂಧ್ರಪ್ರದೇಶ ಹಾಗೂ ತಮಿಳುನಾಡಿಗೆ ಹೊಂದಿಕೊಂಡಿರುವ ಬಂಗಾಳ ಕೊಲ್ಲಿ ಸಮುದ್ರ ಭಾಗದಲ್ಲಿ, 10 ಕಿಲೋ ಮೀಟರ್ ಆಳದಲ್ಲಿ ಭೂಕಂಪ ಉಂಟಾಗಿರುವ ಬಗ್ಗೆ ರಾಷ್ಟ್ರೀಯ ಭೂಕಂಪಶಾಸ್ತ್ರದ ಕೇಂದ್ರ ಮಾಹಿತಿ ನೀಡಿದೆ.

ಈ ಭೂಕಂಪನವು ಮಧ್ಯಾಹ್ನ 12.35 ರ ಸುಮಾರಿಗೆ ಸಂಭವಿಸಿದ್ದು. ಆರನೇ ಕ್ಯಾಟಗರಿ ಅಂದರೆ ‘Very Strong’ ಎಂದು ಪರಿಗಣಿತವಾಗಿದೆ. ಭೂಕಂಪದ ಕೇಂದ್ರ ಬಿಂದು ಆಂಧ್ರಪ್ರದೇಶದ ಕಾಕಿನಾಡ ಪ್ರದೇಶದಿಂದ ದಕ್ಷಿಣಕ್ಕೆ 296 ಕಿಲೋ ಮೀಟರ್ ಹಾಗೂ ಚೆನ್ನೈ, ತಮಿಳುನಾಡು ಭಾಗದಿಂದ ದಕ್ಷಿಣಕ್ಕೆ 320 ಕಿಲೋ ಮೀಟರ್ ಅಂತರದಲ್ಲಿ ಇದೆ ಎಂದು ತಿಳಿಸಲಾಗಿದೆ.

ಚೆನ್ನೈನ ದಕ್ಷಿಣ ಭಾಗದಲ್ಲಿ ಭೂಕಂಪದ ಅನುಭವ ಆಗಿದೆ. ಕೆಲಸದಲ್ಲಿ ನಿರತರಾಗಿದ್ದವರು ಕಚೇರಿ, ಕಾರ್ಖಾನೆ ಬಿಟ್ಟು ಹೊರಗೆ ಬಂದಿದ್ದಾರೆ. ಹಲವರು ಸಾಮಾಜಿಕ ಜಾಲತಾಣದಲ್ಲಿ ಇತರರಿಗೂ ಹೀಗೆ ಅನುಭವ ಆಗಿರುವ ಬಗ್ಗೆ ಕೇಳಿದ್ದಾರೆ. ಮಾಹಿತಿ ಹಂಚಿಕೊಂಡಿದ್ದಾರೆ. ಭೂಕಂಪ ಆಗಿರುವುದಾಗಿ ಖಚಿತವಾಗಿದೆ. ಆದರೆ, ಯಾವುದೇ ಸುನಾಮಿ ಅಲರ್ಟ್ ಇಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Haiti Earthquake: ಹುಡುಕಿದಷ್ಟೂ ಸಿಗುತ್ತಿವೆ ಶವಗಳು; ಹೈಟಿ ಭೂಕಂಪ ಭೀಕರತೆ, ಸಾವಿನ ಸಂಖ್ಯೆ 2207ಕ್ಕೆ ಏರಿಕೆ

Gujarat Earthquake: ಕಚ್​​ನಲ್ಲಿ ಮತ್ತೆ ಭೂಕಂಪ; ಈ ಬಾರಿ 4.1ರಷ್ಟು ತೀವ್ರತೆ ದಾಖಲು

Published On - 2:33 pm, Tue, 24 August 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ