AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ, ಹರ್ಯಾಣದಲ್ಲಿ ಲಘು ಭೂಕಂಪ

ರಾಷ್ಟ್ರ ರಾಜಧಾನಿ ಸುತ್ತಮುತ್ತಲ ಪ್ರದೇಶಗಳಲ್ಲಿ ಸೋಮವಾರ ರಾತ್ರಿ ಲಘು ಭೂಕಂಪನದ ಅನುಭವವಾಗಿದೆ. ಹರ್ಯಾಣದ ಝಝರ್​ ನಗರದಲ್ಲಿಯೂ ಭೂಕಂಪವಾಗಿದೆ ಎಂದು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೊಂಡಿದ್ದಾರೆ.

ದೆಹಲಿ, ಹರ್ಯಾಣದಲ್ಲಿ ಲಘು ಭೂಕಂಪ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 05, 2021 | 11:09 PM

Share

ದೆಹಲಿ: ರಾಷ್ಟ್ರ ರಾಜಧಾನಿ ಸುತ್ತಮುತ್ತಲ ಪ್ರದೇಶಗಳಲ್ಲಿ ಸೋಮವಾರ ರಾತ್ರಿ ಲಘು ಭೂಕಂಪನದ ಅನುಭವವಾಗಿದೆ. ಹರ್ಯಾಣದ ಝಝರ್​ ನಗರದಲ್ಲಿಯೂ ಭೂಕಂಪವಾಗಿದೆ ಎಂದು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೊಂಡಿದ್ದಾರೆ. ಭೂಕಂಪದಿಂದಾಗಿ ಮಲಗಿದ್ದ ಮಂಚಗಳು ಅಲುಗಾಡಿದವು ಎಂದು ಹಲವರು ಟ್ವೀಟ್ ಮಾಡಿದ್ದಾರೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 3.7 ಇತ್ತು ಎಂದು ಎನ್​ಡಿಟಿವಿ ವರದಿ ಮಾಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

(Earthquake in Dehli Harnaya Many People Inform on Twitter)

Published On - 11:07 pm, Mon, 5 July 21

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ