AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ದೆಹಲಿ, NCR ಸುತ್ತಮುತ್ತ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 6.1ರಷ್ಟು ತೀವ್ರತೆ ದಾಖಲು

Delhi Earthquake: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ NCR ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಇದಲ್ಲದೆ, ಜಮ್ಮು-ಕಾಶ್ಮೀರ, ಲೇಹ್‌, ಅಮೃತಸರದಲ್ಲೂ ಭೂಕಂಪನದ ಅನುಭವವಾಗಿದೆ. ಹರಿಯಾಣ, ರಾಜಸ್ಥಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.

Earthquake: ದೆಹಲಿ, NCR ಸುತ್ತಮುತ್ತ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 6.1ರಷ್ಟು ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on:Feb 12, 2021 | 11:02 PM

Share

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ NCR ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಇದಲ್ಲದೆ, ಜಮ್ಮು-ಕಾಶ್ಮೀರ, ಲೇಹ್‌, ಅಮೃತಸರದಲ್ಲೂ ಭೂಕಂಪನದ ಅನುಭವವಾಗಿದೆ. ಹರಿಯಾಣ, ರಾಜಸ್ಥಾನದಲ್ಲೂ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಇದಲ್ಲದೆ, ಉತ್ತರಾಖಂಡ್‌, ನೋಯ್ಡಾದಲ್ಲೂ ಕಂಪನದ ಅನುಭವವಾಗಿದೆ.

ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 6.1ರಷ್ಟು ದಾಖಲಾಗಿದೆ. ಮಧ್ಯ ಏಷ್ಯಾದಲ್ಲಿರುವ ತಜಕಿಸ್ತಾನ್ ರಾಷ್ಟ್ರ‌ ಭೂಕಂಪನದ ಕೇಂದ್ರ ಬಿಂದುವಾಗಿದೆ ಎಂಬ ಮಾಹಿತಿ ಸಿಕ್ಕಿದೆ. ರಾತ್ರಿ ಸುಮಾರು 10.34ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದೆ.

ಇದನ್ನೂ ಓದಿ: Basanagouda patil Yatnal ಬರೀ ಕುಟುಂಬಸ್ಥರಿಗೆ ಟಿಕೆಟ್​ ಕೊಟ್ರೆ.. ಕಾರ್ಯಕರ್ತರೇನು ಹಮಾಲಿ ಕೆಲಸ ಮಾಡೋಕೆ ಇರೋದಾ? -ಯತ್ನಾಳ್​ ಸವಾಲ್​

Published On - 10:49 pm, Fri, 12 February 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ