AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಕಿಂ, ಪಶ್ಚಿಮ ಬಂಗಾಳ, ಅಸ್ಸಾಂ ರಾಜ್ಯಗಳಲ್ಲಿ ಕಂಪಿಸಿದ ಭೂಮಿ: 5.4ರ ತೀವ್ರತೆ ದಾಖಲು

ಭೂಮಿಯ 10 ಕಿಮೀ ಆಳದಲ್ಲಿ ಭಾರತೀಯ ಕಾಲಮಾನ ರಾತ್ರಿ 8.49ಕ್ಕೆ ಭೂಮಿಯು ಕಂಪಿಸಿದೆ ಎಂದು ಭೂತರಂಗಾತರ ತಜ್ಞರು ಮಾಹಿತಿ ನೀಡಿದ್ದಾರೆ. ನೇಪಾಳದ ಕೆಲ ಊರುಗಳಲ್ಲಿಯೂ ಜನರಿಗೆ ಭೂಕಂಪನದ ಅನುಭವವಾಗಿದೆ.

ಸಿಕ್ಕಿಂ, ಪಶ್ಚಿಮ ಬಂಗಾಳ, ಅಸ್ಸಾಂ ರಾಜ್ಯಗಳಲ್ಲಿ ಕಂಪಿಸಿದ ಭೂಮಿ: 5.4ರ ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: Apr 05, 2021 | 9:41 PM

ಗ್ಯಾಂಗ್​ಟಕ್: ಸಿಕ್ಕಿಂ ರಾಜಧಾನಿ ಗ್ಯಾಂಗ್​ಟಕ್ ನಗರದಲ್ಲಿ ಸೋಮವಾರ ರಾತ್ರಿ ಭೂಕಂಪವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ಪ್ರಮಾಣ 5.4 ದಾಖಲಾಗಿದೆ. ಗ್ಯಾಂಗ್​ಟಕ್​ ನಗರಕ್ಕೆ 25 ಕಿಮೀ ಪೂರ್ವದಲ್ಲಿ ಭೂಕಂಪದ ಕೇಂದ್ರವಿತ್ತು ಎಂದು ಭೂವಿಜ್ಞಾನಿಗಳು ಹೇಳಿದ್ದಾರೆ.

ಭೂಮಿಯ 10 ಕಿಮೀ ಆಳದಲ್ಲಿ ಭಾರತೀಯ ಕಾಲಮಾನ ರಾತ್ರಿ 8.49ಕ್ಕೆ ಭೂಮಿಯು ಕಂಪಿಸಿದೆ ಎಂದು ಭೂತರಂಗಾತರ ತಜ್ಞರು ಮಾಹಿತಿ ನೀಡಿದ್ದಾರೆ. ಸಿಕ್ಕಿಂ ಜೊತೆಗೆ ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರ ರಾಜ್ಯಗಳಲ್ಲಿಯೂ ಭೂಮಿಯು ಕಂಪಿಸಿರುವುದು ವರದಿಯಾಗಿದೆ. ನೇಪಾಳದ ಕೆಲ ಊರುಗಳಲ್ಲಿಯೂ ಜನರಿಗೆ ಭೂಕಂಪನದ ಅನುಭವವಾಗಿದೆ.

ಪಾಟ್ನಾ, ಅರಾರಿಯಾ ಮತ್ತು ಕಿಶನ್​ಗಂಜ್​ಗಳ ನಾಗರಿಕರು ಭೂಮಿ ಕಂಪಿಸಿರುವುದನ್ನು ದೃಢಪಡಿಸಿದ್ದಾರೆ. ಭೂಕಂಪದಿಂದ ಆಸ್ತಿ ಮತ್ತು ಪ್ರಾಣಹಾನಿ ಆಗಿರುವ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.

ಫೆಬ್ರುವರಿ 15ಂದು 3.5 ತೀವ್ರತೆಯ ಭೂಕಂಪ ಪಾಟ್ನಾದಲ್ಲಿ ಸಂಭವಿಸಿತ್ತು. ಈ ಭೂಕಂಪದ ಕೇಂದ್ರ ನಳಂದ ಪಟ್ಟಣದ 20 ಕಿಮೀ ವಾಯವ್ಯಕ್ಕೆ ಮತ್ತು ಭೂಮಿಯ 5 ಕಿಮೀ ಆಳದಲ್ಲಿ ಇತ್ತು.

ನ್ಯೂಝಿಲೆಂಡ್​ನಲ್ಲಿ ಪ್ರಬಲ ಭೂಕಂಪ ನ್ಯೂಝಿಲೆಂಡ್​ನ ಉತ್ತರ ದ್ವೀಪದಲ್ಲಿ ಸೋಮವಾರ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಿಕ್ಟರ್​ ಮಾಪಕದಲ್ಲಿ ಭೂಕಂಪದ ತೀವ್ರತೆ 6 ಎಂದು ನಮೂದಾಗಿದೆ. ಆಸ್ತಿ ಮತ್ತು ಪ್ರಾಣ ಹಾನಿಯ ಮಾಹಿತಿ ಇನ್ನೂ ಸಿಕ್ಕಿಲ್ಲ.

(Earthquake in Sikkim Nepal border tremors felt in Bihar Assam and West Bengal)

ಇದನ್ನೂ ಓದಿ: Japan Earthquake: ಜಪಾನ್​ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಮುನ್ಸೂಚನೆ ಇಲ್ಲ ಎಂದ ಅಧಿಕಾರಿಗಳು

ಇದನ್ನೂ ಓದಿ: ದಕ್ಷಿಣ ಪೆಸಿಫಿಕ್‌ನಲ್ಲಿ 7.7 ತೀವ್ರತೆಯ ಭೂಕಂಪ, ಸುನಾಮಿ ಖಚಿತ ಪಡಿಸಿದ ಆಸ್ಟ್ರೇಲಿಯಾ ಹವಾಮಾನ ಇಲಾಖೆ

ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?