AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಮ್ಯಾನ್ಮಾರ್‌ನಲ್ಲಿ 5.2 ತೀವ್ರತೆಯ ಭೂಕಂಪ, ಈಶಾನ್ಯ ಭಾಗದಲ್ಲಿ ಕಂಪನ

ಇಂದು (ಶುಕ್ರವಾರ) ಮುಂಜಾನೆ 3:52 ಕ್ಕೆ ಮ್ಯಾನ್ಮಾರ್‌ನಲ್ಲಿ 5.2ರ ತೀವ್ರತೆಯ ಭೂಕಂಪ ಸಂಭವಿಸಿದೆ. ಅಸ್ಸಾಂ, ಮಣಿಪುರ ಮತ್ತು ಮೇಘಾಲಯ ಸೇರಿದಂತೆ ಹಲವು ಈಶಾನ್ಯ ರಾಜ್ಯಗಳಲ್ಲಿ ಕಂಪನದ ಅನುಭವವಾಗಿದೆ.

Earthquake: ಮ್ಯಾನ್ಮಾರ್‌ನಲ್ಲಿ 5.2 ತೀವ್ರತೆಯ ಭೂಕಂಪ, ಈಶಾನ್ಯ ಭಾಗದಲ್ಲಿ ಕಂಪನ
Earthquake
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Sep 30, 2022 | 11:37 AM

Share

ಮ್ಯಾನ್ಮಾರ್‌: ಇಂದು (ಶುಕ್ರವಾರ) ಮುಂಜಾನೆ 3:52 ಕ್ಕೆ ಮ್ಯಾನ್ಮಾರ್‌ನಲ್ಲಿ 5.2ರ ತೀವ್ರತೆಯ ಭೂಕಂಪ ಸಂಭವಿಸಿದೆ. ಅಸ್ಸಾಂ, ಮಣಿಪುರ ಮತ್ತು ಮೇಘಾಲಯ ಸೇರಿದಂತೆ ಹಲವು ಈಶಾನ್ಯ ರಾಜ್ಯಗಳಲ್ಲಿ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದು ಮ್ಯಾನ್ಮಾರ್‌ನ ಬರ್ಮಾದಿಂದ 162 ಕಿಮೀ ವಾಯುವ್ಯಕ್ಕೆ 140 ಕಿಮೀ ಆಳದಲ್ಲಿ ಈ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರದ ಕಾಮ್‌ಜಾಂಗ್‌ನಲ್ಲಿ 3.8 ತೀವ್ರತೆಯ ಮತ್ತೊಂದು ಭೂಕಂಪವು ಈ ಪ್ರದೇಶವನ್ನು ಕಂಡುಬಂದಿದೆ. ಇದು ಬೆಳಗ್ಗೆ 7.53ಕ್ಕೆ ವರದಿಯಾಗಿದೆ. ಆದರೆ, ಇದುವರೆಗೆ ಈ ಬಗ್ಗೆ ಯಾವುದೇ ಕಾರಣಗಳು ವರದಿಯಾಗಿಲ್ಲ. ಈಶಾನ್ಯ ಪ್ರದೇಶವು ಹೆಚ್ಚಿನ ಭೂಕಂಪನ ವಲಯ ಎಂದು ಗುರುತಿಸಲಾಗಿದೆ. ಇದರಿಂದಾಗಿ ಭೂಕಂಪಗಳು ಇಲ್ಲಿ ಆಗಾಗ್ಗೆ ಸಂಭವಿಸುತ್ತವೆ.

ನಿನ್ನೆ 4.5 ತೀವ್ರತೆಯ ಭೂಕಂಪವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ದಿಗ್ಲಿಪುರದಿಂದ 150 ಕಿಮೀ ಉತ್ತರದಲ್ಲಿ ದಾಖಲಾಗಿದೆ ಎಂದು ಭೂಕಂಪನಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

Published On - 11:37 am, Fri, 30 September 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್