AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಮ್ಯಾನ್ಮಾರ್‌ನಲ್ಲಿ 5.2 ತೀವ್ರತೆಯ ಭೂಕಂಪ, ಈಶಾನ್ಯ ಭಾಗದಲ್ಲಿ ಕಂಪನ

ಇಂದು (ಶುಕ್ರವಾರ) ಮುಂಜಾನೆ 3:52 ಕ್ಕೆ ಮ್ಯಾನ್ಮಾರ್‌ನಲ್ಲಿ 5.2ರ ತೀವ್ರತೆಯ ಭೂಕಂಪ ಸಂಭವಿಸಿದೆ. ಅಸ್ಸಾಂ, ಮಣಿಪುರ ಮತ್ತು ಮೇಘಾಲಯ ಸೇರಿದಂತೆ ಹಲವು ಈಶಾನ್ಯ ರಾಜ್ಯಗಳಲ್ಲಿ ಕಂಪನದ ಅನುಭವವಾಗಿದೆ.

Earthquake: ಮ್ಯಾನ್ಮಾರ್‌ನಲ್ಲಿ 5.2 ತೀವ್ರತೆಯ ಭೂಕಂಪ, ಈಶಾನ್ಯ ಭಾಗದಲ್ಲಿ ಕಂಪನ
Earthquake
TV9 Web
| Edited By: |

Updated on:Sep 30, 2022 | 11:37 AM

Share

ಮ್ಯಾನ್ಮಾರ್‌: ಇಂದು (ಶುಕ್ರವಾರ) ಮುಂಜಾನೆ 3:52 ಕ್ಕೆ ಮ್ಯಾನ್ಮಾರ್‌ನಲ್ಲಿ 5.2ರ ತೀವ್ರತೆಯ ಭೂಕಂಪ ಸಂಭವಿಸಿದೆ. ಅಸ್ಸಾಂ, ಮಣಿಪುರ ಮತ್ತು ಮೇಘಾಲಯ ಸೇರಿದಂತೆ ಹಲವು ಈಶಾನ್ಯ ರಾಜ್ಯಗಳಲ್ಲಿ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದು ಮ್ಯಾನ್ಮಾರ್‌ನ ಬರ್ಮಾದಿಂದ 162 ಕಿಮೀ ವಾಯುವ್ಯಕ್ಕೆ 140 ಕಿಮೀ ಆಳದಲ್ಲಿ ಈ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರದ ಕಾಮ್‌ಜಾಂಗ್‌ನಲ್ಲಿ 3.8 ತೀವ್ರತೆಯ ಮತ್ತೊಂದು ಭೂಕಂಪವು ಈ ಪ್ರದೇಶವನ್ನು ಕಂಡುಬಂದಿದೆ. ಇದು ಬೆಳಗ್ಗೆ 7.53ಕ್ಕೆ ವರದಿಯಾಗಿದೆ. ಆದರೆ, ಇದುವರೆಗೆ ಈ ಬಗ್ಗೆ ಯಾವುದೇ ಕಾರಣಗಳು ವರದಿಯಾಗಿಲ್ಲ. ಈಶಾನ್ಯ ಪ್ರದೇಶವು ಹೆಚ್ಚಿನ ಭೂಕಂಪನ ವಲಯ ಎಂದು ಗುರುತಿಸಲಾಗಿದೆ. ಇದರಿಂದಾಗಿ ಭೂಕಂಪಗಳು ಇಲ್ಲಿ ಆಗಾಗ್ಗೆ ಸಂಭವಿಸುತ್ತವೆ.

ನಿನ್ನೆ 4.5 ತೀವ್ರತೆಯ ಭೂಕಂಪವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ದಿಗ್ಲಿಪುರದಿಂದ 150 ಕಿಮೀ ಉತ್ತರದಲ್ಲಿ ದಾಖಲಾಗಿದೆ ಎಂದು ಭೂಕಂಪನಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

Published On - 11:37 am, Fri, 30 September 22

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ