AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kargil Earthquake: ಲಡಾಖ್​ನ ಕಾರ್ಗಿಲ್​ನಲ್ಲಿ ಇಂದು ಬೆಳಗ್ಗೆ 4.3 ತೀವ್ರತೆಯ ಭೂಕಂಪ

ಲಡಾಖ್​​ನ ಕಾರ್ಗಿಲ್ ನಗರದಲ್ಲಿ ಇಂದು ಭೂಕಂಪನ ವರದಿಯಾಗುತ್ತಿದ್ದಂತೆ ಭಾರತದಲ್ಲಿ ಭೂಕಂಪಗಳ ಅಲೆ ಮುಂದುವರೆದಿದೆ. ಭೂಕಂಪದ ತೀವ್ರತೆ 4.3ರಷ್ಟಿದ್ದು, ಕಾರ್ಗಿಲ್​ನಲ್ಲಿ ಭೂ ಕಂಪನದಿಂದ ಯಾವುದೇ ಹಾನಿ ಸಂಭವಿಸಿಲ್ಲ.

Kargil Earthquake: ಲಡಾಖ್​ನ ಕಾರ್ಗಿಲ್​ನಲ್ಲಿ ಇಂದು ಬೆಳಗ್ಗೆ 4.3 ತೀವ್ರತೆಯ ಭೂಕಂಪ
ಭೂಕಂಪ
TV9 Web
| Updated By: ಸುಷ್ಮಾ ಚಕ್ರೆ|

Updated on:Nov 22, 2022 | 1:51 PM

Share

ಲೇಹ್: ಲಡಾಖ್‌ನ ಕಾರ್ಗಿಲ್‌ (Kargil) ಬಳಿ ಇಂದು (ಮಂಗಳವಾರ) ಬೆಳಗ್ಗೆ 10.05ಕ್ಕೆ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಆದರೆ, ಈ ಭೂಕಂಪದಿಂದ ಯಾವುದೇ ಹಾನಿಗಳು ಸಂಭವಿಸಿಲ್ಲ ಎನ್ನಲಾಗಿದೆ.

ಲಡಾಖ್​​ನ ಕಾರ್ಗಿಲ್ ನಗರದಲ್ಲಿ ಇಂದು ಭೂಕಂಪನ ವರದಿಯಾಗುತ್ತಿದ್ದಂತೆ ಭಾರತದಲ್ಲಿ ಭೂಕಂಪಗಳ ಅಲೆ ಮುಂದುವರೆದಿದೆ. ಭೂಕಂಪದ ತೀವ್ರತೆ 4.3ರಷ್ಟಿದ್ದು, ಕಾರ್ಗಿಲ್​ನಲ್ಲಿ ಭೂ ಕಂಪನದಿಂದ ಯಾವುದೇ ಹಾನಿ ಸಂಭವಿಸಿಲ್ಲ. ಭೂಕಂಪನದ ರಾಷ್ಟ್ರೀಯ ಕೇಂದ್ರವು ಲಡಾಖ್‌ನಲ್ಲಿ ಭೂಕಂಪನದ ಬಗ್ಗೆ ಎಚ್ಚರಿಕೆಯನ್ನು ಕಳುಹಿಸಿದೆ. ಭೂಕಂಪನ ಇಲಾಖೆಯ ಪ್ರಕಾರ, ಇಂದು ಬೆಳಿಗ್ಗೆ 10.05ರ ಸುಮಾರಿಗೆ ಭೂಕಂಪನ ವರದಿಯಾಗಿದೆ.

ಇದನ್ನೂ ಓದಿ: Solomon Islands Tsunami: ಸೊಲೊಮನ್ ದ್ವೀಪಗಳಲ್ಲಿ 7.3ರ ತೀವ್ರತೆಯ ಭೂಕಂಪ; ಸುನಾಮಿ ಎಚ್ಚರಿಕೆ ಘೋಷಣೆ

ಇಂದು ಮಧ್ಯಾಹ್ನ ಸೊಲೊಮನ್ ದ್ವೀಪಗಳಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಈ ಭೂಕಂಪದಿಂದ ಕಿಟಕಿ, ಟೇಬಲ್‌ಗಳು ಜಖಂ ಆಗಿದ್ದವು. ಇದರಿಂದಾಗಿ ಜನರು ಎತ್ತರದ ಸುರಕ್ಷಿತ ಪ್ರದೇಶಕ್ಕೆ ಓಡಿದರು. ಆದರೆ, ಇದರಿಂದ ವ್ಯಾಪಕ ಹಾನಿ ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ.

ಈ ತಿಂಗಳ ಆರಂಭದಲ್ಲಿ ದೆಹಲಿ-ಎನ್‌ಸಿಆರ್, ಪಂಜಾಬ್ ಮತ್ತು ಭಾರತದ ಇತರ ಉತ್ತರದ ರಾಜ್ಯಗಳು ನೆರೆಯ ರಾಷ್ಟ್ರ ನೇಪಾಳದಿಂದ ಉಂಟಾದ ಪ್ರಬಲ ಭೂಕಂಪಗಳಿಂದ ತತ್ತರಿಸಿದ್ದವು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:07 pm, Tue, 22 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ