AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kargil Earthquake: ಲಡಾಖ್​ನ ಕಾರ್ಗಿಲ್​ನಲ್ಲಿ ಇಂದು ಬೆಳಗ್ಗೆ 4.3 ತೀವ್ರತೆಯ ಭೂಕಂಪ

ಲಡಾಖ್​​ನ ಕಾರ್ಗಿಲ್ ನಗರದಲ್ಲಿ ಇಂದು ಭೂಕಂಪನ ವರದಿಯಾಗುತ್ತಿದ್ದಂತೆ ಭಾರತದಲ್ಲಿ ಭೂಕಂಪಗಳ ಅಲೆ ಮುಂದುವರೆದಿದೆ. ಭೂಕಂಪದ ತೀವ್ರತೆ 4.3ರಷ್ಟಿದ್ದು, ಕಾರ್ಗಿಲ್​ನಲ್ಲಿ ಭೂ ಕಂಪನದಿಂದ ಯಾವುದೇ ಹಾನಿ ಸಂಭವಿಸಿಲ್ಲ.

Kargil Earthquake: ಲಡಾಖ್​ನ ಕಾರ್ಗಿಲ್​ನಲ್ಲಿ ಇಂದು ಬೆಳಗ್ಗೆ 4.3 ತೀವ್ರತೆಯ ಭೂಕಂಪ
ಭೂಕಂಪ
TV9 Web
| Edited By: |

Updated on:Nov 22, 2022 | 1:51 PM

Share

ಲೇಹ್: ಲಡಾಖ್‌ನ ಕಾರ್ಗಿಲ್‌ (Kargil) ಬಳಿ ಇಂದು (ಮಂಗಳವಾರ) ಬೆಳಗ್ಗೆ 10.05ಕ್ಕೆ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಆದರೆ, ಈ ಭೂಕಂಪದಿಂದ ಯಾವುದೇ ಹಾನಿಗಳು ಸಂಭವಿಸಿಲ್ಲ ಎನ್ನಲಾಗಿದೆ.

ಲಡಾಖ್​​ನ ಕಾರ್ಗಿಲ್ ನಗರದಲ್ಲಿ ಇಂದು ಭೂಕಂಪನ ವರದಿಯಾಗುತ್ತಿದ್ದಂತೆ ಭಾರತದಲ್ಲಿ ಭೂಕಂಪಗಳ ಅಲೆ ಮುಂದುವರೆದಿದೆ. ಭೂಕಂಪದ ತೀವ್ರತೆ 4.3ರಷ್ಟಿದ್ದು, ಕಾರ್ಗಿಲ್​ನಲ್ಲಿ ಭೂ ಕಂಪನದಿಂದ ಯಾವುದೇ ಹಾನಿ ಸಂಭವಿಸಿಲ್ಲ. ಭೂಕಂಪನದ ರಾಷ್ಟ್ರೀಯ ಕೇಂದ್ರವು ಲಡಾಖ್‌ನಲ್ಲಿ ಭೂಕಂಪನದ ಬಗ್ಗೆ ಎಚ್ಚರಿಕೆಯನ್ನು ಕಳುಹಿಸಿದೆ. ಭೂಕಂಪನ ಇಲಾಖೆಯ ಪ್ರಕಾರ, ಇಂದು ಬೆಳಿಗ್ಗೆ 10.05ರ ಸುಮಾರಿಗೆ ಭೂಕಂಪನ ವರದಿಯಾಗಿದೆ.

ಇದನ್ನೂ ಓದಿ: Solomon Islands Tsunami: ಸೊಲೊಮನ್ ದ್ವೀಪಗಳಲ್ಲಿ 7.3ರ ತೀವ್ರತೆಯ ಭೂಕಂಪ; ಸುನಾಮಿ ಎಚ್ಚರಿಕೆ ಘೋಷಣೆ

ಇಂದು ಮಧ್ಯಾಹ್ನ ಸೊಲೊಮನ್ ದ್ವೀಪಗಳಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಈ ಭೂಕಂಪದಿಂದ ಕಿಟಕಿ, ಟೇಬಲ್‌ಗಳು ಜಖಂ ಆಗಿದ್ದವು. ಇದರಿಂದಾಗಿ ಜನರು ಎತ್ತರದ ಸುರಕ್ಷಿತ ಪ್ರದೇಶಕ್ಕೆ ಓಡಿದರು. ಆದರೆ, ಇದರಿಂದ ವ್ಯಾಪಕ ಹಾನಿ ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ.

ಈ ತಿಂಗಳ ಆರಂಭದಲ್ಲಿ ದೆಹಲಿ-ಎನ್‌ಸಿಆರ್, ಪಂಜಾಬ್ ಮತ್ತು ಭಾರತದ ಇತರ ಉತ್ತರದ ರಾಜ್ಯಗಳು ನೆರೆಯ ರಾಷ್ಟ್ರ ನೇಪಾಳದಿಂದ ಉಂಟಾದ ಪ್ರಬಲ ಭೂಕಂಪಗಳಿಂದ ತತ್ತರಿಸಿದ್ದವು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:07 pm, Tue, 22 November 22

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​