Sign In

By signing in or creating an account, you agree with Associated Broadcasting Company's Terms & Conditions and Privacy Policy.

Ladakh Earthquake: ಲಡಾಖ್​ನಲ್ಲಿ 4.5 ತೀವ್ರತೆಯ ಭೂಕಂಪ

ಲಡಾಖ್​ನಲ್ಲಿ ಇಂದು ಭೂಕಂಪದ ಅನುಭವವಾಗಿದೆ, ಜನರು ಭಯಭೀತರಾಗಿದ್ದಾರೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.5 ಎಂದು ಅಳೆಯಲಾಗಿದೆ. ಲಡಾಖ್ ಮತ್ತು ಲೇಹ್‌ನಲ್ಲಿ ಮುಂಜಾನೆ 4.33 ರ ಸುಮಾರಿಗೆ 4.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಎಕ್ಸ್​ನಲ್ಲಿ ಪೋಸ್ಟ್​ ಮಾಡಿದೆ.

Ladakh Earthquake: ಲಡಾಖ್​ನಲ್ಲಿ 4.5 ತೀವ್ರತೆಯ ಭೂಕಂಪ
ಭೂಕಂಪ
Follow us
ನಯನಾ ರಾಜೀವ್
|

Updated on: Dec 26, 2023 | 8:09 AM

ಲಡಾಖ್​ನಲ್ಲಿ ಇಂದು ಭೂಕಂಪ(Earthquake)ದ ಅನುಭವವಾಗಿದೆ, ಜನರು ಭಯಭೀತರಾಗಿದ್ದಾರೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.5 ಎಂದು ಅಳೆಯಲಾಗಿದೆ. ಲಡಾಖ್ ಮತ್ತು ಲೇಹ್‌ನಲ್ಲಿ ಮುಂಜಾನೆ 4.33 ರ ಸುಮಾರಿಗೆ 4.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಎಕ್ಸ್​ನಲ್ಲಿ ಪೋಸ್ಟ್​ ಮಾಡಿದೆ.

ಭೂಕಂಪದ ಕೇಂದ್ರಬಿಂದು ಐದು ಕಿಲೋಮೀಟರ್ ಆಳದಲ್ಲಿದೆ ಎಂದು ಹೇಳಲಾಗಿದೆ. ಹಿಮಾಲಯ ಶ್ರೇಣಿಯಲ್ಲಿನ ಟೆಕ್ಟೋನಿಕ್ ಪ್ಲೇಟ್ ಅಸ್ಥಿರವಾಗಿದೆ, ಈ ಕಾರಣದಿಂದಾಗಿ, ಅಂತಹ ಭೂಕಂಪಗಳು ದೀರ್ಘಕಾಲದವರೆಗೆ ಸಂಭವಿಸುತ್ತಲೇ ಇರುತ್ತವೆ ಎಂದು ನಾವು ಐಐಟಿ ಕಾನ್ಪುರದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರೊಫೆಸರ್ ಜಾವೇದ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ, ಲಡಾಖ್, ನೇಪಾಳ, ಉತ್ತರಾಖಂಡ, ಹಿಮಾಚಲ ಪ್ರದೇಶದಲ್ಲಿ ಸಂಭವಿಸುವ ಭೂಕಂಪಗಳ ಪರಿಣಾಮವು ಕೆಲವೊಮ್ಮೆ ದೆಹಲಿ NCR ಮತ್ತು ಸುತ್ತಮುತ್ತಲಿನ ರಾಜ್ಯಗಳಲ್ಲಿಯೂ ಕಂಡುಬರುತ್ತದೆ.

ಮತ್ತಷ್ಟು ಓದಿ: Taiwan Earthquake: ತೈವಾನ್​ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ

ಭೂಕಂಪಗಳನ್ನು ರಿಕ್ಟರ್ ಮಾಪಕವನ್ನು ಬಳಸಿ ಅಳೆಯಲಾಗುತ್ತದೆ. ಇದನ್ನು ರಿಕ್ಟರ್ ಮ್ಯಾಗ್ನಿಟ್ಯೂಡ್ ಟೆಸ್ಟ್ ಸ್ಕೇಲ್ ಎಂದು ಕರೆಯಲಾಗುತ್ತದೆ. ಭೂಕಂಪಗಳನ್ನು ರಿಕ್ಟರ್ ಮಾಪಕದಲ್ಲಿ 1 ರಿಂದ 9 ರವರೆಗೆ ಅಳೆಯಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ