AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಪಂಜಾಬ್​​ನಲ್ಲಿ ತಡರಾತ್ರಿ ಕಂಪಿಸಿದ ಭೂಮಿ, 3.2ರಷ್ಟು ತೀವ್ರತೆಯ ಭೂಕಂಪ

Earthquake In Punjab: ಪಂಜಾಬ್​​ನಲ್ಲಿ ಮಂಗಳವಾರ ತಡರಾತ್ರಿ ಒಂದೇ ಸ್ಥಳದಲ್ಲೇ ಎರೆಡು ಬಾರಿ ಭೂಮಿ ಕಂಪಿಸಿದೆ. ಮೊದಲು ತಡರಾತ್ರಿ ಪಂಜಾಬ್​​​ನ ರೂಪ್​​ನಗರ ವ್ಯಾಪ್ತಿಯಲ್ಲಿ ಭೂಕಂಪ ಸಂಭವಿಸಿದ್ದು, 3.2ರಷ್ಟು ರಿಕ್ಟರ್​ ಮಾಪಕದಲ್ಲಿ ಕಂಪನದ ತೀವ್ರತೆ ದಾಖಲಾಗಿದೆ.

Earthquake: ಪಂಜಾಬ್​​ನಲ್ಲಿ ತಡರಾತ್ರಿ ಕಂಪಿಸಿದ ಭೂಮಿ, 3.2ರಷ್ಟು  ತೀವ್ರತೆಯ ಭೂಕಂಪ
ಪ್ರಾತಿನಿಧಿಕ ಚಿತ್ರImage Credit source: India Today
TV9 Web
| Edited By: |

Updated on: Nov 08, 2023 | 6:57 AM

Share

ಅಮೃತಸರ (ನವೆಂಬರ್ 8): ಪಂಜಾಬ್​​ನಲ್ಲಿ ಮಂಗಳವಾರ ತಡರಾತ್ರಿ  ಮತ್ತೆ ಭೂಮಿ ಕಂಪಿಸಿದೆ. ಮೊದಲು ತಡರಾತ್ರಿ ಪಂಜಾಬ್​​​ನ ರೂಪ್​​ನಗರ ವ್ಯಾಪ್ತಿಯಲ್ಲಿ ಭೂಕಂಪ ಸಂಭವಿಸಿದ್ದು, 3.2ರಷ್ಟು ರಿಕ್ಟರ್​ ಮಾಪಕದಲ್ಲಿ ಕಂಪನದ ತೀವ್ರತೆ ದಾಖಲಾಗಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ (National Center for Seismology) ಪ್ರಕಾರ, ಭೂಕಂಪದ ಕೇಂದ್ರಬಿಂದು ನೆಲದಿಂದ 10 ಕಿಮೀ ಕಿ.ಮೀ ಆಳದಲ್ಲಿದೆ.

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್