AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಉತ್ತರಾಖಂಡ್‌ನ ಪಿಥೋರಗಢದಲ್ಲಿ ಕಂಪಿಸಿದ ಭೂಮಿ: 3.2ರಷ್ಟು ತೀವ್ರತೆ ದಾಖಲು

ಉತ್ತರಾಖಂಡ್‌ನ ಪಿಥೋರಗಢದಲ್ಲಿ ಇಂದು ಸಂಜೆ 6.34ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ರಿಕ್ಟರ್ ಮಾಪಕದಲ್ಲಿ 3.2ರಷ್ಟು ಕಂಪನದ ತೀವ್ರತೆ ದಾಖಲು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

Earthquake: ಉತ್ತರಾಖಂಡ್‌ನ ಪಿಥೋರಗಢದಲ್ಲಿ ಕಂಪಿಸಿದ ಭೂಮಿ: 3.2ರಷ್ಟು ತೀವ್ರತೆ ದಾಖಲು
ಭೂಕಂಪನ
TV9 Web
| Edited By: |

Updated on:Jul 23, 2023 | 7:52 PM

Share

ನವದೆಹಲಿ, ಜುಲೈ 23: ಉತ್ತರಾಖಂಡ್‌ನ ಪಿಥೋರಗಢದಲ್ಲಿ ಇಂದು ಸಂಜೆ 6.34ರ ಸುಮಾರಿಗೆ ಭೂಮಿ ಕಂಪಿಸಿದ (Earthquake) ಅನುಭವ ಆಗಿದೆ. ರಿಕ್ಟರ್ ಮಾಪಕದಲ್ಲಿ 3.2ರಷ್ಟು ಕಂಪನದ ತೀವ್ರತೆ ದಾಖಲು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಅದೃಷ್ಟವಶಾತ್​ ಯಾವುದೇ ಸಾವು ನೋವು ಸಂಭವಿಸಿಲ್ಲ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಪ್ರಕಾರ, ಸಂಜೆ 6:34 ರ ಸುಮಾರಿಗೆ ಭೂಕಂಪನದ ಅನುಭವ ಆಗಿದೆ. ತಕ್ಷಣ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಭೂಕಂಪನದ ಆಳವು ನೆಲದಿಂದ 5 ಕಿಲೋಮೀಟರ್​​ ಒಳಗೆ ಸಂಭವಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: Rajasthan Earthquake: ರಾಜಸ್ಥಾನದ ಜೈಪುರ​​ ಸುತ್ತಮುತ್ತ ಸರಣಿ ಭೂಕಂಪ, ಬೆಚ್ಚಿಬಿದ್ದ ಜನ

ಇದಕ್ಕೂ ಮುನ್ನ ಮೇ 11ರಂದು ಬೆಳಿಗ್ಗೆ ಉತ್ತರಾಖಂಡದ ಪಿಥೋರಗಢದಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಮೇ 8 ರಂದು ಬಾಗೇಶ್ವರ ಜಿಲ್ಲೆಯಲ್ಲಿ 2.5 ತೀವ್ರತೆಯ ಭೂಕಂಪ ಸಂಭವಿಸಿತ್ತು. ಅದೇ ರೀತಿಯಾಗಿ ಮೇ 5 ಮತ್ತು 7 ರಂದು ಸಹ ಭೂಕಂಪವಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:40 pm, Sun, 23 July 23

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು