AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಂಟಕದ ಮಧ್ಯೆ ರಾಜಧಾನಿ ದೆಹಲಿಯಲ್ಲಿ ಭೂಕಂಪ!

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಘು ಭೂಕಂಪವಾಗಿದೆ. ಮಧ್ಯಾಹ್ನ 1.45ರ ಸುಮಾರಿಗೆ ದೆಹಲಿಯ ಉತ್ತರ ಭಾಗ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ವೇಳೆ ಕಂಪನಕ್ಕೆ‌ ಭಯದಿಂದ‌ ಮನೆಯೊಳಗಿದ್ದ ಜನ ಹೊರಕ್ಕೆ ಓಡಿ‌ ಬಂದಿದ್ದಾರೆ. ಇದೇ ವೇಳೆ‌ ದೆಹಲಿ‌, ಉತ್ತರ ಭಾಗದಲ್ಲಿ ‌ಭಾರಿ ಬಿರುಗಾಳಿ ಬೀಸಿದ ಅನುಭವ ಕೂಡ ಆಗಿದೆ. ಭೂಕಂಪ ಪ್ರಮಾಣ ರಿಕ್ಟರ್ ಮಾಪಕದಲ್ಲಿ 3.5ರಷ್ಟು ತೀವ್ರತೆ ದಾಖಲಾಗಿದೆ. ದೆಹಲಿಯ ಉತ್ತರಕ್ಕೆ 9 ಕಿ.ಮೀ ದೂರ ಹಾಗೂ 5 ಕಿ.ಮೀ ಆಳಕ್ಕೆ ಕಂಪನದ ತೀವ್ರತೆ […]

ಕೊರೊನಾ ಕಂಟಕದ ಮಧ್ಯೆ ರಾಜಧಾನಿ ದೆಹಲಿಯಲ್ಲಿ ಭೂಕಂಪ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 10, 2020 | 2:55 PM

Share

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಘು ಭೂಕಂಪವಾಗಿದೆ. ಮಧ್ಯಾಹ್ನ 1.45ರ ಸುಮಾರಿಗೆ ದೆಹಲಿಯ ಉತ್ತರ ಭಾಗ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ವೇಳೆ ಕಂಪನಕ್ಕೆ‌ ಭಯದಿಂದ‌ ಮನೆಯೊಳಗಿದ್ದ ಜನ ಹೊರಕ್ಕೆ ಓಡಿ‌ ಬಂದಿದ್ದಾರೆ.

ಇದೇ ವೇಳೆ‌ ದೆಹಲಿ‌, ಉತ್ತರ ಭಾಗದಲ್ಲಿ ‌ಭಾರಿ ಬಿರುಗಾಳಿ ಬೀಸಿದ ಅನುಭವ ಕೂಡ ಆಗಿದೆ. ಭೂಕಂಪ ಪ್ರಮಾಣ ರಿಕ್ಟರ್ ಮಾಪಕದಲ್ಲಿ 3.5ರಷ್ಟು ತೀವ್ರತೆ ದಾಖಲಾಗಿದೆ. ದೆಹಲಿಯ ಉತ್ತರಕ್ಕೆ 9 ಕಿ.ಮೀ ದೂರ ಹಾಗೂ 5 ಕಿ.ಮೀ ಆಳಕ್ಕೆ ಕಂಪನದ ತೀವ್ರತೆ ಇತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಕಳೆದ ಎರಡು ತಿಂಗಳಲ್ಲಿ ಇದು ಮೂರನೆ ಬಾರಿ ರಾಷ್ಟ್ರ ರಾಜಧಾನಿ ಮತ್ತು ನೆರೆಯ ಪ್ರದೇಶಗಳಲ್ಲಿ ಭೂಕಂಪನ ಸಂಭವಿಸಿದೆ.

Published On - 2:36 pm, Sun, 10 May 20

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ