AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಂಟಕದ ಮಧ್ಯೆ ರಾಜಧಾನಿ ದೆಹಲಿಯಲ್ಲಿ ಭೂಕಂಪ!

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಘು ಭೂಕಂಪವಾಗಿದೆ. ಮಧ್ಯಾಹ್ನ 1.45ರ ಸುಮಾರಿಗೆ ದೆಹಲಿಯ ಉತ್ತರ ಭಾಗ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ವೇಳೆ ಕಂಪನಕ್ಕೆ‌ ಭಯದಿಂದ‌ ಮನೆಯೊಳಗಿದ್ದ ಜನ ಹೊರಕ್ಕೆ ಓಡಿ‌ ಬಂದಿದ್ದಾರೆ. ಇದೇ ವೇಳೆ‌ ದೆಹಲಿ‌, ಉತ್ತರ ಭಾಗದಲ್ಲಿ ‌ಭಾರಿ ಬಿರುಗಾಳಿ ಬೀಸಿದ ಅನುಭವ ಕೂಡ ಆಗಿದೆ. ಭೂಕಂಪ ಪ್ರಮಾಣ ರಿಕ್ಟರ್ ಮಾಪಕದಲ್ಲಿ 3.5ರಷ್ಟು ತೀವ್ರತೆ ದಾಖಲಾಗಿದೆ. ದೆಹಲಿಯ ಉತ್ತರಕ್ಕೆ 9 ಕಿ.ಮೀ ದೂರ ಹಾಗೂ 5 ಕಿ.ಮೀ ಆಳಕ್ಕೆ ಕಂಪನದ ತೀವ್ರತೆ […]

ಕೊರೊನಾ ಕಂಟಕದ ಮಧ್ಯೆ ರಾಜಧಾನಿ ದೆಹಲಿಯಲ್ಲಿ ಭೂಕಂಪ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 10, 2020 | 2:55 PM

Share

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಘು ಭೂಕಂಪವಾಗಿದೆ. ಮಧ್ಯಾಹ್ನ 1.45ರ ಸುಮಾರಿಗೆ ದೆಹಲಿಯ ಉತ್ತರ ಭಾಗ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ವೇಳೆ ಕಂಪನಕ್ಕೆ‌ ಭಯದಿಂದ‌ ಮನೆಯೊಳಗಿದ್ದ ಜನ ಹೊರಕ್ಕೆ ಓಡಿ‌ ಬಂದಿದ್ದಾರೆ.

ಇದೇ ವೇಳೆ‌ ದೆಹಲಿ‌, ಉತ್ತರ ಭಾಗದಲ್ಲಿ ‌ಭಾರಿ ಬಿರುಗಾಳಿ ಬೀಸಿದ ಅನುಭವ ಕೂಡ ಆಗಿದೆ. ಭೂಕಂಪ ಪ್ರಮಾಣ ರಿಕ್ಟರ್ ಮಾಪಕದಲ್ಲಿ 3.5ರಷ್ಟು ತೀವ್ರತೆ ದಾಖಲಾಗಿದೆ. ದೆಹಲಿಯ ಉತ್ತರಕ್ಕೆ 9 ಕಿ.ಮೀ ದೂರ ಹಾಗೂ 5 ಕಿ.ಮೀ ಆಳಕ್ಕೆ ಕಂಪನದ ತೀವ್ರತೆ ಇತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಕಳೆದ ಎರಡು ತಿಂಗಳಲ್ಲಿ ಇದು ಮೂರನೆ ಬಾರಿ ರಾಷ್ಟ್ರ ರಾಜಧಾನಿ ಮತ್ತು ನೆರೆಯ ಪ್ರದೇಶಗಳಲ್ಲಿ ಭೂಕಂಪನ ಸಂಭವಿಸಿದೆ.

Published On - 2:36 pm, Sun, 10 May 20

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್