AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Earthquake: ರಾಜಸ್ಥಾನದ ಜೈಪುರ​​ ಸುತ್ತಮುತ್ತ ಸರಣಿ ಭೂಕಂಪ, ಬೆಚ್ಚಿಬಿದ್ದ ಜನ

ರಾಜಸ್ಥಾನದ ಜೈಪುರ​​ ಸುತ್ತಮುತ್ತ ಇಂದು(ಜುಲೈ 21) ಸರಣಿ ಭೂಕಂಪ ಸಂಭವಿಸಿದ್ದು, ಸ್ಥಳೀಯ ಜನರು ಬೆಚ್ಚಿಬಿದ್ದಿದ್ದಾರೆ.

Rajasthan Earthquake: ರಾಜಸ್ಥಾನದ ಜೈಪುರ​​ ಸುತ್ತಮುತ್ತ ಸರಣಿ ಭೂಕಂಪ, ಬೆಚ್ಚಿಬಿದ್ದ ಜನ
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
| Updated By: Digi Tech Desk|

Updated on:Jul 21, 2023 | 9:26 AM

Share

ಜೈಪುರ, (ಜುಲೈ 21): ರಾಜಸ್ಥಾನದ(Rajasthan) ಜೈಪುರ​​ ಸುತ್ತಮುತ್ತ ಇಂದು(ಜುಲೈ 21) ಸರಣಿ ಭೂಕಂಪ(earthquake)  ಸಂಭವಿಸಿದೆ. ರಿಕ್ಟರ್​​ ಮಾಪಕದಲ್ಲಿ ಕಂಪನದ ತೀವ್ರತೆ 4.4 ದಾಖಲಾಗಿದೆ. ಒಂದೇ ಗಂಟೆಯಲ್ಲಿ ಮೂರು ಬಾರಿ ಭೂಮಿ ಕಂಪಿಸಿದ್ದು,  ಈ ಸರಣಿ ಭೂಕಂಪದಿಂದ ನಿದ್ದೆಗಣ್ಣಲ್ಲಿದ್ದ ಸ್ಥಳೀಯ ಜನತೆ ಎದ್ದು ಕುಳಿತುಕೊಂಡಿದ್ದಾರೆ. ಅಲ್ಲದೇ ಮೇಲಿಂದ ಮೇಲೆ ಭೂಮಿ ಮೂರು ಬಾರಿ ಕಂಪಿಸಿದ್ದರಿಂದ ಜನ ಆತಂಕಗೊಂಡಿದ್ದಾರೆ.

ಭೂಮಿಯ ಪ್ರಬಲವಾಗಿ ಕಂಪಿಸಿದ್ದು, ನಿದ್ದೆಯಲ್ಲಿದ್ದ ಇಡೀ ಕುಟುಂಬವು ಎಚ್ಚರವಾಯಿತು. ಆದ್ರೆ, ಯಾವುದೇ ಹಾನಿಯಾಗಿ ಎಂದು ಸ್ಥಳೀಯ ನಿವಾಸಿ ವಿಕಾಸ್ ಎನ್ನುವವರು ಭೂಕಂಪ ಸಂಭವಿಸಿದ ಅನುಭವ ತಿಳಿಸಿದ್ದಾರೆ.

ಇನ್ನು ಮಣಿಪುರದ ಉಖ್ರುಲ್‌ ನಲ್ಲೂ ಸಹ ಭೂಕಂಪವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:22 am, Fri, 21 July 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ