AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Earthquake: ರಾಜಸ್ಥಾನದ ಜೈಪುರ​​ ಸುತ್ತಮುತ್ತ ಸರಣಿ ಭೂಕಂಪ, ಬೆಚ್ಚಿಬಿದ್ದ ಜನ

ರಾಜಸ್ಥಾನದ ಜೈಪುರ​​ ಸುತ್ತಮುತ್ತ ಇಂದು(ಜುಲೈ 21) ಸರಣಿ ಭೂಕಂಪ ಸಂಭವಿಸಿದ್ದು, ಸ್ಥಳೀಯ ಜನರು ಬೆಚ್ಚಿಬಿದ್ದಿದ್ದಾರೆ.

Rajasthan Earthquake: ರಾಜಸ್ಥಾನದ ಜೈಪುರ​​ ಸುತ್ತಮುತ್ತ ಸರಣಿ ಭೂಕಂಪ, ಬೆಚ್ಚಿಬಿದ್ದ ಜನ
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
| Edited By: |

Updated on:Jul 21, 2023 | 9:26 AM

Share

ಜೈಪುರ, (ಜುಲೈ 21): ರಾಜಸ್ಥಾನದ(Rajasthan) ಜೈಪುರ​​ ಸುತ್ತಮುತ್ತ ಇಂದು(ಜುಲೈ 21) ಸರಣಿ ಭೂಕಂಪ(earthquake)  ಸಂಭವಿಸಿದೆ. ರಿಕ್ಟರ್​​ ಮಾಪಕದಲ್ಲಿ ಕಂಪನದ ತೀವ್ರತೆ 4.4 ದಾಖಲಾಗಿದೆ. ಒಂದೇ ಗಂಟೆಯಲ್ಲಿ ಮೂರು ಬಾರಿ ಭೂಮಿ ಕಂಪಿಸಿದ್ದು,  ಈ ಸರಣಿ ಭೂಕಂಪದಿಂದ ನಿದ್ದೆಗಣ್ಣಲ್ಲಿದ್ದ ಸ್ಥಳೀಯ ಜನತೆ ಎದ್ದು ಕುಳಿತುಕೊಂಡಿದ್ದಾರೆ. ಅಲ್ಲದೇ ಮೇಲಿಂದ ಮೇಲೆ ಭೂಮಿ ಮೂರು ಬಾರಿ ಕಂಪಿಸಿದ್ದರಿಂದ ಜನ ಆತಂಕಗೊಂಡಿದ್ದಾರೆ.

ಭೂಮಿಯ ಪ್ರಬಲವಾಗಿ ಕಂಪಿಸಿದ್ದು, ನಿದ್ದೆಯಲ್ಲಿದ್ದ ಇಡೀ ಕುಟುಂಬವು ಎಚ್ಚರವಾಯಿತು. ಆದ್ರೆ, ಯಾವುದೇ ಹಾನಿಯಾಗಿ ಎಂದು ಸ್ಥಳೀಯ ನಿವಾಸಿ ವಿಕಾಸ್ ಎನ್ನುವವರು ಭೂಕಂಪ ಸಂಭವಿಸಿದ ಅನುಭವ ತಿಳಿಸಿದ್ದಾರೆ.

ಇನ್ನು ಮಣಿಪುರದ ಉಖ್ರುಲ್‌ ನಲ್ಲೂ ಸಹ ಭೂಕಂಪವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:22 am, Fri, 21 July 23

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್