AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಮತ್ತೆ ಭೂಕಂಪ, 4.3 ತೀವ್ರತೆ ದಾಖಲು

Andaman Earthquake: ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಮತ್ತೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ. ಇದಕ್ಕೂ ಮುನ್ನ ಜುಲೈ 28 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 5.8 ತೀವ್ರತೆಯ ಕಂಪನ ಸಂಭವಿಸಿತ್ತು.

ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಮತ್ತೆ ಭೂಕಂಪ, 4.3 ತೀವ್ರತೆ ದಾಖಲು
ಭೂಕಂಪImage Credit source: Jagaranjosh.com
ನಯನಾ ರಾಜೀವ್
|

Updated on: Aug 11, 2023 | 7:35 AM

Share

ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಮತ್ತೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ. ಇದಕ್ಕೂ ಮುನ್ನ ಜುಲೈ 28 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 5.8 ತೀವ್ರತೆಯ ಕಂಪನ ಸಂಭವಿಸಿತ್ತು. ಶುಕ್ರವಾರ ಮುಂಜಾನೆ ಭೂಕಂಪನದಿಂದಾಗಿ ಭಾರತದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಭೂಮಿ ಮತ್ತೊಮ್ಮೆ ನಡುಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ 112 ಕಿಮೀ ದೂರದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಆಳವು 10 ಕಿ.ಮೀ.ನಷ್ಟಿದೆ.

ಈ ತಿಂಗಳ ಆರಂಭದಲ್ಲಿ ಎರಡು ದಿನಗಳಲ್ಲಿ ಎರಡು ಭೂಕಂಪಗಳು ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಸಂಭವಿಸಿದ್ದವು. ಆಗಸ್ಟ್ 3 ರಂದು ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ. ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟದ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಮತ್ತಷ್ಟು ಓದಿ: Andaman Earthquake: ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಎರಡು ದಿನಗಳಲ್ಲಿ ಎರಡನೇ ಬಾರಿ ಭೂಕಂಪ, 4.3 ತೀವ್ರತೆ ದಾಖಲು

ಆಗಸ್ಟ್ 2 ರಂದು ರಿಕ್ಟರ್ ಮಾಪಕದಲ್ಲಿ 5.0 ರ ತೀವ್ರತೆಯ ಮತ್ತೊಂದು ಭೂಕಂಪವು ನಿಕೋಬಾರ್ ದ್ವೀಪಗಳಲ್ಲಿ ಸಂಭವಿಸಿತ್ತು ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (NCS) ವರದಿ ಮಾಡಿದೆ.

ಇದು 10. ಕಿ.ಮೀ ಆಳದಲ್ಲಿ ಸಂಭವಿಸಿದೆ.ಭೂಕಂಪದ ಕೇಂದ್ರಬಿಂದುವು ನಿಕೋಬಾರ್ ದ್ವೀಪಗಳಲ್ಲಿ ಅಕ್ಷಾಂಶ 9.32 ಮತ್ತು ರೇಖಾಂಶ 94.03 ರಲ್ಲಿದೆ. ಎನ್‌ಸಿಎಸ್ ಟ್ವೀಟ್‌ನಲ್ಲಿ ಉಲ್ಲೇಖಿಸಿದಂತೆ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿತ್ತು.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!