AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಬಂಗಾಳಕೊಲ್ಲಿಯಲ್ಲಿ 5.1 ತೀವ್ರತೆಯ ಭೂಕಂಪ, ಕೋಲ್ಕತ್ತಾದಲ್ಲೂ ನಡುಗಿದ ಭೂಮಿ

ಬಂಗಾಳಕೊಲ್ಲಿಯಲ್ಲಿ ಇಂದು ಬೆಳಗಿನ ಜಾವ 5.1 ತೀವ್ರತೆಯ ಭೂಕಂಪ ಸಂಭವಿಸಿದೆ. ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾಳದ ಹಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಮಾಹಿತಿ ಪ್ರಕಾರ ಬೆಳಗ್ಗೆ 6.10ಕ್ಕೆ ಭೂಕಂಪ ಸಂಭವಿಸಿದೆ. 91 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪನವು ನಿವಾಸಿಗಳಲ್ಲಿ ಕ್ಷಣಿಕ ಭೀತಿಯನ್ನು ಉಂಟುಮಾಡಿದ್ದರೂ, ಯಾವುದೇ ಹಾನಿ ಅಥವಾ ಸಾವುನೋವುಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

Earthquake: ಬಂಗಾಳಕೊಲ್ಲಿಯಲ್ಲಿ 5.1 ತೀವ್ರತೆಯ ಭೂಕಂಪ, ಕೋಲ್ಕತ್ತಾದಲ್ಲೂ ನಡುಗಿದ ಭೂಮಿ
ಭೂಕಂಪImage Credit source: Firstpost
ನಯನಾ ರಾಜೀವ್
|

Updated on: Feb 25, 2025 | 9:20 AM

Share

ಬಂಗಾಳಕೊಲ್ಲಿಯಲ್ಲಿ ಇಂದು ಬೆಳಗಿನ ಜಾವ 5.1 ತೀವ್ರತೆಯ ಭೂಕಂಪ ಸಂಭವಿಸಿದೆ. ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾಳದ ಹಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಮಾಹಿತಿ ಪ್ರಕಾರ ಬೆಳಗ್ಗೆ 6.10ಕ್ಕೆ ಭೂಕಂಪ ಸಂಭವಿಸಿದೆ. 91 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ.

ಭೂಕಂಪನವು ನಿವಾಸಿಗಳಲ್ಲಿ ಕ್ಷಣಿಕ ಭೀತಿಯನ್ನು ಉಂಟುಮಾಡಿದ್ದರೂ, ಯಾವುದೇ ಹಾನಿ ಅಥವಾ ಸಾವುನೋವುಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಯುವತಿಯೊಬ್ಬಳು ನಿದ್ರೆಯಿಂದ ಎಚ್ಚರಗೊಂಡು ಹಾಸಿಗೆಯ ಮೇಲೆ ಕುಳಿತಿದ್ದಾಗ ತಲೆ ಸುತ್ತುತ್ತಿರುವಂತೆ ಅನಿಸಿತು, ಮೊದಲಿಗೆ ತನಗೆ ತಲೆ ಸುತ್ತುತ್ತಿರಬಹುದು ಎಂದು ಭಾವಿಸಿದೆ ಆದರೆ ಭೂಕಂಪದ ಶಬ್ದ ಕೇಳಿದಾಗ ಮನೆಯಿಂದ ಹೊರಗೆ ಓಡಿಹೋದೆ ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ಸೋಮವಾರ ದೆಹಲಿ-ಎನ್‌ಸಿಆರ್‌ನಲ್ಲಿ ಭೂಕಂಪನದ ಅನುಭವವಾಗಿತ್ತು. ಕಳೆದ ಏಳು ದಿನಗಳಲ್ಲಿ ದೆಹಲಿಯಲ್ಲಿ ಮೂರು ಬಾರಿ ಭೂಕಂಪ ಸಂಭವಿಸಿದೆ. ಈ ಪ್ರದೇಶವು ಭೂಕಂಪ ಅಪಾಯದ ಕೆಂಪು ವಲಯದಲ್ಲಿದೆ. ಜನರು ಭಯಭೀತರಾಗದಂತೆ ಮನವಿ ಮಾಡಲಾಗಿದೆ.

ಮತ್ತಷ್ಟು ಓದಿ: ತೆಲಂಗಾಣದಲ್ಲಿ ಪ್ರಬಲ ಭೂಕಂಪ, ವಿಡಿಯೋ ಇಲ್ಲಿದೆ

ಬಂಗಾಳದ ಜಲ್ಪೈಗುರಿಯ ಪಶ್ಚಿಮ ಭಾಗಗಳು ಮತ್ತು ಕೂಚ್ ಬೆಹಾರ್‌ನ ಉತ್ತರ ಜಿಲ್ಲೆಗಳು ಭೂಕಂಪನ ವಲಯ V ರಲ್ಲಿವೆ. ಈ ಎರಡು ಜಿಲ್ಲೆಗಳ ಉಳಿದ ಭಾಗಗಳು ಡಾರ್ಜಿಲಿಂಗ್, ಉತ್ತರ ದಿನಾಜ್‌ಪುರ, ದಕ್ಷಿಣ ದಿನಾಜ್‌ಪುರ, ಮಾಲ್ಡಾ, 24 ಉತ್ತರ ಪರಗಣಗಳು ಮತ್ತು 24 ದಕ್ಷಿಣ ಪರಗಣಗಳು ಜಿಲ್ಲೆಗಳೊಂದಿಗೆ ವಲಯ IV ರಲ್ಲಿ ಬರುತ್ತವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?