AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Himachal Pradesh: ಮನಾಲಿಯಲ್ಲಿ ಇಂದು ಮುಂಜಾನೆ ಭೂಕಂಪ; 4.3ರಷ್ಟು ತೀವ್ರತೆ ದಾಖಲು

Himachal Pradesh Earthquake: ಇಂದು ಮುಂಜಾನೆ 6.2ರಹೊತ್ತಿಗೆ ಭೂಕಂಪ ಉಂಟಾಗಿದ್ದು, ಮನಾಲಿಯಿಂದ ಉತ್ತರ-ವಾಯುವ್ಯಕ್ಕೆ 108 ಕಿಮೀ ದೂರದಲ್ಲಿ, ಭೂಮೇಲ್ಮೈನಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ.  

Himachal Pradesh: ಮನಾಲಿಯಲ್ಲಿ ಇಂದು ಮುಂಜಾನೆ ಭೂಕಂಪ; 4.3ರಷ್ಟು ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 26, 2021 | 10:02 AM

Share

ಹಿಮಾಚಲಪ್ರದೇಶ (Himachal Pradesh)ದ ಪ್ರಸಿದ್ಧ ಪ್ರವಾಸಿ ತಾಣ ಮನಾಲಿಯಲ್ಲಿ ಇಂದು ಮುಂಜಾನೆ ಭೂಕಂಪನ (Earthquake)ವಾಗಿದ್ದು, ರಿಕ್ಟರ್​ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ.  ಇಂದು ಮುಂಜಾನೆ 6.2ರಹೊತ್ತಿಗೆ ಭೂಕಂಪ ಉಂಟಾಗಿದ್ದು, ಮನಾಲಿಯಿಂದ ಉತ್ತರ-ವಾಯುವ್ಯಕ್ಕೆ 108 ಕಿಮೀ ದೂರದಲ್ಲಿ, ಭೂಮೇಲ್ಮೈನಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ.  ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಕಳೆದ ಮೂರು ದಿನಗಳಲ್ಲಿ ಹಿಮಾಚಲ ಪ್ರದೇಶದಲ್ಲಿ ಇದು ಮೂರನೇ ಬಾರಿಗೆ ಭೂಕಂಪನವಾಗುತ್ತಿದೆ. ಸೋಮವಾರ ಶಿಮ್ಲಾ ಮತ್ತು ಭಾನುವಾರ ಚಾಂಬಾದಲ್ಲಿ ಭೂಮಿ ನಡುಗಿತ್ತು.   ನಿನ್ನೆ ಮುಂಜಾನೆ 4.08ರ ಹೊತ್ತಲ್ಲಿ ಶಿಮ್ಲಾದಲ್ಲಿ ಉಂಟಾದ ಭೂಕಂಪದ ತೀವ್ರತೆ ಕೇವಲ 2.1ರಷ್ಟಿತ್ತು. ಭೂ ಮೇಲ್ಮೈನಿಂದ 5 ಕಿಮೀ ಆಳದಲ್ಲಿ ಭೂಕಂಪನವಾಗಿತ್ತು. ಹಾಗೇ ಭಾನುವಾರ ಚಾಂಬಾದಲ್ಲೂ ಕೂಡ ಕಡಿಮೆ ಪ್ರಮಾಣದ ಭೂಕಂಪನ ಉಂಟಾಗಿತ್ತು.

ಇದನ್ನೂ ಓದಿ: ಕೊವಿಡ್ ಸಮಯದಲ್ಲಿ ಆರೋಗ್ಯಕರ ಮತ್ತು ಸುರಕ್ಷಿತ ದೀಪಾವಳಿ ಆಚರಣೆಗೆ ಸರಳ ಸಲಹೆಗಳು

ದೆಹಲಿಯಲ್ಲಿ ಬೆಂಗಳೂರು ಮೂಲದ ಉಗ್ರ ಮೊಹಮ್ಮದ್ ತಾಕೀರ್ ಬಂಧನ, ಉಗ್ರನ ನೆಟ್​ವರ್ಕ್​​ ತಿಳಿದ್ರೆ ಬೆಚ್ಚಿ ಬೀಳ್ತಿರಾ

Published On - 9:57 am, Tue, 26 October 21

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ