AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Himachal Pradesh: ಮನಾಲಿಯಲ್ಲಿ ಇಂದು ಮುಂಜಾನೆ ಭೂಕಂಪ; 4.3ರಷ್ಟು ತೀವ್ರತೆ ದಾಖಲು

Himachal Pradesh Earthquake: ಇಂದು ಮುಂಜಾನೆ 6.2ರಹೊತ್ತಿಗೆ ಭೂಕಂಪ ಉಂಟಾಗಿದ್ದು, ಮನಾಲಿಯಿಂದ ಉತ್ತರ-ವಾಯುವ್ಯಕ್ಕೆ 108 ಕಿಮೀ ದೂರದಲ್ಲಿ, ಭೂಮೇಲ್ಮೈನಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ.  

Himachal Pradesh: ಮನಾಲಿಯಲ್ಲಿ ಇಂದು ಮುಂಜಾನೆ ಭೂಕಂಪ; 4.3ರಷ್ಟು ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 26, 2021 | 10:02 AM

Share

ಹಿಮಾಚಲಪ್ರದೇಶ (Himachal Pradesh)ದ ಪ್ರಸಿದ್ಧ ಪ್ರವಾಸಿ ತಾಣ ಮನಾಲಿಯಲ್ಲಿ ಇಂದು ಮುಂಜಾನೆ ಭೂಕಂಪನ (Earthquake)ವಾಗಿದ್ದು, ರಿಕ್ಟರ್​ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ.  ಇಂದು ಮುಂಜಾನೆ 6.2ರಹೊತ್ತಿಗೆ ಭೂಕಂಪ ಉಂಟಾಗಿದ್ದು, ಮನಾಲಿಯಿಂದ ಉತ್ತರ-ವಾಯುವ್ಯಕ್ಕೆ 108 ಕಿಮೀ ದೂರದಲ್ಲಿ, ಭೂಮೇಲ್ಮೈನಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ.  ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಕಳೆದ ಮೂರು ದಿನಗಳಲ್ಲಿ ಹಿಮಾಚಲ ಪ್ರದೇಶದಲ್ಲಿ ಇದು ಮೂರನೇ ಬಾರಿಗೆ ಭೂಕಂಪನವಾಗುತ್ತಿದೆ. ಸೋಮವಾರ ಶಿಮ್ಲಾ ಮತ್ತು ಭಾನುವಾರ ಚಾಂಬಾದಲ್ಲಿ ಭೂಮಿ ನಡುಗಿತ್ತು.   ನಿನ್ನೆ ಮುಂಜಾನೆ 4.08ರ ಹೊತ್ತಲ್ಲಿ ಶಿಮ್ಲಾದಲ್ಲಿ ಉಂಟಾದ ಭೂಕಂಪದ ತೀವ್ರತೆ ಕೇವಲ 2.1ರಷ್ಟಿತ್ತು. ಭೂ ಮೇಲ್ಮೈನಿಂದ 5 ಕಿಮೀ ಆಳದಲ್ಲಿ ಭೂಕಂಪನವಾಗಿತ್ತು. ಹಾಗೇ ಭಾನುವಾರ ಚಾಂಬಾದಲ್ಲೂ ಕೂಡ ಕಡಿಮೆ ಪ್ರಮಾಣದ ಭೂಕಂಪನ ಉಂಟಾಗಿತ್ತು.

ಇದನ್ನೂ ಓದಿ: ಕೊವಿಡ್ ಸಮಯದಲ್ಲಿ ಆರೋಗ್ಯಕರ ಮತ್ತು ಸುರಕ್ಷಿತ ದೀಪಾವಳಿ ಆಚರಣೆಗೆ ಸರಳ ಸಲಹೆಗಳು

ದೆಹಲಿಯಲ್ಲಿ ಬೆಂಗಳೂರು ಮೂಲದ ಉಗ್ರ ಮೊಹಮ್ಮದ್ ತಾಕೀರ್ ಬಂಧನ, ಉಗ್ರನ ನೆಟ್​ವರ್ಕ್​​ ತಿಳಿದ್ರೆ ಬೆಚ್ಚಿ ಬೀಳ್ತಿರಾ

Published On - 9:57 am, Tue, 26 October 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ