AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಕಾಶಿಯಲ್ಲಿ ತಡರಾತ್ರಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 3.3ರಷ್ಟು ತೀವ್ರತೆ ದಾಖಲು

ಫೆ.1ರಂದು ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ 3.3 ಮ್ಯಾಗ್ನಿಟ್ಯೂಡ್​ಗಳಷ್ಟು ತೀವ್ರತೆಯಲ್ಲಿ ಭೂಕಂಪನವಾಗಿತ್ತು. ಬೆಳಗ್ಗೆ 9.47ರ ಹೊತ್ತಿಗೆ ಭೂಮೇಲ್ಮೈನಿಂದ 5ಕಿಮೀ ಆಳದಲ್ಲಿ ಭೂಮಿ ನಡುಗಿತ್ತು ಎಂದು ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ.

ಉತ್ತರಕಾಶಿಯಲ್ಲಿ ತಡರಾತ್ರಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 3.3ರಷ್ಟು ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 05, 2022 | 8:00 AM

Share

ಉತ್ತರಾಖಂಡ್​​ನ ಉತ್ತರಕಾಶಿ( Uttarkashi)ಯಲ್ಲಿ ಭೂಕಂಪನವಾಗಿದ್ದು, ರಿಕ್ಟರ್ ಮಾಪಕ(Richter Scale)ದಲ್ಲಿ 3.6ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ. ತಡರಾತ್ರಿ 3.15ರ ಹತ್ತಿಗೆ ಭೂಮಿಯ 10 ಕಿಮೀ ಆಳದಲ್ಲಿ ಭೂಕಂಪನ ಉಂಟಾಗಿದ್ದು, ಇದರ ಕೇಂದ್ರಬಿಂದು ಉತ್ತರ ಕಾಶಿಯ ವಾಯುವ್ಯ ಭಾಗದಲ್ಲಿ 58 ಕಿಮೀ ದೂರದಲ್ಲಿದೆ ಎಂದೂ ಕೇಂದ್ರ ಮಾಹಿತಿ ನೀಡಿದೆ. ಯಾವುದೇ ಆಸ್ತಿ-ಪಾಸ್ತಿ ಹಾನಿ, ಪ್ರಾಣ ಹಾನಿಯ ವರದಿಯಾಗಿಲ್ಲ.

ಫೆ.1ರಂದು ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ 3.3 ಮ್ಯಾಗ್ನಿಟ್ಯೂಡ್​ಗಳಷ್ಟು ತೀವ್ರತೆಯಲ್ಲಿ ಭೂಕಂಪನವಾಗಿತ್ತು. ಬೆಳಗ್ಗೆ 9.47ರ ಹೊತ್ತಿಗೆ ಭೂಮೇಲ್ಮೈನಿಂದ 5ಕಿಮೀ ಆಳದಲ್ಲಿ ಭೂಮಿ ನಡುಗಿತ್ತು ಎಂದು ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ. ಜಮ್ಮು-ಕಾಶ್ಮೀರದಲ್ಲೂ ಇತ್ತೀಚೆಗೆ ಪದೇಪದೆ ಭೂಕಂಪನ ಉಂಟಾಗುತ್ತಿದ್ದು, ಜನವರಿ 22ರಂದು ಇಲ್ಲಿನ ಡೋಡಾ ಜಿಲ್ಲೆಯಲ್ಲಿ 4.0 ತೀವ್ರತೆಯಲ್ಲಿ ಭೂಮಿ ನಡುಗಿದೆ. ತಡ ರಾತ್ರಿ 2.53ರ ಹೊತ್ತಿಗೆ ಭೂಮೇಲ್ಮೈಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿತ್ತು ಎಂದು ಅಲ್ಲಿನ ವಿಪತ್ತು ನಿರ್ವಹಣಾ ಇಲಾಖೆ ನಿರ್ದೇಶಕ ಅಮೀರ್ ಅಲಿ ತಿಳಿಸಿದ್ದರು.

ಇದನ್ನೂ ಓದಿ: ಶ್ರೀನಗರದಲ್ಲಿ ಪೊಲೀಸರಿಂದ ಎನ್‌ಕೌಂಟರ್: ಕಾನ್ಸ್‌ಟೇಬಲ್‌ ಹತ್ಯೆ ಮಾಡಿದ್ದ ಉಗ್ರ ಸಾವು

Published On - 7:54 am, Sat, 5 February 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ