AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಕಾಶಿಯಲ್ಲಿ ತಡರಾತ್ರಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 3.3ರಷ್ಟು ತೀವ್ರತೆ ದಾಖಲು

ಫೆ.1ರಂದು ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ 3.3 ಮ್ಯಾಗ್ನಿಟ್ಯೂಡ್​ಗಳಷ್ಟು ತೀವ್ರತೆಯಲ್ಲಿ ಭೂಕಂಪನವಾಗಿತ್ತು. ಬೆಳಗ್ಗೆ 9.47ರ ಹೊತ್ತಿಗೆ ಭೂಮೇಲ್ಮೈನಿಂದ 5ಕಿಮೀ ಆಳದಲ್ಲಿ ಭೂಮಿ ನಡುಗಿತ್ತು ಎಂದು ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ.

ಉತ್ತರಕಾಶಿಯಲ್ಲಿ ತಡರಾತ್ರಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 3.3ರಷ್ಟು ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 05, 2022 | 8:00 AM

Share

ಉತ್ತರಾಖಂಡ್​​ನ ಉತ್ತರಕಾಶಿ( Uttarkashi)ಯಲ್ಲಿ ಭೂಕಂಪನವಾಗಿದ್ದು, ರಿಕ್ಟರ್ ಮಾಪಕ(Richter Scale)ದಲ್ಲಿ 3.6ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ. ತಡರಾತ್ರಿ 3.15ರ ಹತ್ತಿಗೆ ಭೂಮಿಯ 10 ಕಿಮೀ ಆಳದಲ್ಲಿ ಭೂಕಂಪನ ಉಂಟಾಗಿದ್ದು, ಇದರ ಕೇಂದ್ರಬಿಂದು ಉತ್ತರ ಕಾಶಿಯ ವಾಯುವ್ಯ ಭಾಗದಲ್ಲಿ 58 ಕಿಮೀ ದೂರದಲ್ಲಿದೆ ಎಂದೂ ಕೇಂದ್ರ ಮಾಹಿತಿ ನೀಡಿದೆ. ಯಾವುದೇ ಆಸ್ತಿ-ಪಾಸ್ತಿ ಹಾನಿ, ಪ್ರಾಣ ಹಾನಿಯ ವರದಿಯಾಗಿಲ್ಲ.

ಫೆ.1ರಂದು ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ 3.3 ಮ್ಯಾಗ್ನಿಟ್ಯೂಡ್​ಗಳಷ್ಟು ತೀವ್ರತೆಯಲ್ಲಿ ಭೂಕಂಪನವಾಗಿತ್ತು. ಬೆಳಗ್ಗೆ 9.47ರ ಹೊತ್ತಿಗೆ ಭೂಮೇಲ್ಮೈನಿಂದ 5ಕಿಮೀ ಆಳದಲ್ಲಿ ಭೂಮಿ ನಡುಗಿತ್ತು ಎಂದು ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ. ಜಮ್ಮು-ಕಾಶ್ಮೀರದಲ್ಲೂ ಇತ್ತೀಚೆಗೆ ಪದೇಪದೆ ಭೂಕಂಪನ ಉಂಟಾಗುತ್ತಿದ್ದು, ಜನವರಿ 22ರಂದು ಇಲ್ಲಿನ ಡೋಡಾ ಜಿಲ್ಲೆಯಲ್ಲಿ 4.0 ತೀವ್ರತೆಯಲ್ಲಿ ಭೂಮಿ ನಡುಗಿದೆ. ತಡ ರಾತ್ರಿ 2.53ರ ಹೊತ್ತಿಗೆ ಭೂಮೇಲ್ಮೈಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿತ್ತು ಎಂದು ಅಲ್ಲಿನ ವಿಪತ್ತು ನಿರ್ವಹಣಾ ಇಲಾಖೆ ನಿರ್ದೇಶಕ ಅಮೀರ್ ಅಲಿ ತಿಳಿಸಿದ್ದರು.

ಇದನ್ನೂ ಓದಿ: ಶ್ರೀನಗರದಲ್ಲಿ ಪೊಲೀಸರಿಂದ ಎನ್‌ಕೌಂಟರ್: ಕಾನ್ಸ್‌ಟೇಬಲ್‌ ಹತ್ಯೆ ಮಾಡಿದ್ದ ಉಗ್ರ ಸಾವು

Published On - 7:54 am, Sat, 5 February 22

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು