AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಕಾಶಿಯಲ್ಲಿ ತಡರಾತ್ರಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 3.3ರಷ್ಟು ತೀವ್ರತೆ ದಾಖಲು

ಫೆ.1ರಂದು ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ 3.3 ಮ್ಯಾಗ್ನಿಟ್ಯೂಡ್​ಗಳಷ್ಟು ತೀವ್ರತೆಯಲ್ಲಿ ಭೂಕಂಪನವಾಗಿತ್ತು. ಬೆಳಗ್ಗೆ 9.47ರ ಹೊತ್ತಿಗೆ ಭೂಮೇಲ್ಮೈನಿಂದ 5ಕಿಮೀ ಆಳದಲ್ಲಿ ಭೂಮಿ ನಡುಗಿತ್ತು ಎಂದು ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ.

ಉತ್ತರಕಾಶಿಯಲ್ಲಿ ತಡರಾತ್ರಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 3.3ರಷ್ಟು ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 05, 2022 | 8:00 AM

Share

ಉತ್ತರಾಖಂಡ್​​ನ ಉತ್ತರಕಾಶಿ( Uttarkashi)ಯಲ್ಲಿ ಭೂಕಂಪನವಾಗಿದ್ದು, ರಿಕ್ಟರ್ ಮಾಪಕ(Richter Scale)ದಲ್ಲಿ 3.6ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ. ತಡರಾತ್ರಿ 3.15ರ ಹತ್ತಿಗೆ ಭೂಮಿಯ 10 ಕಿಮೀ ಆಳದಲ್ಲಿ ಭೂಕಂಪನ ಉಂಟಾಗಿದ್ದು, ಇದರ ಕೇಂದ್ರಬಿಂದು ಉತ್ತರ ಕಾಶಿಯ ವಾಯುವ್ಯ ಭಾಗದಲ್ಲಿ 58 ಕಿಮೀ ದೂರದಲ್ಲಿದೆ ಎಂದೂ ಕೇಂದ್ರ ಮಾಹಿತಿ ನೀಡಿದೆ. ಯಾವುದೇ ಆಸ್ತಿ-ಪಾಸ್ತಿ ಹಾನಿ, ಪ್ರಾಣ ಹಾನಿಯ ವರದಿಯಾಗಿಲ್ಲ.

ಫೆ.1ರಂದು ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ 3.3 ಮ್ಯಾಗ್ನಿಟ್ಯೂಡ್​ಗಳಷ್ಟು ತೀವ್ರತೆಯಲ್ಲಿ ಭೂಕಂಪನವಾಗಿತ್ತು. ಬೆಳಗ್ಗೆ 9.47ರ ಹೊತ್ತಿಗೆ ಭೂಮೇಲ್ಮೈನಿಂದ 5ಕಿಮೀ ಆಳದಲ್ಲಿ ಭೂಮಿ ನಡುಗಿತ್ತು ಎಂದು ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ. ಜಮ್ಮು-ಕಾಶ್ಮೀರದಲ್ಲೂ ಇತ್ತೀಚೆಗೆ ಪದೇಪದೆ ಭೂಕಂಪನ ಉಂಟಾಗುತ್ತಿದ್ದು, ಜನವರಿ 22ರಂದು ಇಲ್ಲಿನ ಡೋಡಾ ಜಿಲ್ಲೆಯಲ್ಲಿ 4.0 ತೀವ್ರತೆಯಲ್ಲಿ ಭೂಮಿ ನಡುಗಿದೆ. ತಡ ರಾತ್ರಿ 2.53ರ ಹೊತ್ತಿಗೆ ಭೂಮೇಲ್ಮೈಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿತ್ತು ಎಂದು ಅಲ್ಲಿನ ವಿಪತ್ತು ನಿರ್ವಹಣಾ ಇಲಾಖೆ ನಿರ್ದೇಶಕ ಅಮೀರ್ ಅಲಿ ತಿಳಿಸಿದ್ದರು.

ಇದನ್ನೂ ಓದಿ: ಶ್ರೀನಗರದಲ್ಲಿ ಪೊಲೀಸರಿಂದ ಎನ್‌ಕೌಂಟರ್: ಕಾನ್ಸ್‌ಟೇಬಲ್‌ ಹತ್ಯೆ ಮಾಡಿದ್ದ ಉಗ್ರ ಸಾವು

Published On - 7:54 am, Sat, 5 February 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ