AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Earthquake: ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಕಂಪಿಸಿದ ಭೂಮಿ

ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಜಮ್ಮು ಕಾಶ್ಮೀರ ಹಾಗೂ ಚಂಢೀಗಢದಲ್ಲೂ ಕೂಡ ಭೂಕಂಪ ಸಂಭವಿಸಿದೆ.

Delhi Earthquake: ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಕಂಪಿಸಿದ ಭೂಮಿ
ಭೂಕಂಪImage Credit source: Times Of India
ನಯನಾ ರಾಜೀವ್
|

Updated on:Jun 13, 2023 | 2:13 PM

Share

ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಜಮ್ಮು ಕಾಶ್ಮೀರ ಹಾಗೂ ಚಂಢೀಗಢದಲ್ಲೂ ಕೂಡ ಭೂಕಂಪ(Earthquake) ಸಂಭವಿಸಿದೆ. ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಜಮ್ಮು ಕಾಶ್ಮೀರ ಹಾಗೂ ಚಂಢೀಗಢದಲ್ಲೂ ಕೂಡ ಭೂಕಂಪ ಸಂಭವಿಸಿದೆ. ಜಮ್ಮು-ಕಾಶ್ಮೀರದ ಹಲವು ಜಿಲ್ಲೆಗಳಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.4ರಷ್ಟು ತೀವ್ರತೆ ದಾಖಲಾಗಿದೆ. ಪಂಜಾಬ್​ನ ಮೊಹಾಲಿ, ಹರಿಯಾಣ ಪಂಚಕುಲದಲ್ಲಿ ಭೂಕಂಪ ಸಂಭವಿಸಿದೆ. ಚಂಡೀಗಢದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಧ್ಯಾಹ್ನ 1.30ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ, ಕಳೆದ ತಿಂಗಳ ಕೊನೆಯಲ್ಲಿ ಅಫ್ಘಾನಿಸ್ತಾನದಲ್ಲಿ 5.2 ತೀವ್ರತೆಯ ಭೂಕಂಪ ಸಂಭವಿಸಿದಾಗ ದೆಹಲಿಯಲ್ಲಿ ಕೂಡ ಲಘು ಕಂಪನವಾಗಿತ್ತು. ಯಾವುದೇ ಹಾನಿಯಾಗಿರುವ ಕುರಿತು ವರದಿಯಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:49 pm, Tue, 13 June 23

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ