AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪನದ ಅನುಭವ, ಮನೆಯಿಂದ ಓಡಿಬಂದ ಜನತೆ

ದೆಹಲಿ: ದೆಹಲಿ, ಎನ್​ಸಿಆರ್, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಸಂಜೆ 5.12ರಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಭಯದಿಂದ ಮನೆಯಿಂದ ಹೊರಗೆ ಜನ ಓಡಿಬಂದಿದ್ದಾರೆ. ರಿಕ್ಟರ್​ ಮಾಪಕದಲ್ಲಿ 6.4ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ. ಕಾಬೂಲ್​ನಲ್ಲೂ ಭೂಕಂಪ: ಅಫ್ಘಾನಿಸ್ತಾನದ ಹಲವೆಡೆಯೂ ಭೂಮಿ ಕಂಪಿಸಿದ ಅನುಭವವಾಗಿದ್ದು, ಆಫ್ಘನ್​ನ ರಾಜಧಾನಿ ಕಾಬೂಲ್​ ಭೂಕಂಪದ ಕೇಂದ್ರ ಬಿಂದುವಾಗಿದೆ. ರಿಕ್ಟರ್ ಮಾಪಕದಲ್ಲಿ 7.1ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪನದ ಅನುಭವ, ಮನೆಯಿಂದ ಓಡಿಬಂದ ಜನತೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 20, 2019 | 6:40 PM

Share

ದೆಹಲಿ: ದೆಹಲಿ, ಎನ್​ಸಿಆರ್, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಸಂಜೆ 5.12ರಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಭಯದಿಂದ ಮನೆಯಿಂದ ಹೊರಗೆ ಜನ ಓಡಿಬಂದಿದ್ದಾರೆ. ರಿಕ್ಟರ್​ ಮಾಪಕದಲ್ಲಿ 6.4ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ.

ಕಾಬೂಲ್​ನಲ್ಲೂ ಭೂಕಂಪ: ಅಫ್ಘಾನಿಸ್ತಾನದ ಹಲವೆಡೆಯೂ ಭೂಮಿ ಕಂಪಿಸಿದ ಅನುಭವವಾಗಿದ್ದು, ಆಫ್ಘನ್​ನ ರಾಜಧಾನಿ ಕಾಬೂಲ್​ ಭೂಕಂಪದ ಕೇಂದ್ರ ಬಿಂದುವಾಗಿದೆ. ರಿಕ್ಟರ್ ಮಾಪಕದಲ್ಲಿ 7.1ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು