AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Earthquake: ದೆಹಲಿ, ಎನ್​ಸಿಆರ್​ನಲ್ಲಿ ಪ್ರಬಲ ಭೂಕಂಪ, 6.1 ತೀವ್ರತೆ ದಾಖಲು

ದೆಹಲಿ, ಎನ್​ಸಿಆರ್​ನಲ್ಲಿ ಭೂಕಂಪ ಸಂಭವಿಸಿದೆ.

Delhi Earthquake: ದೆಹಲಿ, ಎನ್​ಸಿಆರ್​ನಲ್ಲಿ ಪ್ರಬಲ ಭೂಕಂಪ, 6.1 ತೀವ್ರತೆ ದಾಖಲು
ಭೂಕಂಪ
ನಯನಾ ರಾಜೀವ್
|

Updated on:Jan 11, 2024 | 3:20 PM

Share

ದೆಹಲಿ, ಎನ್​ಸಿಆರ್​ನಲ್ಲಿ ಭೂಕಂಪ ಸಂಭವಿಸಿದೆ. ಪಂಜಾಬ್​, ಚಂಡೀಗಢ, ಗಾಜಿಯಾಬಾದ್​ನಲ್ಲೂ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನ ಎನ್ನಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ 6.1 ತೀವ್ರತೆಯ ಪ್ರಬಲ ಭೂಕಂಪವೇ ಸಂಭವಿಸಿದೆ ಎನ್ನಲಾಗಿದೆ. ಭೂಕಂಪ ಸಂಭವಿಸಿದ ತಕ್ಷಣ ಮನೆ, ಕಚೇರಿಯಿಂದ ಜನರು ಹೊರಗಡೆ ಓಡಿ ಬಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್​ ಜಿಲ್ಲೆಯ ಪಾಂಚಲ್ ಪ್ರದೇಶದ ದಕ್ಷಿಣದಲ್ಲಿಯೂ ಭೂಕಂಪದ ಅನುಭವವಾಗಿದೆ. ಈ ಭೂಕಂಪದ ಕಂಪನಗಳು ಭಾರತ ಮಾತ್ರವಲ್ಲದೆ ನೆರೆಯ ಪಾಕಿಸ್ತಾನದಲ್ಲೂ ಸಂಭವಿಸಿದೆ. ಭೂಮಿಯು ಟೆಕ್ಟೋನಿಕ್ ಪ್ಲೇಟ್​ಗಳ ಮೇಲೆ ನೆಲೆಗೊಂಡಿದೆ.

ಭೂಕಂಪದಿಂದ ಯಾವುದೇ ಪ್ರಾಣಹಾನಿ, ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ. ಪಾಕಿಸ್ತಾನದ ಲಾಹೋರ್ ಮತ್ತು ಪೂಂಚ್ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ.

ಇತ್ತೀಚಿನ ದಿನಗಳಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ ಭೂಕಂಪನಗಳು ನಿರಂತರವಾಗಿ ಸಂಭವಿಸುತ್ತಿವೆ ಎಂಬುದು ಗಮನಾರ್ಹ. ದೆಹಲಿ-ಎನ್‌ಸಿಆರ್ ಭೂಕಂಪನ ವಲಯ 4 ರಲ್ಲಿದೆ. ಭೂಕಂಪದ ದೃಷ್ಟಿಕೋನದಿಂದ ಇದನ್ನು ಅತ್ಯಂತ ಸೂಕ್ಷ್ಮವೆಂದು ಪರಿಗಣಿಸಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:04 pm, Thu, 11 January 24

Follow Us
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ