AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Earthquake: ದೆಹಲಿ, ಎನ್​ಸಿಆರ್​ನಲ್ಲಿ ಪ್ರಬಲ ಭೂಕಂಪ, 6.1 ತೀವ್ರತೆ ದಾಖಲು

ದೆಹಲಿ, ಎನ್​ಸಿಆರ್​ನಲ್ಲಿ ಭೂಕಂಪ ಸಂಭವಿಸಿದೆ.

Delhi Earthquake: ದೆಹಲಿ, ಎನ್​ಸಿಆರ್​ನಲ್ಲಿ ಪ್ರಬಲ ಭೂಕಂಪ, 6.1 ತೀವ್ರತೆ ದಾಖಲು
ಭೂಕಂಪ
ನಯನಾ ರಾಜೀವ್
|

Updated on:Jan 11, 2024 | 3:20 PM

Share

ದೆಹಲಿ, ಎನ್​ಸಿಆರ್​ನಲ್ಲಿ ಭೂಕಂಪ ಸಂಭವಿಸಿದೆ. ಪಂಜಾಬ್​, ಚಂಡೀಗಢ, ಗಾಜಿಯಾಬಾದ್​ನಲ್ಲೂ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನ ಎನ್ನಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ 6.1 ತೀವ್ರತೆಯ ಪ್ರಬಲ ಭೂಕಂಪವೇ ಸಂಭವಿಸಿದೆ ಎನ್ನಲಾಗಿದೆ. ಭೂಕಂಪ ಸಂಭವಿಸಿದ ತಕ್ಷಣ ಮನೆ, ಕಚೇರಿಯಿಂದ ಜನರು ಹೊರಗಡೆ ಓಡಿ ಬಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್​ ಜಿಲ್ಲೆಯ ಪಾಂಚಲ್ ಪ್ರದೇಶದ ದಕ್ಷಿಣದಲ್ಲಿಯೂ ಭೂಕಂಪದ ಅನುಭವವಾಗಿದೆ. ಈ ಭೂಕಂಪದ ಕಂಪನಗಳು ಭಾರತ ಮಾತ್ರವಲ್ಲದೆ ನೆರೆಯ ಪಾಕಿಸ್ತಾನದಲ್ಲೂ ಸಂಭವಿಸಿದೆ. ಭೂಮಿಯು ಟೆಕ್ಟೋನಿಕ್ ಪ್ಲೇಟ್​ಗಳ ಮೇಲೆ ನೆಲೆಗೊಂಡಿದೆ.

ಭೂಕಂಪದಿಂದ ಯಾವುದೇ ಪ್ರಾಣಹಾನಿ, ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ. ಪಾಕಿಸ್ತಾನದ ಲಾಹೋರ್ ಮತ್ತು ಪೂಂಚ್ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ.

ಇತ್ತೀಚಿನ ದಿನಗಳಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ ಭೂಕಂಪನಗಳು ನಿರಂತರವಾಗಿ ಸಂಭವಿಸುತ್ತಿವೆ ಎಂಬುದು ಗಮನಾರ್ಹ. ದೆಹಲಿ-ಎನ್‌ಸಿಆರ್ ಭೂಕಂಪನ ವಲಯ 4 ರಲ್ಲಿದೆ. ಭೂಕಂಪದ ದೃಷ್ಟಿಕೋನದಿಂದ ಇದನ್ನು ಅತ್ಯಂತ ಸೂಕ್ಷ್ಮವೆಂದು ಪರಿಗಣಿಸಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:04 pm, Thu, 11 January 24

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ