AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4.3 ತೀವ್ರತೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಕಂಪಿಸಿದ ಭೂಮಿ

ಜಮ್ಮು ಮತ್ತ ಕಾಶ್ಮೀರದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವಾಗಿದೆ. ಕಟ್ರಾ ಪ್ರದೇಶದಲ್ಲಿ ಮಧ್ಯರಾತ್ರಿ 2.20ಕ್ಕೆ ಭೂಮಿ ಕಂಪಿಸಿದೆ.

4.3 ತೀವ್ರತೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಕಂಪಿಸಿದ ಭೂಮಿ
ಭೂಕಂಪನ
ವಿವೇಕ ಬಿರಾದಾರ
|

Updated on:Jun 14, 2023 | 7:04 AM

Share

ಶ್ರೀನಗರ: ಜಮ್ಮು ಮತ್ತ ಕಾಶ್ಮೀರದಲ್ಲಿ (Jammu and Kashmir) ಮತ್ತೆ ಭೂಮಿ ಕಂಪಿಸಿದ (Earthquake) ಅನುಭವಾಗಿದೆ. ಕಟ್ರಾ ಪ್ರದೇಶದಲ್ಲಿ ಮಧ್ಯರಾತ್ರಿ 2.20ಕ್ಕೆ ಭೂಮಿ ಕಂಪಿಸಿದ್ದು, ರಿಕ್ಟರ್​​ ಮಾಪಕದಲ್ಲಿ ಕಂಪನದ ತೀವ್ರತೆ 4.3 ದಾಖಲಾಗಿದೆ. ಕಟ್ರಾ ಪ್ರದೇಶದಿಂದ 81 ಕಿ.ಮೀ. ದೂರದಲ್ಲಿ ಭೂಕಂಪನವಾಗಿದೆ. ಮಂಗಳವಾರ (ಜೂ.13) ಮಧ್ಯಾಹ್ನ ಕೂಡ ಭೂಮಿ ಕಂಪಿಸಿತ್ತು.  ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ 5.4 ತೀವ್ರತೆಯ ಭೂಕಂಪನವಾಗಿತ್ತು. ಇದರಲ್ಲಿ  ನಾಲ್ವರು ಗಾಯಗೊಂಡಿದ್ದರು. ಮತ್ತು ದೋಡಾ ಮತ್ತು ಕಿಶ್ತ್ವಾರ್ ಜಿಲ್ಲೆಗಳಲ್ಲಿ ಹಲವಾರು ಕಟ್ಟಡಗಳು ಬಿರುಕು ಬಿಟ್ಟಿವೆ.

ಹವಾಮಾನ ಇಲಾಖೆಯ ಶ್ರೀನಗರ ಪ್ರತಿನಿಧಿಗಳ ಪ್ರಕಾರ, ಭೂಕಂಪವು ಮಧ್ಯಾಹ್ನ 1.33 ಕ್ಕೆ ಭೂಮಿಯ 21 ಕಿಮೀ ಆಳದಲ್ಲಿ ಸಂಭವಿಸಿದೆ. ಅಲ್ಲದೇ ದೆಹಲಿಯ ಕೆಲವು ಭಾಗಗಳಲ್ಲಿ ಮತ್ತು ಉತ್ತರ ಭಾರತದ ಇತರ ಭಾಗಗಳಲ್ಲಿಯೂ ಲಘು ಕಂಪನವಾಗಿರುವುದು ವರದಿಯಾಗಿದೆ.

ಶ್ರೀನಗರದ ಸ್ಥಳೀಯರೊಬ್ಬರು ಪ್ರತಿಕ್ರಿಯಿಸಿ, ಭೂಕಂಪದಿಂದಾಗಿ ಶಾಲಾ ಮಕ್ಕಳು ಭಯಭೀತರಾಗಿದ್ದರು. ಅಂಗಡಿಗಳಲ್ಲಿದ್ದ ಜನರು ಹೊರಗೆ ಧಾವಿಸಿದರು. ಇದು ಭಯಭೀತವಾಗಿತ್ತು. ಇದು ಕಳೆದ ವಾರದ ಕಂಪನಗಳಿಗಿಂತ ಹೆಚ್ಚು ತೀವ್ರವಾಗಿತ್ತು’ ಎಂದಿದ್ದಾರೆ.

ಇದಕ್ಕೂ ಮುನ್ನ ಜೂನ್ 11 ರಂದು ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್ ಜಿಲ್ಲೆಯಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿತ್ತು. ಜೂನ್ 9 ರಂದು, ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ ಬೆಳಿಗ್ಗೆ 3.9 ತೀವ್ರತೆಯ ಭೂಕಂಪ ಸಂಭವಿಸಿತ್ತು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:55 am, Wed, 14 June 23

ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು