AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಬ್ಯಾಂಕ್​ಗಳಿಗೆ ವಂಚನೆ; ಗುಜರಾತ್​ ಮೂಲದ ಸಂಸ್ಥೆಯ 26.25 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇ.ಡಿ.

2018ರಲ್ಲಿ ಈ ಸಂಸ್ಥೆ ಮತ್ತು ಅದರ ಸಂಬಂಧಿತ ಶಾಖೆಗಳು, ಘಟಕಗಳಿಗೆ ಸೇರಿದ 1122.72 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿತ್ತು.  ಗುಜರಾತ್​​ ಮೂಲದ ಈ ಡೈಮಂಡ್ ಪವರ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಸಿಬಿಐ ಕೂಡ ಈಗಾಗಲೇ ಹಣ ಅಕ್ರಮ ವರ್ಗಾವಣೆ ಆರೋಪದಡಿ ಕೇಸ್ ದಾಖಲು ಮಾಡಿದೆ.

9 ಬ್ಯಾಂಕ್​ಗಳಿಗೆ ವಂಚನೆ; ಗುಜರಾತ್​ ಮೂಲದ ಸಂಸ್ಥೆಯ 26.25 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇ.ಡಿ.
ಇ.ಡಿ.
TV9 Web
| Edited By: |

Updated on: Jan 04, 2022 | 8:31 AM

Share

ಗುಜರಾತ್​ ಮೂಲದ ಕಂಪನಿ ಮತ್ತು ಅದರ ಕಾರ್ಯವಾಹಕ ಅಧಿಕಾರಿಗಳ ಸುಮಾರು 26.25 ಕೋಟಿ ರೂ.ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ (ED-Enforcement Directorate) ಮುಟ್ಟುಗೋಲು ಹಾಕಿಕೊಂಡಿದೆ. ಬ್ಯಾಂಕ್​​ಗೆ ವಂಚನೆ ಮಾಡಿದ ಪ್ರಕರಣದಲ್ಲಿ ಇ.ಡಿ. ಆಸ್ತಿ ಜಪ್ತಿ ಮಾಡಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.  ಹೀಗೆ ಮುಟ್ಟುಗೋಲು ಹಾಕಲಾದ ಆಸ್ತಿಯಲ್ಲಿ, ಭೂಮಿ, ವಸತಿ ಮತ್ತು ವಾಣಿಜ್ಯ ಉಪಯೋಗಿ ಆಸ್ತಿಗಳಿವೆ. ಅಂದಹಾಗೇ, ಇದೀಗ ಬ್ಯಾಂಕ್​ ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಕಂಪನಿ ಗುಜರಾತ್​​ನ ಡೈಮಂಡ್ ಪವರ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮತ್ತು ಅದರ ಪೂರ್ವದ ನಿರ್ದೇಶಕರು, ಪ್ರವರ್ತಕರು ಮತ್ತವರ ಕುಟುಂಬದ ಸದಸ್ಯರು. 

2018ರಲ್ಲಿ ಈ ಸಂಸ್ಥೆ ಮತ್ತು ಅದರ ಸಂಬಂಧಿತ ಶಾಖೆಗಳು, ಘಟಕಗಳಿಗೆ ಸೇರಿದ 1122.72 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿತ್ತು.  ಗುಜರಾತ್​​ ಮೂಲದ ಈ ಡೈಮಂಡ್ ಪವರ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಸಿಬಿಐ ಕೂಡ ಈಗಾಗಲೇ ಹಣ ಅಕ್ರಮ ವರ್ಗಾವಣೆ ಆರೋಪದಡಿ ಕೇಸ್ ದಾಖಲು ಮಾಡಿದೆ. ವಂಚನೆ, ಕ್ರಮಿನಲ್​ ಪಿತೂರಿ, ಭ್ರಷ್ಟಾಚಾರ ತಡೆ ಕಾಯ್ದೆಯ ಉಲ್ಲಂಘನೆ ಪ್ರಕರಣಗಳನ್ನು ಕಂಪನಿ ಮತ್ತು ಅದರ ಆಯ್ದ ಸಿಬ್ಬಂದಿ ವಿರುದ್ಧ ದಾಖಲು ಮಾಡಲಾಗಿದೆ. ಈ ಡೈಮಂಡ್​ ಪವರ್​, ಒಟ್ಟಾರೆ 19 ಬ್ಯಾಂಕ್​ಗಳು ಮತ್ತು ಹಣಕಾಸು ಸಂಸ್ಥೆಗಳಿಂದ ಅವಧಿ ಸಾಲಗಳು, ಬಾಹ್ಯ ವಾಣಿಜ್ಯ ಸಾಲಗಳು ಮತ್ತು ಪರಿವರ್ತಿಸಲು ಸಾಧ್ಯವಾಗದ ಸಾಲಗಳನ್ನು ಪಡೆದುಕೊಂಡಿದೆ. ಹಾಗೇ, ಒಟ್ಟು 19 ಬ್ಯಾಂಕ್​ಗಳಿಗೆ 2,654.40 ಕೋಟಿ ರೂಪಾಯಿ ವಂಚಿಸಿದೆ ಎಂದು ಹೇಳಿರುವ ಇ.ಡಿ., ಗುಜರಾತ್​ನ ಅಹ್ಮದಾಬಾದ್​ನಲ್ಲಿರುವ ಕೋರ್ಟ್​ವೊಂದರಲ್ಲಿ ಚಾರ್ಜ್​ಶೀಟ್ ಕೂಡ ಸಲ್ಲಿಸಿದೆ.

ಇದನ್ನೂ ಓದಿ: Radhe Shyam: ಓಟಿಟಿ ರಿಲೀಸ್ ಮಾಡುವಂತೆ ‘ರಾಧೆ ಶ್ಯಾಮ್’ಗೆ ಬರೋಬ್ಬರಿ 350 ಕೋಟಿ ಆಫರ್; ಚಿತ್ರತಂಡದ ಪ್ಲಾನ್ ಏನು?

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ