AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

26 ಗಂಟೆಗಳ ನಂತರ.. ಬಿನೀಶ್​ ಕೊಡಿಯೇರಿ ನಿವಾಸದಲ್ಲಿ ED ಶೋಧ ಅಂತ್ಯ

ತಿರುವನಂತಪುರಂ: ನಟ ಬಿನೀಶ್ ಕೊಡಿಯೇರಿ ನಿವಾಸದಲ್ಲಿ ಸತತ 26 ಗಂಟೆಗಳ ಕಾಲ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿದ ಶೋಧ ಅಂತ್ಯವಾಗಿದೆ. ಕೇರಳದ ತಿರುವನಂತಪುರಂನಲ್ಲಿರುವ ನಟನ ನಿವಾಸದಲ್ಲಿ ಬೆಂಗಳೂರಿನಿಂದ ಬಂದ ED ಅಧಿಕಾರಿಗಳ ತಂಡ ಶೋಧ ನಡೆಸುವ ವೇಳೆ ಇಂದು ಬೆಳಗ್ಗೆ ಹೈ ಡ್ರಾಮಾ ನಡೆದುಹೋಯ್ತು. ಬಿನೀಶ್​ ಮನೆಯತ್ತ ಇಂದು ಬೆಳಗ್ಗೆ ಬಂದ ನಟನ ಸಂಬಂಧಿಕರು ಪ್ರತಿಭಟನೆಗೂ ಮುಂದಾದರು. ಬಿನೀಶ್​ ಸಂಬಂಧಿಕರ ಪ್ರಕಾರ ನಟನ ಪತ್ನಿ ರೆಣೀಟಾ ಹಾಗೂ ಮೂರು ವರ್ಷದ ಪುತ್ರನನ್ನು ED ಅಧಿಕಾರಿಗಳು ಕಾರಣವಿಲ್ಲದೆ ವಶದಲ್ಲಿಟ್ಟುಕೊಂಡಿದ್ದಾರೆ […]

26 ಗಂಟೆಗಳ ನಂತರ.. ಬಿನೀಶ್​ ಕೊಡಿಯೇರಿ ನಿವಾಸದಲ್ಲಿ ED ಶೋಧ ಅಂತ್ಯ
KUSHAL V
|

Updated on:Nov 05, 2020 | 6:51 PM

Share

ತಿರುವನಂತಪುರಂ: ನಟ ಬಿನೀಶ್ ಕೊಡಿಯೇರಿ ನಿವಾಸದಲ್ಲಿ ಸತತ 26 ಗಂಟೆಗಳ ಕಾಲ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿದ ಶೋಧ ಅಂತ್ಯವಾಗಿದೆ. ಕೇರಳದ ತಿರುವನಂತಪುರಂನಲ್ಲಿರುವ ನಟನ ನಿವಾಸದಲ್ಲಿ ಬೆಂಗಳೂರಿನಿಂದ ಬಂದ ED ಅಧಿಕಾರಿಗಳ ತಂಡ ಶೋಧ ನಡೆಸುವ ವೇಳೆ ಇಂದು ಬೆಳಗ್ಗೆ ಹೈ ಡ್ರಾಮಾ ನಡೆದುಹೋಯ್ತು. ಬಿನೀಶ್​ ಮನೆಯತ್ತ ಇಂದು ಬೆಳಗ್ಗೆ ಬಂದ ನಟನ ಸಂಬಂಧಿಕರು ಪ್ರತಿಭಟನೆಗೂ ಮುಂದಾದರು. ಬಿನೀಶ್​ ಸಂಬಂಧಿಕರ ಪ್ರಕಾರ ನಟನ ಪತ್ನಿ ರೆಣೀಟಾ ಹಾಗೂ ಮೂರು ವರ್ಷದ ಪುತ್ರನನ್ನು ED ಅಧಿಕಾರಿಗಳು ಕಾರಣವಿಲ್ಲದೆ ವಶದಲ್ಲಿಟ್ಟುಕೊಂಡಿದ್ದಾರೆ ಎಂದು ಆರೋಪಿಸಿದರು. ಜೊತೆಗೆ, ನಟನ ಪತ್ನಿ ಅಧಿಕಾರಿಗಳೇ ನಮ್ಮ ಮನೆಯಲ್ಲಿ ಎಲೆಕ್ಟ್ರಾನಿಕ್​ ಪೇಮೆಂಟ್​ ಕಾರ್ಡ್​ ಒಂದನ್ನು ಇಟ್ಟು ನಂತರ ಅದು ನಮ್ಮ ನಿವಾಸದಲ್ಲಿ ಪತ್ತೆಯಾಗಿದೆ ಎಂದು ಬಿಂಬಿಸಿದರು ಅಂತಾ ಅರೋಪಿಸಿದ್ದಾರೆ. ಜೊತೆಗೆ, ಈ ಕುರಿತು ನಮ್ಮಿಂದ ದಾಖಲೆವೊಂದಕ್ಕೆ ಸಹಿ ಹಾಕಿಸಿಕೊಂಡರು ಎಂದೂ ಸಹ ಆರೋಪಿಸಿದ್ದಾರೆ.

ಶೋಧದ ಬಳಿಕ ನಟನ ಕುಟುಂಬದವರು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಕೇರಳ ಪೊಲೀಸರ ಬಳಿ ದೂರ ಸಹ ದಾಖಲಿಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ್ದ ED ತಂಡವು ನಟನ ಮನೆ ಸೇರಿದಂತೆ ನಗರದ ಹಲವೆಡೆ ಶೋಧ ನಡೆಸಿದರು.

Published On - 6:50 pm, Thu, 5 November 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ