AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಂಟ್​ ಲೋನ್​ ಆ್ಯಪ್​ಗಳ ವಿರುದ್ಧ ಕೊನೆಗೂ ತನಿಖೆಗೆ ಇಳಿದ ಜಾರಿ ನಿರ್ದೇಶನಾಲಯ

ಇನ್​ಸ್ಟಂಟ್​ ಸಾಲ ನೀಡುತ್ತಿರುವ ಆ್ಯಪ್​ಗಳಿಗೆ ಸಂಬಂಧಿಸಿ ಹೈದರಾಬಾದ್​, ಗುರುಗ್ರಾಮ, ಬೆಂಗಳೂರು ಸೇರಿದಂತೆ ಹಲವೆಡೆ ತನಿಖೆ ನಡೆಸಲಾಗುತ್ತಿದೆ. ಇದರ ಹಿಂದಿದ್ದ ಚೀನಾ ಮೂಲದ ಕೆಲವರನ್ನು ಬಂಧಿಸಲಾಗಿದೆ.

ಇನ್​ಸ್ಟಂಟ್​ ಲೋನ್​ ಆ್ಯಪ್​ಗಳ ವಿರುದ್ಧ ಕೊನೆಗೂ ತನಿಖೆಗೆ ಇಳಿದ ಜಾರಿ ನಿರ್ದೇಶನಾಲಯ
ಪ್ರಾತಿನಿಧಿಕ ಚಿತ್ರ
Skanda
| Edited By: ಸಾಧು ಶ್ರೀನಾಥ್​|

Updated on:Jan 04, 2021 | 2:27 PM

Share

ಹೈದರಾಬಾದ್​: ತುರ್ತು ಸಾಲ ನೀಡುವ ಹೆಸರಿನಲ್ಲಿ ಗ್ರಾಹಕರ ಜೇಬಿಗೆ ಕನ್ನ ಹಾಕುವುದಲ್ಲದೇ ಮಾನಸಿಕ ಹಿಂಸೆ, ಕಿರುಕುಳ ನೀಡುತ್ತಿದ್ದ ಇನ್​ಸ್ಟಂಟ್​ ಲೋನ್​ ಆ್ಯಪ್​ಗಳ ವಿರುದ್ಧ ಜಾರಿ ನಿರ್ದೇಶನಾಲಯ ಕಾನೂನಾತ್ಮಕವಾಗಿ ದೂರು ದಾಖಲಿಸಿಕೊಂಡಿದೆ. ತೆಲಂಗಾಣ ಪೊಲೀಸರು ಮತ್ತು ಸೈಬರ್​ ವಿಭಾಗದವರು ಇದುವರೆಗೆ ಗುರುತಿಸಿದ್ದ ಆ್ಯಪ್​ಗಳ ವಿರುದ್ಧ ಮತ್ತು ಅದನ್ನು ನಿರ್ವಹಿಸುತ್ತಿದ್ದ ಚೀನಾ ಮೂಲದ ವ್ಯಕ್ತಿಗಳು ಹಾಗೂ ಅದಕ್ಕೆ ಸಹಕಾರ ನೀಡುತ್ತಿದ್ದವರ ಮೇಲೆ ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾನೂನಿನಡಿ ದೂರು ದಾಖಲಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಯೊಬ್ಬರು, ಕಾನೂನಿನ ಕಣ್ತಪ್ಪಿಸಿ ಅಕ್ರಮವಾಗಿ ಸಾಲ ನೀಡುತ್ತಿದ್ದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಈಗಾಗಲೇ ಹೈದರಾಬಾದ್​ ಪೊಲೀಸರು ದಾಖಲಿಸಿರುವ 27 ಎಫ್​ಐಆರ್​ಗಳಿಗೆ ಸಂಬಂಧಿಸಿದಂತೆ ವಿವರಗಳನ್ನು ಕಲೆ ಹಾಕುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇನ್​ಸ್ಟಂಟ್​ ಸಾಲ ನೀಡುತ್ತಿರುವ ಆ್ಯಪ್​ಗಳಿಗೆ ಸಂಬಂಧಿಸಿ ಹೈದರಾಬಾದ್​, ಗುರುಗ್ರಾಮ, ಬೆಂಗಳೂರು ಸೇರಿದಂತೆ ಹಲವೆಡೆ ತನಿಖೆ ನಡೆಸಲಾಗುತ್ತಿದೆ. ಇದರ ಹಿಂದಿದ್ದ ಚೀನಾ ಮೂಲದ ಕೆಲವರನ್ನು ಬಂಧಿಸಲಾಗಿದೆ. ಹೈದರಾಬಾದ್​ ಪೊಲೀಸರು ವಶಕ್ಕೆ ಪಡೆದಿರುವ 16 ಜನರನ್ನು ವಿಚಾರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಸಾಲಕ್ಕಾಗಿ ಲೋನ್ ಆ್ಯಪ್​ಗಳ ಮೊರೆ ಹೋಗುವ ಮುನ್ನ ಎಚ್ಚರ! ಇದರ ಹಿಂದಿದೆ ದೊಡ್ಡ ಜಾಲ

Published On - 2:26 pm, Mon, 4 January 21

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ