AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಂಟ್​ ಲೋನ್​ ಆ್ಯಪ್​ಗಳ ವಿರುದ್ಧ ಕೊನೆಗೂ ತನಿಖೆಗೆ ಇಳಿದ ಜಾರಿ ನಿರ್ದೇಶನಾಲಯ

ಇನ್​ಸ್ಟಂಟ್​ ಸಾಲ ನೀಡುತ್ತಿರುವ ಆ್ಯಪ್​ಗಳಿಗೆ ಸಂಬಂಧಿಸಿ ಹೈದರಾಬಾದ್​, ಗುರುಗ್ರಾಮ, ಬೆಂಗಳೂರು ಸೇರಿದಂತೆ ಹಲವೆಡೆ ತನಿಖೆ ನಡೆಸಲಾಗುತ್ತಿದೆ. ಇದರ ಹಿಂದಿದ್ದ ಚೀನಾ ಮೂಲದ ಕೆಲವರನ್ನು ಬಂಧಿಸಲಾಗಿದೆ.

ಇನ್​ಸ್ಟಂಟ್​ ಲೋನ್​ ಆ್ಯಪ್​ಗಳ ವಿರುದ್ಧ ಕೊನೆಗೂ ತನಿಖೆಗೆ ಇಳಿದ ಜಾರಿ ನಿರ್ದೇಶನಾಲಯ
ಪ್ರಾತಿನಿಧಿಕ ಚಿತ್ರ
Skanda
| Edited By: ಸಾಧು ಶ್ರೀನಾಥ್​|

Updated on:Jan 04, 2021 | 2:27 PM

Share

ಹೈದರಾಬಾದ್​: ತುರ್ತು ಸಾಲ ನೀಡುವ ಹೆಸರಿನಲ್ಲಿ ಗ್ರಾಹಕರ ಜೇಬಿಗೆ ಕನ್ನ ಹಾಕುವುದಲ್ಲದೇ ಮಾನಸಿಕ ಹಿಂಸೆ, ಕಿರುಕುಳ ನೀಡುತ್ತಿದ್ದ ಇನ್​ಸ್ಟಂಟ್​ ಲೋನ್​ ಆ್ಯಪ್​ಗಳ ವಿರುದ್ಧ ಜಾರಿ ನಿರ್ದೇಶನಾಲಯ ಕಾನೂನಾತ್ಮಕವಾಗಿ ದೂರು ದಾಖಲಿಸಿಕೊಂಡಿದೆ. ತೆಲಂಗಾಣ ಪೊಲೀಸರು ಮತ್ತು ಸೈಬರ್​ ವಿಭಾಗದವರು ಇದುವರೆಗೆ ಗುರುತಿಸಿದ್ದ ಆ್ಯಪ್​ಗಳ ವಿರುದ್ಧ ಮತ್ತು ಅದನ್ನು ನಿರ್ವಹಿಸುತ್ತಿದ್ದ ಚೀನಾ ಮೂಲದ ವ್ಯಕ್ತಿಗಳು ಹಾಗೂ ಅದಕ್ಕೆ ಸಹಕಾರ ನೀಡುತ್ತಿದ್ದವರ ಮೇಲೆ ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾನೂನಿನಡಿ ದೂರು ದಾಖಲಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಯೊಬ್ಬರು, ಕಾನೂನಿನ ಕಣ್ತಪ್ಪಿಸಿ ಅಕ್ರಮವಾಗಿ ಸಾಲ ನೀಡುತ್ತಿದ್ದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಈಗಾಗಲೇ ಹೈದರಾಬಾದ್​ ಪೊಲೀಸರು ದಾಖಲಿಸಿರುವ 27 ಎಫ್​ಐಆರ್​ಗಳಿಗೆ ಸಂಬಂಧಿಸಿದಂತೆ ವಿವರಗಳನ್ನು ಕಲೆ ಹಾಕುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇನ್​ಸ್ಟಂಟ್​ ಸಾಲ ನೀಡುತ್ತಿರುವ ಆ್ಯಪ್​ಗಳಿಗೆ ಸಂಬಂಧಿಸಿ ಹೈದರಾಬಾದ್​, ಗುರುಗ್ರಾಮ, ಬೆಂಗಳೂರು ಸೇರಿದಂತೆ ಹಲವೆಡೆ ತನಿಖೆ ನಡೆಸಲಾಗುತ್ತಿದೆ. ಇದರ ಹಿಂದಿದ್ದ ಚೀನಾ ಮೂಲದ ಕೆಲವರನ್ನು ಬಂಧಿಸಲಾಗಿದೆ. ಹೈದರಾಬಾದ್​ ಪೊಲೀಸರು ವಶಕ್ಕೆ ಪಡೆದಿರುವ 16 ಜನರನ್ನು ವಿಚಾರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಸಾಲಕ್ಕಾಗಿ ಲೋನ್ ಆ್ಯಪ್​ಗಳ ಮೊರೆ ಹೋಗುವ ಮುನ್ನ ಎಚ್ಚರ! ಇದರ ಹಿಂದಿದೆ ದೊಡ್ಡ ಜಾಲ

Published On - 2:26 pm, Mon, 4 January 21

Follow Us
Skanda
Skanda
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!