AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಹವಾಲಾ ದಂಧೆ ನಡೆಸ್ತಿದ್ದ ಚೀನಾ ಮೂಲದವನಿಗೆ ED ಗುನ್ನಾ

ದೆಹಲಿ: ದೇಶದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹವಾಲಾ ದಂಧೆ ನಡೆಸುತ್ತಿದ್ದ ಬಂಧಿತ ಚೀನಾ ಸಂಜಾತನಿಗೆ ಇದೀಗ ಜಾರಿ ನಿರ್ದೇಶನಾಲಯ ಮತ್ತೊಂದು ಶಾಕ್​ ನೀಡಿದೆ. ಕಳೆದ ಕೆಲವು ದಿನಗಳ ಹಿಂದೆ ಚೀನಾ ಮೂಲದ ಚಾರ್ಲಿ ಪೆಂಗ್​ ಮೇಲೆ ಐಟಿ ಇಲಾಖೆ ಹಾಗೂ ದೆಹಲಿ ಪೊಲೀಸರು ಹವಾಲಾ ದಂಧೆ ನಡೆಸುತ್ತಿರುವ ಆರೋಪದಡಿ ದಾಳಿ ನಡೆಸಿ ಪೆಂಗ್​ನನ್ನು ಬಂಧಿಸಿದ್ದರು. ಇದೀಗ, ಎರಡೂ ಇಲಾಖೆಯಿಂದ ಮಾಹಿತಿ ಪಡೆದ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆಯ ಕೇಸ್​ ದಾಖಲಿಸಿಕೊಂಡಿದೆ. ಸದ್ಯ 42 ವರ್ಷದ ಚಾರ್ಲಿ […]

ಭಾರತದಲ್ಲಿ ಹವಾಲಾ ದಂಧೆ ನಡೆಸ್ತಿದ್ದ ಚೀನಾ ಮೂಲದವನಿಗೆ ED ಗುನ್ನಾ
KUSHAL V
| Edited By: |

Updated on: Aug 18, 2020 | 4:14 PM

Share

ದೆಹಲಿ: ದೇಶದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹವಾಲಾ ದಂಧೆ ನಡೆಸುತ್ತಿದ್ದ ಬಂಧಿತ ಚೀನಾ ಸಂಜಾತನಿಗೆ ಇದೀಗ ಜಾರಿ ನಿರ್ದೇಶನಾಲಯ ಮತ್ತೊಂದು ಶಾಕ್​ ನೀಡಿದೆ.

ಕಳೆದ ಕೆಲವು ದಿನಗಳ ಹಿಂದೆ ಚೀನಾ ಮೂಲದ ಚಾರ್ಲಿ ಪೆಂಗ್​ ಮೇಲೆ ಐಟಿ ಇಲಾಖೆ ಹಾಗೂ ದೆಹಲಿ ಪೊಲೀಸರು ಹವಾಲಾ ದಂಧೆ ನಡೆಸುತ್ತಿರುವ ಆರೋಪದಡಿ ದಾಳಿ ನಡೆಸಿ ಪೆಂಗ್​ನನ್ನು ಬಂಧಿಸಿದ್ದರು. ಇದೀಗ, ಎರಡೂ ಇಲಾಖೆಯಿಂದ ಮಾಹಿತಿ ಪಡೆದ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆಯ ಕೇಸ್​ ದಾಖಲಿಸಿಕೊಂಡಿದೆ.

ಸದ್ಯ 42 ವರ್ಷದ ಚಾರ್ಲಿ ಪೆಂಗ್​ನನ್ನು ಐಟಿ ಇಲಾಖೆಯು ದೇಶದೊಳಗೆ ಹವಾಲಾ ಜಾಲದ ಮೂಲಕ ಕೋಟ್ಯಂತರ ರೂಪಾಯಿ ಮೊತ್ತವನ್ನ ದೇಶದೊಳಕ್ಕೆ ತರಲು ವ್ಯವಸ್ಥೆ ಮಾಡಿದ್ದನಂತೆ. ಈತನ ಕೃತ್ಯದಲ್ಲಿ ಕೆಲವು ಖಾಸಗಿ ಬ್ಯಾಂಕ್​ಗಳ ಸಿಬ್ಬಂದಿ ಸಹ ಶಾಮೀಲಾಗಿದ್ದಾರಂತೆ.

ಯಾರು ಈ ಚಾರ್ಲಿ ಪೆಂಗ್​ ? ಚೀನಾ ದೇಶದ ಪ್ರಜೆಯಾದ ಚಾರ್ಲಿ ಪೆಂಗ್​ ಮೂಲ ಹೆಸರು ಲೂ ಸಾಂಗ್​. ಈ ಆಸಾಮಿ ಭಾರತಕ್ಕೆ ಬಂದ ಕೂಡಲೇ ತನ್ನ ಹೆಸರು ಬದಲಿಸುವುದರ ಜೊತೆಗೆ ಇಲ್ಲಿನ ಮಹಿಳೆಯೊಟ್ಟಿಗೆ ಮದುವೆ ಸಹ ಆಗಿದ್ದಾನೆ. ಅಚ್ಚರಿಯೆಂದರೆ, ಈ ಆಸಾಮಿ ಪಾಸ್​ಪೋರ್ಟ್​ ಆಧಾರ್​ ಕಾರ್ಡ್​ ಮತ್ತು ಪ್ಯಾನ್​ ಕಾರ್ಡ್​ ಸಹ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಜೊತೆಗೆ, ನಕಲಿ ಪಾಸ್​ಪೋರ್ಟ್​ ಹೊಂದಿದ್ದ ಆರೋಪದಡಿ 2018ರಲ್ಲಿ ಈತನನ್ನು ಬಂಧಿಸಲಾಗಿತ್ತು. ಆದರೆ, ಸೂಕ್ತ ಸಾಕ್ಷ್ಯಾಧಾರವಿಲ್ಲದೆ ಬಿಡುಗಡೆ ಮಾಡಬೇಕಾಗಿತ್ತು. ಪ್ರತಿ ಬಾರಿ ತನ್ನ ನಿವಾಸ ಬದಲಾಯಿಸುತ್ತಿದ್ದ ಪೆಂಗ್​ ಈವರೆಗೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಲು ಯಶಸ್ವಿಯಾಗಿದ್ದ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!