AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಹವಾಲಾ ದಂಧೆ ನಡೆಸ್ತಿದ್ದ ಚೀನಾ ಮೂಲದವನಿಗೆ ED ಗುನ್ನಾ

ದೆಹಲಿ: ದೇಶದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹವಾಲಾ ದಂಧೆ ನಡೆಸುತ್ತಿದ್ದ ಬಂಧಿತ ಚೀನಾ ಸಂಜಾತನಿಗೆ ಇದೀಗ ಜಾರಿ ನಿರ್ದೇಶನಾಲಯ ಮತ್ತೊಂದು ಶಾಕ್​ ನೀಡಿದೆ. ಕಳೆದ ಕೆಲವು ದಿನಗಳ ಹಿಂದೆ ಚೀನಾ ಮೂಲದ ಚಾರ್ಲಿ ಪೆಂಗ್​ ಮೇಲೆ ಐಟಿ ಇಲಾಖೆ ಹಾಗೂ ದೆಹಲಿ ಪೊಲೀಸರು ಹವಾಲಾ ದಂಧೆ ನಡೆಸುತ್ತಿರುವ ಆರೋಪದಡಿ ದಾಳಿ ನಡೆಸಿ ಪೆಂಗ್​ನನ್ನು ಬಂಧಿಸಿದ್ದರು. ಇದೀಗ, ಎರಡೂ ಇಲಾಖೆಯಿಂದ ಮಾಹಿತಿ ಪಡೆದ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆಯ ಕೇಸ್​ ದಾಖಲಿಸಿಕೊಂಡಿದೆ. ಸದ್ಯ 42 ವರ್ಷದ ಚಾರ್ಲಿ […]

ಭಾರತದಲ್ಲಿ ಹವಾಲಾ ದಂಧೆ ನಡೆಸ್ತಿದ್ದ ಚೀನಾ ಮೂಲದವನಿಗೆ ED ಗುನ್ನಾ
KUSHAL V
| Updated By: ಸಾಧು ಶ್ರೀನಾಥ್​|

Updated on: Aug 18, 2020 | 4:14 PM

Share

ದೆಹಲಿ: ದೇಶದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹವಾಲಾ ದಂಧೆ ನಡೆಸುತ್ತಿದ್ದ ಬಂಧಿತ ಚೀನಾ ಸಂಜಾತನಿಗೆ ಇದೀಗ ಜಾರಿ ನಿರ್ದೇಶನಾಲಯ ಮತ್ತೊಂದು ಶಾಕ್​ ನೀಡಿದೆ.

ಕಳೆದ ಕೆಲವು ದಿನಗಳ ಹಿಂದೆ ಚೀನಾ ಮೂಲದ ಚಾರ್ಲಿ ಪೆಂಗ್​ ಮೇಲೆ ಐಟಿ ಇಲಾಖೆ ಹಾಗೂ ದೆಹಲಿ ಪೊಲೀಸರು ಹವಾಲಾ ದಂಧೆ ನಡೆಸುತ್ತಿರುವ ಆರೋಪದಡಿ ದಾಳಿ ನಡೆಸಿ ಪೆಂಗ್​ನನ್ನು ಬಂಧಿಸಿದ್ದರು. ಇದೀಗ, ಎರಡೂ ಇಲಾಖೆಯಿಂದ ಮಾಹಿತಿ ಪಡೆದ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆಯ ಕೇಸ್​ ದಾಖಲಿಸಿಕೊಂಡಿದೆ.

ಸದ್ಯ 42 ವರ್ಷದ ಚಾರ್ಲಿ ಪೆಂಗ್​ನನ್ನು ಐಟಿ ಇಲಾಖೆಯು ದೇಶದೊಳಗೆ ಹವಾಲಾ ಜಾಲದ ಮೂಲಕ ಕೋಟ್ಯಂತರ ರೂಪಾಯಿ ಮೊತ್ತವನ್ನ ದೇಶದೊಳಕ್ಕೆ ತರಲು ವ್ಯವಸ್ಥೆ ಮಾಡಿದ್ದನಂತೆ. ಈತನ ಕೃತ್ಯದಲ್ಲಿ ಕೆಲವು ಖಾಸಗಿ ಬ್ಯಾಂಕ್​ಗಳ ಸಿಬ್ಬಂದಿ ಸಹ ಶಾಮೀಲಾಗಿದ್ದಾರಂತೆ.

ಯಾರು ಈ ಚಾರ್ಲಿ ಪೆಂಗ್​ ? ಚೀನಾ ದೇಶದ ಪ್ರಜೆಯಾದ ಚಾರ್ಲಿ ಪೆಂಗ್​ ಮೂಲ ಹೆಸರು ಲೂ ಸಾಂಗ್​. ಈ ಆಸಾಮಿ ಭಾರತಕ್ಕೆ ಬಂದ ಕೂಡಲೇ ತನ್ನ ಹೆಸರು ಬದಲಿಸುವುದರ ಜೊತೆಗೆ ಇಲ್ಲಿನ ಮಹಿಳೆಯೊಟ್ಟಿಗೆ ಮದುವೆ ಸಹ ಆಗಿದ್ದಾನೆ. ಅಚ್ಚರಿಯೆಂದರೆ, ಈ ಆಸಾಮಿ ಪಾಸ್​ಪೋರ್ಟ್​ ಆಧಾರ್​ ಕಾರ್ಡ್​ ಮತ್ತು ಪ್ಯಾನ್​ ಕಾರ್ಡ್​ ಸಹ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಜೊತೆಗೆ, ನಕಲಿ ಪಾಸ್​ಪೋರ್ಟ್​ ಹೊಂದಿದ್ದ ಆರೋಪದಡಿ 2018ರಲ್ಲಿ ಈತನನ್ನು ಬಂಧಿಸಲಾಗಿತ್ತು. ಆದರೆ, ಸೂಕ್ತ ಸಾಕ್ಷ್ಯಾಧಾರವಿಲ್ಲದೆ ಬಿಡುಗಡೆ ಮಾಡಬೇಕಾಗಿತ್ತು. ಪ್ರತಿ ಬಾರಿ ತನ್ನ ನಿವಾಸ ಬದಲಾಯಿಸುತ್ತಿದ್ದ ಪೆಂಗ್​ ಈವರೆಗೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಲು ಯಶಸ್ವಿಯಾಗಿದ್ದ.

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ