ಉತ್ತರ ಪ್ರದೇಶದ ಗ್ಯಾಂಗಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಆಪ್ತರಿಗೆ ಸೇರಿದ 11 ಸ್ಥಳಗಳ ಮೇಲೆ ಈಡಿ ದಾಳಿ

ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸುವ ಮೊದಲು ಉತ್ತರ ಪ್ರದೇಶದಲ್ಲಿ ಕುಖ್ಯಾತ ಗ್ಯಾಂಗಸ್ಟರ್ ಆಗಿದ್ದ ಅನ್ಸಾರಿಯನ್ನು ರಕ್ಷಿಸಲು ಹಿಂದಿನ ಪಂಜಾಬ್ ಸರ್ಕಾರ ರೂ 55 ಲಕ್ಷ ಮಾಡಿದ್ದನ್ನು ಈಗಿನ ಆಪ್ ನೇತೃತ್ವದ ಸರ್ಕಾರ ಇತ್ತೀಚಿಗೆ ತನಿಖೆಗೆ ಆದೇಶಿಸಿತ್ತು.

ಉತ್ತರ ಪ್ರದೇಶದ ಗ್ಯಾಂಗಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಆಪ್ತರಿಗೆ ಸೇರಿದ 11 ಸ್ಥಳಗಳ ಮೇಲೆ ಈಡಿ ದಾಳಿ
ಮುಖ್ತಾರ್ ಅನ್ಸಾರಿ
Follow us
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 18, 2022 | 2:25 PM

ಉತ್ತರ ಪ್ರದೇಶದ ಗ್ಯಾಂಗಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿಗೆ (Mukhtar Ansari) ಸೇರಿದ ಕನಿಷ್ಟ 11 ಸ್ಥಳಗಲ ಮೇಲೆ ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅನ್ಸಾರಿಯ ಕುಟುಂಬ ಸದಸ್ಯರು, ಚಾರ್ಟರ್ಡ್ ಅಕೌಂಟಂಟ್ ಮತ್ತು ಸಹಚರರ ಮನೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧಕಾರ್ಯದಲ್ಲಿ ತೊಡಗಿದ್ದಾರೆ.

ಗುರುವಾರದಂದು ದಾಳಿಗೊಳಗಾಗಿರುವ ಮನೆಗಳಲ್ಲಿ ಅನ್ಸಾರಿಯ ಆಪ್ತರಾದ ವಿಕ್ರಮ್ ಅಗ್ರಹಾರಿ, ಗಣೇಶ ಮಿಶ್ರಾ ಮತ್ತು ಖಾನ್ ಬಸ್ ಸರ್ವಿಸ್ ಮಾಲೀಕನ ಮನೆಗಳೂ ಸೇರಿವೆ. ಮೊಹಮ್ಮಾದಾಬಾದ್​ನಲ್ಲಿರುವ ಅನ್ಸಾರಿಯ ಮನೆಯ ಮೇಲೂ ಅಧಿಕಾರಿಗಳು ರೇಡ್ ಮಾಡಿದ್ದಾರೆ.

ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸುವ ಮೊದಲು ಉತ್ತರ ಪ್ರದೇಶದಲ್ಲಿ ಕುಖ್ಯಾತ ಗ್ಯಾಂಗಸ್ಟರ್ ಆಗಿದ್ದ ಅನ್ಸಾರಿಯನ್ನು ರಕ್ಷಿಸಲು ಹಿಂದಿನ ಪಂಜಾಬ್ ಸರ್ಕಾರ ರೂ 55 ಲಕ್ಷ ಮಾಡಿದ್ದನ್ನು ಈಗಿನ ಆಪ್ ನೇತೃತ್ವದ ಸರ್ಕಾರ ಇತ್ತೀಚಿಗೆ ತನಿಖೆಗೆ ಆದೇಶಿಸಿತ್ತು.

ಆಗ ಪಂಜಾಬ್ ಮುಖ್ಯಮಂತ್ರಿಯಾಗಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಅನ್ಸಾರಿ ವಿರುದ್ಧ ಸುಪ್ರೀಮ್ ಕೋರ್ಟ್ ನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಅವನ ಪರ ವಾದಿಸಲು ಖ್ಯಾತ ವಕೀಲರೊಬ್ಬರಿಗೆ ಪ್ರತಿ ವಿಚಾರಣೆಗೆ ರೂ 11 ಲಕ್ಷದ ಹಾಗೆ ಒಟ್ಟು 55 ಲಕ್ಷ ರೂ. ನೀಡಿದ್ದರು ಅನ್ನೋದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ಬಂಧಿಖಾನೆ ಸಚಿವ ಹರ್ಜೋತ್ ಬೇನ್ಸ್ ಅವರು ನೀಡಿರುವ ಮಾಹಿತಿ ಪ್ರಕಾರ ಸದರಿ ವಕೀಲರು ವಿಚಾರಣೆ ಇಲ್ಲದ ದಿನ ಕೂಡ ಪ್ರತಿದಿನಕ್ಕೆ ರೂ. 5 ಲಕ್ಷ ಫೀಸು ಪಡೆದಿದ್ದಾರಂತೆ.

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್