AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೇಜಸ್ವಿ ಯಾದವ್​​​ಗೆ ಮತ್ತೆ ಸಮನ್ಸ್ ನೀಡಿದ ಇಡಿ, ಜ.5ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ. ಉದ್ಯೋಗಕ್ಕಾಗಿ ಭೂಮಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಸಮನ್ಸ್ ನೀಡಲಾಗಿದೆ. ಜನವರಿ 5ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.

ತೇಜಸ್ವಿ ಯಾದವ್​​​ಗೆ ಮತ್ತೆ ಸಮನ್ಸ್ ನೀಡಿದ ಇಡಿ, ಜ.5ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ
ತೇಜಸ್ವಿ ಯಾದವ್
ಅಕ್ಷಯ್​ ಪಲ್ಲಮಜಲು​​
|

Updated on: Dec 23, 2023 | 1:10 PM

Share

ದೆಹಲಿ, ಡಿ.23: ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ (Tejashwi Yadav) ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ. ಉದ್ಯೋಗಕ್ಕಾಗಿ ಭೂಮಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಸಮನ್ಸ್ ನೀಡಲಾಗಿದೆ. ಜನವರಿ 5ರಂದು ವಿಚಾರಣೆಗೆ ಹಾಜರಾಗುವಂತೆ ತೇಜಸ್ವಿ ಯಾದವ್ ಅವರಿಗೆ ಇಡಿ ನೀಡಿದೆ.

2004 ಮತ್ತು 2009 ರ ನಡುವೆ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಆಡಳಿತದಲ್ಲಿ ತೇಜಸ್ವಿ ಯಾದವ್ ಅವರ ತಂದೆ ಲಾಲು ಪ್ರಸಾದ್​​​ ಯಾದವ್ ರೈಲ್ವೆ ಸಚಿವರಾಗಿದ್ದಾಗ ಉದ್ಯೋಗಕ್ಕಾಗಿ ಭೂ ಹಗರಣ ನಡೆದಿತ್ತು. ರೈಲ್ವೆಯಲ್ಲಿ ಅನಿಯಮಿತ ನೇಮಕಾತಿಗಳನ್ನು ಮಾಡಲಾಗಿದೆ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಆರೋಪಿಸಿತ್ತು. ಲಾಲು ಪ್ರಸಾದ್​​​ ಯಾದವ್ ಅವರು ತನ್ನ ಆಪ್ತರ ನೇಮಕಾತಿಗಾಗಿ ಭಾರತೀಯ ರೈಲ್ವೇಯ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಲಾಗಿತ್ತು.

ತನ್ನ ಸಂಬಂಧಿಕರಿಗೆ ರೈಲ್ವೆ ಉದ್ಯೋಗದ ಬದಲು ಭೂಮಿ ನೀಡಿದ್ದಾರೆ ಎಂಬ ಆರೋಪವನ್ನು ಮಾಡಲಾಗಿದೆ. ಇದರ ಜತೆಗೆ ಈ ಭೂಮಿಯನ್ನು ರಿಯಾಯಿತಿ ದರದಲ್ಲಿ ನೀಡಲಾಗಿದೆ ಎಂದು ಅಧಿಕಾರಿಗಳು ತನಿಖಾ ವರದಿಯಲ್ಲಿ ತಿಳಿಸಿದ್ದಾರೆ. ಆದರೆ ಇದರಲ್ಲಿ ನನ್ನ ತಪ್ಪು ಇಲ್ಲ, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್