AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನದ ಮೂಲ ಸ್ವರೂಪದ ಹಿತರಕ್ಷಣೆಗೆ ನಾಂದಿ ಹಾಡಿದ ಕೇಶವಾನಂದ ಭಾರತಿ ಶ್ರೀಗಳು ದೈವಾಧೀನ

ತಿರುವನಂತಪುರಂ: ಕೇರಳದ ಕಾಸರಗೋಡು ಜಿಲ್ಲೆಯ ಎಡನೀರು ಶ್ರೀಕೇಶವಾನಂದ ಭಾರತಿ ಸ್ವಾಮೀಜಿ ದೈವಾಧೀನರಾಗಿದ್ದಾರೆ. ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಮಠಾಧೀಶರಾಗಿದ್ದ ಸ್ವಾಮೀಜಿಗೆ 79 ವರ್ಷ ಪ್ರಾಯವಾಗಿತ್ತು. ಕಳೆದ ತಡರಾತ್ರಿ ದೈವಾಧೀನರಾದ ಶ್ರೀಗಳು ಸೆ‌ಪ್ಟಂಬರ್​ 2ರಂದು ತಮ್ಮ 60ನೇ ಚಾತುರ್ಮಾಸ ವೃತಾಚರಣೆ ಸಮಾಪ್ತಿಗೊಳಿಸಿದ್ದರು. ಆದರೆ, ಕೆಲವು ದಿನಗಳಿಂದ ಅಸೌಖ್ಯದಲ್ಲಿದ್ದ ಸ್ವಾಮೀಜಿ ನಿನ್ನೆ ಫಲಹಾರ ಸ್ವೀಕರಿಸಿದ ಬಳಿಕ ತಡರಾತ್ರಿ ವಿಧಿವಶರಾಗಿದ್ದಾರೆ. 1960 ರಿಂದ ಮಠಾಧೀಶರಾಗಿ ಸೇವೆ ಸಲ್ಲಿಸಿದ್ದ ಸ್ವಾಮೀಜಿ ಧಾರ್ಮಿಕ, ಶಿಕ್ಷಣ ಮತ್ತು ಸಂಗೀತ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಸ್ವತಃ […]

ಸಂವಿಧಾನದ ಮೂಲ ಸ್ವರೂಪದ ಹಿತರಕ್ಷಣೆಗೆ ನಾಂದಿ ಹಾಡಿದ ಕೇಶವಾನಂದ ಭಾರತಿ ಶ್ರೀಗಳು ದೈವಾಧೀನ
KUSHAL V
|

Updated on:Sep 06, 2020 | 4:41 PM

Share

ತಿರುವನಂತಪುರಂ: ಕೇರಳದ ಕಾಸರಗೋಡು ಜಿಲ್ಲೆಯ ಎಡನೀರು ಶ್ರೀಕೇಶವಾನಂದ ಭಾರತಿ ಸ್ವಾಮೀಜಿ ದೈವಾಧೀನರಾಗಿದ್ದಾರೆ. ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಮಠಾಧೀಶರಾಗಿದ್ದ ಸ್ವಾಮೀಜಿಗೆ 79 ವರ್ಷ ಪ್ರಾಯವಾಗಿತ್ತು.

ಕಳೆದ ತಡರಾತ್ರಿ ದೈವಾಧೀನರಾದ ಶ್ರೀಗಳು ಸೆ‌ಪ್ಟಂಬರ್​ 2ರಂದು ತಮ್ಮ 60ನೇ ಚಾತುರ್ಮಾಸ ವೃತಾಚರಣೆ ಸಮಾಪ್ತಿಗೊಳಿಸಿದ್ದರು. ಆದರೆ, ಕೆಲವು ದಿನಗಳಿಂದ ಅಸೌಖ್ಯದಲ್ಲಿದ್ದ ಸ್ವಾಮೀಜಿ ನಿನ್ನೆ ಫಲಹಾರ ಸ್ವೀಕರಿಸಿದ ಬಳಿಕ ತಡರಾತ್ರಿ ವಿಧಿವಶರಾಗಿದ್ದಾರೆ.

1960 ರಿಂದ ಮಠಾಧೀಶರಾಗಿ ಸೇವೆ ಸಲ್ಲಿಸಿದ್ದ ಸ್ವಾಮೀಜಿ ಧಾರ್ಮಿಕ, ಶಿಕ್ಷಣ ಮತ್ತು ಸಂಗೀತ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಸ್ವತಃ ಯಕ್ಷಗಾನ‌ ಭಾಗವತಿಕೆ ಮಾಡುತ್ತಿದ್ದ ಶ್ರೀಗಳು ಭೂಸುಧಾರಣಾ ಕಾಯ್ದೆ ವಿರುದ್ಧ ಸಹ ದನಿ ಎತ್ತಿದ್ದರು. ಆಸ್ತಿ ಹಕ್ಕಿನ ಬಗ್ಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಇವರು ನಡೆಸಿದ ಕಾನೂನು ಹೋರಾಟ ಭಾರತದ ಸಂವಿಧಾನದ ಮೂಲ ಸ್ವರೂಪದ ಹಿತರಕ್ಷಣೆಗೆ ನಾಂದಿ ಹಾಡಿತು. ಶ್ರೀಗಳು ಸುಪ್ರೀಂ ಕೋರ್ಟ್​ನಲ್ಲಿ ದಾಖಲಿಸಿದ ಕೇಸ್​ ಭಾರತದ ನ್ಯಾಯಾಂಗ ಚರಿತ್ರೆಯಲ್ಲಿ ಕೇಶವಾನಂದ ಭಾರತಿ ಕೇಸ್​ ಎಂದೇ ಖ್ಯಾತಿ ಪಡೆದಿದೆ.

Published On - 2:57 pm, Sun, 6 September 20

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್