AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನದ ಮೂಲ ಸ್ವರೂಪದ ಹಿತರಕ್ಷಣೆಗೆ ನಾಂದಿ ಹಾಡಿದ ಕೇಶವಾನಂದ ಭಾರತಿ ಶ್ರೀಗಳು ದೈವಾಧೀನ

ತಿರುವನಂತಪುರಂ: ಕೇರಳದ ಕಾಸರಗೋಡು ಜಿಲ್ಲೆಯ ಎಡನೀರು ಶ್ರೀಕೇಶವಾನಂದ ಭಾರತಿ ಸ್ವಾಮೀಜಿ ದೈವಾಧೀನರಾಗಿದ್ದಾರೆ. ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಮಠಾಧೀಶರಾಗಿದ್ದ ಸ್ವಾಮೀಜಿಗೆ 79 ವರ್ಷ ಪ್ರಾಯವಾಗಿತ್ತು. ಕಳೆದ ತಡರಾತ್ರಿ ದೈವಾಧೀನರಾದ ಶ್ರೀಗಳು ಸೆ‌ಪ್ಟಂಬರ್​ 2ರಂದು ತಮ್ಮ 60ನೇ ಚಾತುರ್ಮಾಸ ವೃತಾಚರಣೆ ಸಮಾಪ್ತಿಗೊಳಿಸಿದ್ದರು. ಆದರೆ, ಕೆಲವು ದಿನಗಳಿಂದ ಅಸೌಖ್ಯದಲ್ಲಿದ್ದ ಸ್ವಾಮೀಜಿ ನಿನ್ನೆ ಫಲಹಾರ ಸ್ವೀಕರಿಸಿದ ಬಳಿಕ ತಡರಾತ್ರಿ ವಿಧಿವಶರಾಗಿದ್ದಾರೆ. 1960 ರಿಂದ ಮಠಾಧೀಶರಾಗಿ ಸೇವೆ ಸಲ್ಲಿಸಿದ್ದ ಸ್ವಾಮೀಜಿ ಧಾರ್ಮಿಕ, ಶಿಕ್ಷಣ ಮತ್ತು ಸಂಗೀತ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಸ್ವತಃ […]

ಸಂವಿಧಾನದ ಮೂಲ ಸ್ವರೂಪದ ಹಿತರಕ್ಷಣೆಗೆ ನಾಂದಿ ಹಾಡಿದ ಕೇಶವಾನಂದ ಭಾರತಿ ಶ್ರೀಗಳು ದೈವಾಧೀನ
KUSHAL V
|

Updated on:Sep 06, 2020 | 4:41 PM

Share

ತಿರುವನಂತಪುರಂ: ಕೇರಳದ ಕಾಸರಗೋಡು ಜಿಲ್ಲೆಯ ಎಡನೀರು ಶ್ರೀಕೇಶವಾನಂದ ಭಾರತಿ ಸ್ವಾಮೀಜಿ ದೈವಾಧೀನರಾಗಿದ್ದಾರೆ. ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಮಠಾಧೀಶರಾಗಿದ್ದ ಸ್ವಾಮೀಜಿಗೆ 79 ವರ್ಷ ಪ್ರಾಯವಾಗಿತ್ತು.

ಕಳೆದ ತಡರಾತ್ರಿ ದೈವಾಧೀನರಾದ ಶ್ರೀಗಳು ಸೆ‌ಪ್ಟಂಬರ್​ 2ರಂದು ತಮ್ಮ 60ನೇ ಚಾತುರ್ಮಾಸ ವೃತಾಚರಣೆ ಸಮಾಪ್ತಿಗೊಳಿಸಿದ್ದರು. ಆದರೆ, ಕೆಲವು ದಿನಗಳಿಂದ ಅಸೌಖ್ಯದಲ್ಲಿದ್ದ ಸ್ವಾಮೀಜಿ ನಿನ್ನೆ ಫಲಹಾರ ಸ್ವೀಕರಿಸಿದ ಬಳಿಕ ತಡರಾತ್ರಿ ವಿಧಿವಶರಾಗಿದ್ದಾರೆ.

1960 ರಿಂದ ಮಠಾಧೀಶರಾಗಿ ಸೇವೆ ಸಲ್ಲಿಸಿದ್ದ ಸ್ವಾಮೀಜಿ ಧಾರ್ಮಿಕ, ಶಿಕ್ಷಣ ಮತ್ತು ಸಂಗೀತ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಸ್ವತಃ ಯಕ್ಷಗಾನ‌ ಭಾಗವತಿಕೆ ಮಾಡುತ್ತಿದ್ದ ಶ್ರೀಗಳು ಭೂಸುಧಾರಣಾ ಕಾಯ್ದೆ ವಿರುದ್ಧ ಸಹ ದನಿ ಎತ್ತಿದ್ದರು. ಆಸ್ತಿ ಹಕ್ಕಿನ ಬಗ್ಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಇವರು ನಡೆಸಿದ ಕಾನೂನು ಹೋರಾಟ ಭಾರತದ ಸಂವಿಧಾನದ ಮೂಲ ಸ್ವರೂಪದ ಹಿತರಕ್ಷಣೆಗೆ ನಾಂದಿ ಹಾಡಿತು. ಶ್ರೀಗಳು ಸುಪ್ರೀಂ ಕೋರ್ಟ್​ನಲ್ಲಿ ದಾಖಲಿಸಿದ ಕೇಸ್​ ಭಾರತದ ನ್ಯಾಯಾಂಗ ಚರಿತ್ರೆಯಲ್ಲಿ ಕೇಶವಾನಂದ ಭಾರತಿ ಕೇಸ್​ ಎಂದೇ ಖ್ಯಾತಿ ಪಡೆದಿದೆ.

Published On - 2:57 pm, Sun, 6 September 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?