AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯವರ ಮನ್ ಕಿ ಬಾತ್​​ ಬಗ್ಗೆ ಪುಸ್ತಕ ಪ್ರಕಟಿಸುವುದಾಗಿ ಹಣ ಸಂಗ್ರಹಿಸಿ ವಂಚಿಸಿದ ವ್ಯಕ್ತಿ ವಿರುದ್ಧ ದೂರು ದಾಖಲು

ಪ್ರಧಾನಿ ಮೋದಿಯವರ 'ಮನ್ ಕಿ ಬಾತ್' ರೇಡಿಯೋ ಕಾರ್ಯಕ್ರಮದ ಭಾಷಣಗಳ ಸಂಕಲನವನ್ನು ಹೊರತರುವುದಾಗಿ ಹೇಳಿ ಜನರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಸ್ಥಳೀಯ ಪ್ರಕಾಶನದ ಸಂಪಾದಕ ಅಲೋಕ್ ತಿವಾರಿ ಮತ್ತು ಅವರ ತಂಡದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ

ಪ್ರಧಾನಿ ಮೋದಿಯವರ ಮನ್ ಕಿ ಬಾತ್​​ ಬಗ್ಗೆ ಪುಸ್ತಕ ಪ್ರಕಟಿಸುವುದಾಗಿ ಹಣ ಸಂಗ್ರಹಿಸಿ ವಂಚಿಸಿದ ವ್ಯಕ್ತಿ ವಿರುದ್ಧ ದೂರು ದಾಖಲು
ಮನ್ ಕಿ ಬಾತ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Dec 11, 2022 | 12:38 PM

Share

ಮುಂಬೈ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ‘ಮನ್ ಕಿ ಬಾತ್’  (Mann Ki Baat)ರೇಡಿಯೋ ಭಾಷಣಗಳನ್ನು ಸಂಗ್ರಹಿಸಿ ಪುಸ್ತಕ ಪ್ರಕಟಿಸುವುದಾಗಿ ಹೇಳಿ ಹಣ ಸಂಗ್ರಹಿಸಿ ಜನರನ್ನು ವಂಚಿಸಿದ ಆರೋಪದ ಮೇಲೆ ಸ್ಥಳೀಯ ಪ್ರಕಾಶನದ ಸಂಪಾದಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ಶನಿವಾರ ತಿಳಿಸಿದ್ದಾರೆ.ಆರೋಪಿಯನ್ನು ಸ್ಥಳೀಯ ಪತ್ರಿಕೆಯ ಸಂಪಾದಕ ಅಲೋಕ್ ತಿವಾರಿ ಎಂದು ಗುರುತಿಸಲಾಗಿದೆ. ಪ್ರಧಾನಿ ಮೋದಿಯವರ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮದ ಭಾಷಣಗಳ ಸಂಕಲನವನ್ನು ಹೊರತರುವುದಾಗಿ ಹೇಳಿ ಜನರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಸ್ಥಳೀಯ ಪ್ರಕಾಶನದ ಸಂಪಾದಕ ಅಲೋಕ್ ತಿವಾರಿ ಮತ್ತು ಅವರ ತಂಡದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಡೆಪ್ಯೂಟಿ ಪೊಲೀಸ್ ಆಯುಕ್ತ (ಡಿಸಿಪಿ) ಪ್ರಶಾಂತ್ ಕದಂ ಹೇಳಿದ್ದಾರೆ.2023ರಲ್ಲಿ ಸಾರ್ ಗ್ರಂಥ್ ಎಂಬ ಪುಸ್ತಕವನ್ನು ಪ್ರಕಟಿಸುವುದಾಗಿಯೂ ಅದನ್ನು ರಾಷ್ಟ್ರಪತಿಗಳು ಬಿಡುಗಡೆ ಮಾಡುವುದಾಗಿಯೂ ಪ್ರಕಟಣೆಯಲ್ಲಿ ಹೇಳಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಅವರು ತಪ್ಪು ಮಾಹಿತಿಗಳನ್ನು ಹರಡುತ್ತಿದ್ದಾರೆ.ಇದಕ್ಕಾಗಿ ಅವರು ದೊಡ್ಡ ಕೈಗಾರಿಕೋದ್ಯಮಿಗಳು ಮತ್ತು ಇತರರಿಂದ ಹಣ ಕೇಳುತ್ತಿದ್ದಾರೆ ಎಂದು ಕದಂ ಹೇಳಿದ್ದಾರೆ.

ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಮನ್ ಕಿ ಬಾತ್ ಮಾಸಿಕ ರೇಡಿಯೋ ಪ್ರಸಾರವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಆಲ್ ಇಂಡಿಯಾ ರೇಡಿಯೋ, ಡಿಡಿ ನ್ಯಾಷನಲ್ ಮತ್ತು ಡಿಡಿ ನ್ಯೂಸ್‌ನಲ್ಲಿ ರಾಷ್ಟ್ರದ ಜನರನ್ನು ಉದ್ದೇಶಿಸಿ ಮಾತನಾಡುತ್ತಾರೆ.

ಇದನ್ನೂ ಓದಿ
Image
IIT Dharwad: ಜ. 1ಕ್ಕೆ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆ ತಯಾರಿಗೆ ಕೇಂದ್ರ ಸಚಿವ ಜೋಶಿ ಸೂಚನೆ -ಪ್ರಧಾನಿ ಮೋದಿಯವರಿಂದ ಉದ್ಘಾಟನೆ
Image
ನಾಳೆ ಮಹಾರಾಷ್ಟ್ರ, ಗೋವಾಕ್ಕೆ ಪ್ರಧಾನಿ ಮೋದಿ; ಸಮೃದ್ಧಿ ಮಹಾಮಾರ್ಗ, ಮೋಪಾ ವಿಮಾನ ನಿಲ್ದಾಣ ಉದ್ಘಾಟನೆ
Image
ಡಿ.11ರಂದು ಮಹಾರಾಷ್ಟ್ರ, ಗೋವಾಕ್ಕೆ ಮೋದಿ ಭೇಟಿ: ವಂದೇ ಭಾರತ್ ಎಕ್ಸ್​ಪ್ರೆಸ್​ಗೆ ಚಾಲನೆ

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ