AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯವರ ಮನ್ ಕಿ ಬಾತ್​​ ಬಗ್ಗೆ ಪುಸ್ತಕ ಪ್ರಕಟಿಸುವುದಾಗಿ ಹಣ ಸಂಗ್ರಹಿಸಿ ವಂಚಿಸಿದ ವ್ಯಕ್ತಿ ವಿರುದ್ಧ ದೂರು ದಾಖಲು

ಪ್ರಧಾನಿ ಮೋದಿಯವರ 'ಮನ್ ಕಿ ಬಾತ್' ರೇಡಿಯೋ ಕಾರ್ಯಕ್ರಮದ ಭಾಷಣಗಳ ಸಂಕಲನವನ್ನು ಹೊರತರುವುದಾಗಿ ಹೇಳಿ ಜನರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಸ್ಥಳೀಯ ಪ್ರಕಾಶನದ ಸಂಪಾದಕ ಅಲೋಕ್ ತಿವಾರಿ ಮತ್ತು ಅವರ ತಂಡದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ

ಪ್ರಧಾನಿ ಮೋದಿಯವರ ಮನ್ ಕಿ ಬಾತ್​​ ಬಗ್ಗೆ ಪುಸ್ತಕ ಪ್ರಕಟಿಸುವುದಾಗಿ ಹಣ ಸಂಗ್ರಹಿಸಿ ವಂಚಿಸಿದ ವ್ಯಕ್ತಿ ವಿರುದ್ಧ ದೂರು ದಾಖಲು
ಮನ್ ಕಿ ಬಾತ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Dec 11, 2022 | 12:38 PM

Share

ಮುಂಬೈ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ‘ಮನ್ ಕಿ ಬಾತ್’  (Mann Ki Baat)ರೇಡಿಯೋ ಭಾಷಣಗಳನ್ನು ಸಂಗ್ರಹಿಸಿ ಪುಸ್ತಕ ಪ್ರಕಟಿಸುವುದಾಗಿ ಹೇಳಿ ಹಣ ಸಂಗ್ರಹಿಸಿ ಜನರನ್ನು ವಂಚಿಸಿದ ಆರೋಪದ ಮೇಲೆ ಸ್ಥಳೀಯ ಪ್ರಕಾಶನದ ಸಂಪಾದಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ಶನಿವಾರ ತಿಳಿಸಿದ್ದಾರೆ.ಆರೋಪಿಯನ್ನು ಸ್ಥಳೀಯ ಪತ್ರಿಕೆಯ ಸಂಪಾದಕ ಅಲೋಕ್ ತಿವಾರಿ ಎಂದು ಗುರುತಿಸಲಾಗಿದೆ. ಪ್ರಧಾನಿ ಮೋದಿಯವರ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮದ ಭಾಷಣಗಳ ಸಂಕಲನವನ್ನು ಹೊರತರುವುದಾಗಿ ಹೇಳಿ ಜನರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಸ್ಥಳೀಯ ಪ್ರಕಾಶನದ ಸಂಪಾದಕ ಅಲೋಕ್ ತಿವಾರಿ ಮತ್ತು ಅವರ ತಂಡದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಡೆಪ್ಯೂಟಿ ಪೊಲೀಸ್ ಆಯುಕ್ತ (ಡಿಸಿಪಿ) ಪ್ರಶಾಂತ್ ಕದಂ ಹೇಳಿದ್ದಾರೆ.2023ರಲ್ಲಿ ಸಾರ್ ಗ್ರಂಥ್ ಎಂಬ ಪುಸ್ತಕವನ್ನು ಪ್ರಕಟಿಸುವುದಾಗಿಯೂ ಅದನ್ನು ರಾಷ್ಟ್ರಪತಿಗಳು ಬಿಡುಗಡೆ ಮಾಡುವುದಾಗಿಯೂ ಪ್ರಕಟಣೆಯಲ್ಲಿ ಹೇಳಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಅವರು ತಪ್ಪು ಮಾಹಿತಿಗಳನ್ನು ಹರಡುತ್ತಿದ್ದಾರೆ.ಇದಕ್ಕಾಗಿ ಅವರು ದೊಡ್ಡ ಕೈಗಾರಿಕೋದ್ಯಮಿಗಳು ಮತ್ತು ಇತರರಿಂದ ಹಣ ಕೇಳುತ್ತಿದ್ದಾರೆ ಎಂದು ಕದಂ ಹೇಳಿದ್ದಾರೆ.

ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಮನ್ ಕಿ ಬಾತ್ ಮಾಸಿಕ ರೇಡಿಯೋ ಪ್ರಸಾರವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಆಲ್ ಇಂಡಿಯಾ ರೇಡಿಯೋ, ಡಿಡಿ ನ್ಯಾಷನಲ್ ಮತ್ತು ಡಿಡಿ ನ್ಯೂಸ್‌ನಲ್ಲಿ ರಾಷ್ಟ್ರದ ಜನರನ್ನು ಉದ್ದೇಶಿಸಿ ಮಾತನಾಡುತ್ತಾರೆ.

ಇದನ್ನೂ ಓದಿ
Image
IIT Dharwad: ಜ. 1ಕ್ಕೆ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆ ತಯಾರಿಗೆ ಕೇಂದ್ರ ಸಚಿವ ಜೋಶಿ ಸೂಚನೆ -ಪ್ರಧಾನಿ ಮೋದಿಯವರಿಂದ ಉದ್ಘಾಟನೆ
Image
ನಾಳೆ ಮಹಾರಾಷ್ಟ್ರ, ಗೋವಾಕ್ಕೆ ಪ್ರಧಾನಿ ಮೋದಿ; ಸಮೃದ್ಧಿ ಮಹಾಮಾರ್ಗ, ಮೋಪಾ ವಿಮಾನ ನಿಲ್ದಾಣ ಉದ್ಘಾಟನೆ
Image
ಡಿ.11ರಂದು ಮಹಾರಾಷ್ಟ್ರ, ಗೋವಾಕ್ಕೆ ಮೋದಿ ಭೇಟಿ: ವಂದೇ ಭಾರತ್ ಎಕ್ಸ್​ಪ್ರೆಸ್​ಗೆ ಚಾಲನೆ

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ