AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯವರ ಮನ್ ಕಿ ಬಾತ್​​ ಬಗ್ಗೆ ಪುಸ್ತಕ ಪ್ರಕಟಿಸುವುದಾಗಿ ಹಣ ಸಂಗ್ರಹಿಸಿ ವಂಚಿಸಿದ ವ್ಯಕ್ತಿ ವಿರುದ್ಧ ದೂರು ದಾಖಲು

ಪ್ರಧಾನಿ ಮೋದಿಯವರ 'ಮನ್ ಕಿ ಬಾತ್' ರೇಡಿಯೋ ಕಾರ್ಯಕ್ರಮದ ಭಾಷಣಗಳ ಸಂಕಲನವನ್ನು ಹೊರತರುವುದಾಗಿ ಹೇಳಿ ಜನರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಸ್ಥಳೀಯ ಪ್ರಕಾಶನದ ಸಂಪಾದಕ ಅಲೋಕ್ ತಿವಾರಿ ಮತ್ತು ಅವರ ತಂಡದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ

ಪ್ರಧಾನಿ ಮೋದಿಯವರ ಮನ್ ಕಿ ಬಾತ್​​ ಬಗ್ಗೆ ಪುಸ್ತಕ ಪ್ರಕಟಿಸುವುದಾಗಿ ಹಣ ಸಂಗ್ರಹಿಸಿ ವಂಚಿಸಿದ ವ್ಯಕ್ತಿ ವಿರುದ್ಧ ದೂರು ದಾಖಲು
ಮನ್ ಕಿ ಬಾತ್
TV9 Web
| Edited By: |

Updated on: Dec 11, 2022 | 12:38 PM

Share

ಮುಂಬೈ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ‘ಮನ್ ಕಿ ಬಾತ್’  (Mann Ki Baat)ರೇಡಿಯೋ ಭಾಷಣಗಳನ್ನು ಸಂಗ್ರಹಿಸಿ ಪುಸ್ತಕ ಪ್ರಕಟಿಸುವುದಾಗಿ ಹೇಳಿ ಹಣ ಸಂಗ್ರಹಿಸಿ ಜನರನ್ನು ವಂಚಿಸಿದ ಆರೋಪದ ಮೇಲೆ ಸ್ಥಳೀಯ ಪ್ರಕಾಶನದ ಸಂಪಾದಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ಶನಿವಾರ ತಿಳಿಸಿದ್ದಾರೆ.ಆರೋಪಿಯನ್ನು ಸ್ಥಳೀಯ ಪತ್ರಿಕೆಯ ಸಂಪಾದಕ ಅಲೋಕ್ ತಿವಾರಿ ಎಂದು ಗುರುತಿಸಲಾಗಿದೆ. ಪ್ರಧಾನಿ ಮೋದಿಯವರ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮದ ಭಾಷಣಗಳ ಸಂಕಲನವನ್ನು ಹೊರತರುವುದಾಗಿ ಹೇಳಿ ಜನರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಸ್ಥಳೀಯ ಪ್ರಕಾಶನದ ಸಂಪಾದಕ ಅಲೋಕ್ ತಿವಾರಿ ಮತ್ತು ಅವರ ತಂಡದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಡೆಪ್ಯೂಟಿ ಪೊಲೀಸ್ ಆಯುಕ್ತ (ಡಿಸಿಪಿ) ಪ್ರಶಾಂತ್ ಕದಂ ಹೇಳಿದ್ದಾರೆ.2023ರಲ್ಲಿ ಸಾರ್ ಗ್ರಂಥ್ ಎಂಬ ಪುಸ್ತಕವನ್ನು ಪ್ರಕಟಿಸುವುದಾಗಿಯೂ ಅದನ್ನು ರಾಷ್ಟ್ರಪತಿಗಳು ಬಿಡುಗಡೆ ಮಾಡುವುದಾಗಿಯೂ ಪ್ರಕಟಣೆಯಲ್ಲಿ ಹೇಳಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಅವರು ತಪ್ಪು ಮಾಹಿತಿಗಳನ್ನು ಹರಡುತ್ತಿದ್ದಾರೆ.ಇದಕ್ಕಾಗಿ ಅವರು ದೊಡ್ಡ ಕೈಗಾರಿಕೋದ್ಯಮಿಗಳು ಮತ್ತು ಇತರರಿಂದ ಹಣ ಕೇಳುತ್ತಿದ್ದಾರೆ ಎಂದು ಕದಂ ಹೇಳಿದ್ದಾರೆ.

ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಮನ್ ಕಿ ಬಾತ್ ಮಾಸಿಕ ರೇಡಿಯೋ ಪ್ರಸಾರವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಆಲ್ ಇಂಡಿಯಾ ರೇಡಿಯೋ, ಡಿಡಿ ನ್ಯಾಷನಲ್ ಮತ್ತು ಡಿಡಿ ನ್ಯೂಸ್‌ನಲ್ಲಿ ರಾಷ್ಟ್ರದ ಜನರನ್ನು ಉದ್ದೇಶಿಸಿ ಮಾತನಾಡುತ್ತಾರೆ.

ಇದನ್ನೂ ಓದಿ
Image
IIT Dharwad: ಜ. 1ಕ್ಕೆ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆ ತಯಾರಿಗೆ ಕೇಂದ್ರ ಸಚಿವ ಜೋಶಿ ಸೂಚನೆ -ಪ್ರಧಾನಿ ಮೋದಿಯವರಿಂದ ಉದ್ಘಾಟನೆ
Image
ನಾಳೆ ಮಹಾರಾಷ್ಟ್ರ, ಗೋವಾಕ್ಕೆ ಪ್ರಧಾನಿ ಮೋದಿ; ಸಮೃದ್ಧಿ ಮಹಾಮಾರ್ಗ, ಮೋಪಾ ವಿಮಾನ ನಿಲ್ದಾಣ ಉದ್ಘಾಟನೆ
Image
ಡಿ.11ರಂದು ಮಹಾರಾಷ್ಟ್ರ, ಗೋವಾಕ್ಕೆ ಮೋದಿ ಭೇಟಿ: ವಂದೇ ಭಾರತ್ ಎಕ್ಸ್​ಪ್ರೆಸ್​ಗೆ ಚಾಲನೆ

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ