AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JEE Main, NEET Exams: ಶೀಘ್ರದಲ್ಲೇ ನಡೆಯಲಿವೆ ಜೆಇಇ, ನೀಟ್​ ಪರೀಕ್ಷೆಗಳು; ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಪ್ರಕಟ

ಈ ಬಾರಿ ನೀಟ್​ ಪರೀಕ್ಷೆಯ ಸ್ವರೂಪದಲ್ಲಿ ಬದಲಾವಣೆ ಇರಲಿದೆ. ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಕಳೆದ ವರ್ಷವೇ ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ.

JEE Main, NEET Exams: ಶೀಘ್ರದಲ್ಲೇ ನಡೆಯಲಿವೆ ಜೆಇಇ, ನೀಟ್​ ಪರೀಕ್ಷೆಗಳು; ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಪ್ರಕಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 03, 2021 | 3:15 PM

Share

ಕೊವಿಡ್​ 19 ಸೋಂಕಿನ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ, ಜಂಟಿ ಪ್ರವೇಶ ಪರೀಕ್ಷೆ (JEE) ಮತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET)ಗಳನ್ನು ಶೀಘ್ರವೇ ನಡೆಸಲು ಕೇಂದ್ರ ಶಿಕ್ಷಣ ಇಲಾಖೆ ತೀರ್ಮಾನಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಇಂಜನಿಯರಿಂಗ್​ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಗಳನ್ನು ಹೇಗೆ ನಡೆಸಬಹುದು ಎಂಬ ಬಗ್ಗೆ ಕೇಂದ್ರ ಶಿಕ್ಷಣ ಸಚಿವಾಲಯ ಶೀಘ್ರದಲ್ಲೇ ಪರಿಶೀಲನಾ ಸಭೆ ನಡೆಸಲಿದೆ ಎಂದೂ ಹೇಳಲಾಗಿದೆ. ಈ ಎರಡೂ ಪಕ್ಷಗಳು ಆಗಸ್ಟ್​​ನಲ್ಲಿ ನಡೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಪಿಟಿಐ ತಿಳಿಸಿದೆ.

ಕೊವಿಡ್ 19 ಕಾರಣದಿಂದ ಬಹುತೇಕ ಎಲ್ಲ ಪರೀಕ್ಷೆಗಳೂ ಬಾಕಿ ಉಳಿದಿವೆ. ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IITs) ಮತ್ತು ನ್ಯಾಷನಲ್​ ಇನ್​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ (NITs)ಗಳ ಪ್ರವೇಶಕ್ಕೆ ನಡೆಲಾಗುವ ಜೆಇಇ-ಸುಧಾರಿತ (JEE-Advanced) ಪರೀಕ್ಷೆಗಳನ್ನೂ ಮುಂದೂಡಲಾಗಿದೆ. ಈ ಪರೀಕ್ಷೆಗಳು ಜುಲೈ 3ರಂದು ನಡೆಯಬೇಕಿತ್ತು. ಮೇ 1ರಿಂದ ಪ್ರಾರಂಭವಾಗಬೇಕಿದ್ದ ನೀಟ್-ಯುಜಿ ಪರೀಕ್ಷೆಯ ನೋಂದಣಿ ಪ್ರಕ್ರಿಯೆಯನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ದೇಶಾದ್ಯಂತ ನೀಟ್​ ಮತ್ತು ಜೆಇಇ ಮುಖ್ಯ ಪರೀಕ್ಷೆ ಬರೆಯಲು ಅದೆಷ್ಟೋ ಅಭ್ಯರ್ಥಿಗಳು ಕಾಯುತ್ತಿದ್ದಾರೆ. ಈ ಬಾರಿ ನೀಟ್​ ಪರೀಕ್ಷೆಯ ಸ್ವರೂಪದಲ್ಲಿ ಬದಲಾವಣೆ ಇರಲಿದೆ. ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಕಳೆದ ವರ್ಷವೇ ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ. ಈ ವರ್ಷದಿಂದ ಜೆಇಇ ಮುಖ್ಯ ಪರೀಕ್ಷೆಯನ್ನು ತಿಂಗಳಿಗೆ ನಾಲ್ಕು ಬಾರಿ ಆಯೋಜಿಸಲೂ ನಿರ್ಧರಿಸಲಾಗಿತ್ತು. ಇದರಲ್ಲಿ ಫೆಬ್ರವರಿ ಮತ್ತು ಮಾರ್ಚ್​ ತಿಂಗಳ ಪರೀಕ್ಷೆಗಳು ಮುಗಿದಿವೆ. ಆದರೆ ಏಪ್ರಿಲ್​ ಮತ್ತು ಮೇ ಸೆಷನ್​ ಪರೀಕ್ಷೆ ಮುಂದೂಡಲ್ಪಟ್ಟಿವೆ.

ಇದನ್ನೂ ಓದಿ: ಧೋನಿಗಾಗಿ ದಾದಾ ಬೆನ್ನಿಂದೆ ಬಿದ್ದಿದ್ದೆ: ಗಂಗೂಲಿ ಮನವೊಲಿಸಲು 10 ದಿನಗಳು ಬೇಕಾಯ್ತು; ಕಿರಣ್ ಮೋರೆ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ