AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯವಶ್ಯ 8 ಕೈಗಾರಿಕಾ ವಲಯಗಳೇ ನೆಲಕಚ್ಚಿವೆ, ಯಾಕೆ? ಮುಂದೇನು?

ದೆಹಲಿ: ಕಲ್ಲಿದ್ದಲು, ಕಚ್ಚಾತೈಲ, ನೈಸರ್ಗಿಕ ಅನಿಲ, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ಉತ್ಪಾದನೆಯಲ್ಲಿ ಕುಸಿತದಿಂದಾಗಿ ಸತತ ನಾಲ್ಕನೇ ತಿಂಗಳಲ್ಲಿ ಎಂಟು ಪ್ರಮುಖ ಮೂಲಸೌಕರ್ಯ ಕೈಗಾರಿಕೆಗಳ ಉತ್ಪಾದನೆಯು ಶೇಕಡಾ 15 ರಷ್ಟು ಕುಗ್ಗಿದೆ. ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಅಂಕಿ ಅಂಶಗಳಲ್ಲಿ ಜೂನ್ 2019 ರಲ್ಲಿ ಎಂಟು ಪ್ರಮುಖ ವಲಯಗಳು ಶೇಕಡಾ 1.2 ರಷ್ಟು ವಿಸ್ತರಿಸಿವೆ ಎಂದು ತಿಳಿಸಿವೆ. ಮೇ ತಿಂಗಳಲ್ಲಿ ರಸಗೊಬ್ಬರವನ್ನು ಹೊರತುಪಡಿಸಿ, ಎಲ್ಲಾ ಏಳು ವಲಯಗಳು ಅಂದರೆ ಕಲ್ಲಿದ್ದಲು, ಕಚ್ಚಾ ತೈಲ, […]

ಅತ್ಯವಶ್ಯ 8 ಕೈಗಾರಿಕಾ ವಲಯಗಳೇ ನೆಲಕಚ್ಚಿವೆ, ಯಾಕೆ? ಮುಂದೇನು?
ಸಾಧು ಶ್ರೀನಾಥ್​
|

Updated on: Jul 31, 2020 | 7:51 PM

Share

ದೆಹಲಿ: ಕಲ್ಲಿದ್ದಲು, ಕಚ್ಚಾತೈಲ, ನೈಸರ್ಗಿಕ ಅನಿಲ, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ಉತ್ಪಾದನೆಯಲ್ಲಿ ಕುಸಿತದಿಂದಾಗಿ ಸತತ ನಾಲ್ಕನೇ ತಿಂಗಳಲ್ಲಿ ಎಂಟು ಪ್ರಮುಖ ಮೂಲಸೌಕರ್ಯ ಕೈಗಾರಿಕೆಗಳ ಉತ್ಪಾದನೆಯು ಶೇಕಡಾ 15 ರಷ್ಟು ಕುಗ್ಗಿದೆ.

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಅಂಕಿ ಅಂಶಗಳಲ್ಲಿ ಜೂನ್ 2019 ರಲ್ಲಿ ಎಂಟು ಪ್ರಮುಖ ವಲಯಗಳು ಶೇಕಡಾ 1.2 ರಷ್ಟು ವಿಸ್ತರಿಸಿವೆ ಎಂದು ತಿಳಿಸಿವೆ.

ಮೇ ತಿಂಗಳಲ್ಲಿ ರಸಗೊಬ್ಬರವನ್ನು ಹೊರತುಪಡಿಸಿ, ಎಲ್ಲಾ ಏಳು ವಲಯಗಳು ಅಂದರೆ ಕಲ್ಲಿದ್ದಲು, ಕಚ್ಚಾ ತೈಲ, ನೈಸರ್ಗಿಕ ಅನಿಲ, ಸಂಸ್ಕರಣಾಗಾರ ಉತ್ಪನ್ನಗಳು, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ಉತ್ಪಾದನಾ ವಲಯಗಳಲ್ಲಿ ನಕಾರಾತ್ಮಕ ಬೆಳವಣಿಗೆ ಕಂಡುಬಂದಿದೆ. ಕಲ್ಲಿದ್ದಲು, ಕಚ್ಚಾ ತೈಲ, ನೈಸರ್ಗಿಕ ಅನಿಲ, ಸಂಸ್ಕರಣಾ ಉತ್ಪನ್ನಗಳು, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ಉತ್ಪಾದನೆಯು ಕ್ರಮವಾಗಿ ಶೇಕಡಾ 15.5, 6, 12, 8.9, 33.8, 6.9, ಮತ್ತು 11 ರಷ್ಟು ಇಳಿಕೆಯಾಗಿದೆ.

ಏಪ್ರಿಲ್-ಜೂನ್ 2020-21ರ ಅವಧಿಯಲ್ಲಿ, ಉತ್ಪಾದನೆಯ ಕ್ಷೇತ್ರದಲ್ಲಿ ಶೇಕಡಾ 24.6 ರಷ್ಟು ಕುಸಿತ ಕಂಡಿದೆ, ಹಿಂದಿನ ವರ್ಷಕ್ಕೆ ಹೋಲಿಸಿದರೆ ಇದೇ ಅವಧಿಯಲ್ಲಿ ಇದು 3.4 ಶೇಕಡಾ ಸಕಾರಾತ್ಮಕ ಬೆಳವಣಿಗೆ ಕಂಡಿತ್ತು ಎನ್ನಲಾಗಿದೆ. ಕೈಗಾರಿಕಾ ಉತ್ಪಾದನಾ ಸೂಚ್ಯಂಕದಲ್ಲಿ (ಐಐಪಿ) ಈ ಎಂಟು ಕೈಗಾರಿಕೆಗಳು ಶೇ 40.27 ರಷ್ಟಿದೆ. ಹಾಗೂ ಮೇ ತಿಂಗಳಲ್ಲಿ ಉತ್ಪಾದನೆಯ ಕ್ಷೇತ್ರಗಳು ಶೇಕಡಾ 22 ರಷ್ಟು ಕುಗ್ಗಿದ್ದವು ಎಂಬ ಅಂಶ ಬೆಳಕಿಗೆ ಬಂದಿದೆ.

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?