AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯವಶ್ಯ 8 ಕೈಗಾರಿಕಾ ವಲಯಗಳೇ ನೆಲಕಚ್ಚಿವೆ, ಯಾಕೆ? ಮುಂದೇನು?

ದೆಹಲಿ: ಕಲ್ಲಿದ್ದಲು, ಕಚ್ಚಾತೈಲ, ನೈಸರ್ಗಿಕ ಅನಿಲ, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ಉತ್ಪಾದನೆಯಲ್ಲಿ ಕುಸಿತದಿಂದಾಗಿ ಸತತ ನಾಲ್ಕನೇ ತಿಂಗಳಲ್ಲಿ ಎಂಟು ಪ್ರಮುಖ ಮೂಲಸೌಕರ್ಯ ಕೈಗಾರಿಕೆಗಳ ಉತ್ಪಾದನೆಯು ಶೇಕಡಾ 15 ರಷ್ಟು ಕುಗ್ಗಿದೆ. ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಅಂಕಿ ಅಂಶಗಳಲ್ಲಿ ಜೂನ್ 2019 ರಲ್ಲಿ ಎಂಟು ಪ್ರಮುಖ ವಲಯಗಳು ಶೇಕಡಾ 1.2 ರಷ್ಟು ವಿಸ್ತರಿಸಿವೆ ಎಂದು ತಿಳಿಸಿವೆ. ಮೇ ತಿಂಗಳಲ್ಲಿ ರಸಗೊಬ್ಬರವನ್ನು ಹೊರತುಪಡಿಸಿ, ಎಲ್ಲಾ ಏಳು ವಲಯಗಳು ಅಂದರೆ ಕಲ್ಲಿದ್ದಲು, ಕಚ್ಚಾ ತೈಲ, […]

ಅತ್ಯವಶ್ಯ 8 ಕೈಗಾರಿಕಾ ವಲಯಗಳೇ ನೆಲಕಚ್ಚಿವೆ, ಯಾಕೆ? ಮುಂದೇನು?
ಸಾಧು ಶ್ರೀನಾಥ್​
|

Updated on: Jul 31, 2020 | 7:51 PM

Share

ದೆಹಲಿ: ಕಲ್ಲಿದ್ದಲು, ಕಚ್ಚಾತೈಲ, ನೈಸರ್ಗಿಕ ಅನಿಲ, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ಉತ್ಪಾದನೆಯಲ್ಲಿ ಕುಸಿತದಿಂದಾಗಿ ಸತತ ನಾಲ್ಕನೇ ತಿಂಗಳಲ್ಲಿ ಎಂಟು ಪ್ರಮುಖ ಮೂಲಸೌಕರ್ಯ ಕೈಗಾರಿಕೆಗಳ ಉತ್ಪಾದನೆಯು ಶೇಕಡಾ 15 ರಷ್ಟು ಕುಗ್ಗಿದೆ.

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಅಂಕಿ ಅಂಶಗಳಲ್ಲಿ ಜೂನ್ 2019 ರಲ್ಲಿ ಎಂಟು ಪ್ರಮುಖ ವಲಯಗಳು ಶೇಕಡಾ 1.2 ರಷ್ಟು ವಿಸ್ತರಿಸಿವೆ ಎಂದು ತಿಳಿಸಿವೆ.

ಮೇ ತಿಂಗಳಲ್ಲಿ ರಸಗೊಬ್ಬರವನ್ನು ಹೊರತುಪಡಿಸಿ, ಎಲ್ಲಾ ಏಳು ವಲಯಗಳು ಅಂದರೆ ಕಲ್ಲಿದ್ದಲು, ಕಚ್ಚಾ ತೈಲ, ನೈಸರ್ಗಿಕ ಅನಿಲ, ಸಂಸ್ಕರಣಾಗಾರ ಉತ್ಪನ್ನಗಳು, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ಉತ್ಪಾದನಾ ವಲಯಗಳಲ್ಲಿ ನಕಾರಾತ್ಮಕ ಬೆಳವಣಿಗೆ ಕಂಡುಬಂದಿದೆ. ಕಲ್ಲಿದ್ದಲು, ಕಚ್ಚಾ ತೈಲ, ನೈಸರ್ಗಿಕ ಅನಿಲ, ಸಂಸ್ಕರಣಾ ಉತ್ಪನ್ನಗಳು, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ಉತ್ಪಾದನೆಯು ಕ್ರಮವಾಗಿ ಶೇಕಡಾ 15.5, 6, 12, 8.9, 33.8, 6.9, ಮತ್ತು 11 ರಷ್ಟು ಇಳಿಕೆಯಾಗಿದೆ.

ಏಪ್ರಿಲ್-ಜೂನ್ 2020-21ರ ಅವಧಿಯಲ್ಲಿ, ಉತ್ಪಾದನೆಯ ಕ್ಷೇತ್ರದಲ್ಲಿ ಶೇಕಡಾ 24.6 ರಷ್ಟು ಕುಸಿತ ಕಂಡಿದೆ, ಹಿಂದಿನ ವರ್ಷಕ್ಕೆ ಹೋಲಿಸಿದರೆ ಇದೇ ಅವಧಿಯಲ್ಲಿ ಇದು 3.4 ಶೇಕಡಾ ಸಕಾರಾತ್ಮಕ ಬೆಳವಣಿಗೆ ಕಂಡಿತ್ತು ಎನ್ನಲಾಗಿದೆ. ಕೈಗಾರಿಕಾ ಉತ್ಪಾದನಾ ಸೂಚ್ಯಂಕದಲ್ಲಿ (ಐಐಪಿ) ಈ ಎಂಟು ಕೈಗಾರಿಕೆಗಳು ಶೇ 40.27 ರಷ್ಟಿದೆ. ಹಾಗೂ ಮೇ ತಿಂಗಳಲ್ಲಿ ಉತ್ಪಾದನೆಯ ಕ್ಷೇತ್ರಗಳು ಶೇಕಡಾ 22 ರಷ್ಟು ಕುಗ್ಗಿದ್ದವು ಎಂಬ ಅಂಶ ಬೆಳಕಿಗೆ ಬಂದಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ