AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Shortage ಆಕ್ಸಿಜನ್ ಕೊರತೆಯಿಂದ 8 ಸೋಂಕಿತರ ಸಾವು

ಆಸ್ಪತ್ರೆಯಲ್ಲಿ ಉಂಟಾದ ಆಕ್ಸಿಜನ್ ಕೊರತೆಯಿಂದ ಸೋಂಕಿತರು ಮೃತಪಟ್ಟಿದ್ದು, ಮೃತರ ಸಂಬಂಧಿಕರಿಂದ ಆಸ್ಪತ್ರೆ, ವೈದ್ಯರ ಮೇಲೆ ದಾಳಿ ನಡೆದಿದ್ದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಸಂಬಂಧ ತನಿಖೆ ನಡೆಸಲು ಜಿಲ್ಲಾಧಿಕಾರಿ ಯಶ್ ಗರ್ಗ್ ಆದೇಶಿಸಿದ್ದಾರೆ.

Oxygen Shortage ಆಕ್ಸಿಜನ್ ಕೊರತೆಯಿಂದ 8 ಸೋಂಕಿತರ ಸಾವು
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: May 03, 2021 | 8:05 AM

Share

ಗುರುಗ್ರಾಮ: ಹರಿಯಾಣದ ಗುರುಗ್ರಾಮದ ಕೃತಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 8 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದೊಂದು ವಾರದಲ್ಲಿ ಇದು ಎರಡನೇ ಬಾರಿಗೆ ಹರಿಯಾಣದಲ್ಲಿ ಇಂತಹದೊಂದು ದುರಂತ ಘಟನೆ ನಡೆದಿದೆ.

ಇನ್ನು ಆಸ್ಪತ್ರೆಯಲ್ಲಿ ಉಂಟಾದ ಆಕ್ಸಿಜನ್ ಕೊರತೆಯಿಂದ ಸೋಂಕಿತರು ಮೃತಪಟ್ಟಿದ್ದು, ಮೃತರ ಸಂಬಂಧಿಕರಿಂದ ಆಸ್ಪತ್ರೆ, ವೈದ್ಯರ ಮೇಲೆ ದಾಳಿ ನಡೆದಿದ್ದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಸಂಬಂಧ ತನಿಖೆ ನಡೆಸಲು ಜಿಲ್ಲಾಧಿಕಾರಿ ಯಶ್ ಗರ್ಗ್ ಆದೇಶಿಸಿದ್ದಾರೆ.

ಸೆಕ್ಟರ್ 56ರಲ್ಲಿನ ಕೃತಿ ಆಸ್ಪತ್ರೆಯಲ್ಲಿ 8 ಕೊರೊನಾ ಸೋಂಕಿತರನ್ನು ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಿನಕ್ಕೆ 60 ಸಿಲಿಂಡರ್ಗಳು ಬೇಕಾಗುತ್ತಿದ್ದವು. ಆದ್ರೆ ಆಸ್ಪತ್ರೆಗೆ ದಿನಕ್ಕೆ 10 ಮೆಡಿಕಲ್ ಆಕ್ಸಿಜನ್ ಸಿಲಿಂಡರ್ಗಳು ಮಾತ್ರ ಪೂರೈಕೆಯಾಗುತ್ತಿದ್ದವು. ಇದರಿಂದಾಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗಿದ್ದು 8 ರೋಗಿಗಳ ಜೀವ ಬಲಿಯಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಮೈಸೂರಿನಿಂದ ಪೂರೈಕೆಯಾಗುತ್ತಿದ್ದ ಆಕ್ಸಿಜನ್ ಸ್ಥಗಿತ, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಪರದಾಟ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ